Advertisement

Month: May 2024

ಸರಿತಾ ನವಲಿ ಬರೆದ ಈ ಭಾನುವಾರದ ಕಥೆ “ಅಂದ-ಛಂದವಿಲ್ಲದ ಗೊಂಬಿ”

“ಜ್ವರದ ತಾಪದಿಂದ ನರಳುತ್ತಿದ್ದ ಅವ್ವಕ್ಕಗ ಹಣಿ ಮ್ಯಾಲೆ ತಣ್ಣೀರಿನ ಪಟ್ಟಿ ಹಾಕಿದ್ರಾತು ಅಂತ ಹಳೇ ಬಟ್ಟಿ ತುಂಡನ್ನು ಹುಡುಕಲು ಕಪಾಟಿನಲ್ಲಿ ತಡಕಾಡಿದ ಗಂಗವ್ವಜ್ಜಿಯ ಕೈಗೆ ಹೋದವರ್ಷ ಪಂಚಮಿಹಬ್ಬಕ್ಕಂತ ಹೊಲಿಸಿದ ಅವ್ವಕ್ಕನ ಲಂಗ ಸಿಕ್ಕಿತು. ಒಂದೆರಡೇ ಸಲ ಹಾಕಿಕೊಂಡಿದ್ದ ಲಂಗದ ಒಂದು ಭಾಗವನ್ನು ಕತ್ತರಿಯಿಂದ ಕತ್ತರಿಸಿದ್ದು ಕಂಡು ಗಂಗವ್ವಜ್ಜಿಯ ಎದಿ ಧಸಕ್ಕೆಂದಿತು. ಎಪ್ಪತ್ತು ವರ್ಷ ವಯಸ್ಸಿನ ಅನುಭವಿ ಮುದುಕಿ ಗಂಗವ್ವಗ ಏನೋ ಅನುಮಾನ ಬಂದು…”

Read More

ಫ್ಯದೊರ್ ದಾಸ್ತಯೇವ್ಸ್ಕಿಬರೆದ ʼಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮೂರನೆಯ ಅಧ್ಯಾಯ

“ಅವತ್ತು ಮಾರ್ಫಾ ಅವರಿಬ್ಬರನ್ನೂ ತೋಟದಲ್ಲಿ ನೋಡುವ ಬಹಳ ಮೊದಲೇ ದುನ್ಯಾ ಅವನಿಗೆ ಬರೆಯಬೇಕಾಗಿ ಬಂದಿದ್ದ ಪತ್ರ ತೋರಿಸಿದ. ಅವನ ವಾಗ್ದಾನಗಳನ್ನೆಲ್ಲ ನಿರಾಕರಿಸಿ ಅವನು ಹೇಳಿದ ಹಾಗೆ ಗುಟ್ಟಾಗಿ ಭೇಟಿ ಮಾಡಲು ಸಾಧ್ಯವಿಲ್ಲ ಎಂದು ಬರೆದಿದ್ದಳು. ಅಲ್ಲದೆ ಅವನು ಮಾರ್ಫಾಗೆ ಅನ್ಯಾಯ ಮಾಡುತ್ತಿದ್ದಾನೆ, ಮಕ್ಕಳ ತಂದೆಯಾಗಿ…”

Read More

ತಂತ್ರಜ್ಞಾನ ಅಂದರೆ ಏನು?: ಕಮಲಾಕರ ಕಡವೆ ಬರೆಯುವ ʼಬೆರಗು ಮತ್ತು ಭೀತಿʼ ಅಂಕಣ-3

“ಹಾಗೆ ನೋಡಿದರೆ, ನಾವಿರುವ ನಿಸರ್ಗವನ್ನು ನಮ್ಮ ಇರವಿಗೆ, ನಮ್ಮ ಬಾಳ್ವೆಗಾಗಿ ಬಳಸಿ, ನಾವೂ ಸಹ ಅಂತಹುದೇ ಸಂಪನ್ಮೂಲವಾಗುತ್ತ ಜೀವಿಸುವುದೇ ನಿಸರ್ಗ ನಿಯಮ ಎಂದೂ ನಾವು ಅನ್ನಬಹುದು. ಯಾವುದೇ ಸಂಸ್ಕೃತಿ ಸಂಪನ್ಮೂಲವಿಲ್ಲದೇ ಇರಲು ಸಾಧ್ಯವಿಲ್ಲ. ಆದರೆ, ಇದನ್ನೇ ಸರ್ವಸ್ವ ಎಂದು ನಂಬಿದರೆ – ಮನುಷ್ಯರನ್ನೂ ಸಹ ನಾವು ಇದೇ ಬಗೆಯ ಬಳಕೆಯ ವಸ್ತುವಾಗಿಸುವ ಅಪಾಯ ಉದ್ಭವಿಸುತ್ತದೆ..”

Read More

ಕ್ರಾಂತಿಯಲ್ಲೊಂದು ಪ್ರೀತಿ ಮಾರ್ಗ ತೋರಿಸಿದ ಫೈಜ್: ಮಹಾಂತೇಶ ಹೊದ್ಲೂರ ಬರೆದ ಲೇಖನ

“ಫೈಜ್ ಕ್ರಾಂತಿ ಮಾಡುತ್ತಾ, ಕ್ರಾಂತಿಯೊಳಗೆ ಪ್ರೀತಿಯನ್ನು ತೋರಿಸಿದವರು. ಕ್ರಾಂತಿಗೂ ಪ್ರೀತಿ ಪಾಠ ಹೇಳಿಕೊಟ್ಟವರು ನನ್ನ ಪ್ರೀತಿಯ ಫೈಜ್. ಅವರು ಜೈಲಿಗೆ ಹೋಗಿ, ಬಿಡುಗಡೆಗೊಂಡು, ಮತ್ತೆ ಜೈಲಿಂದ ಜೈಲಿಗೆ ಸ್ಥಳಾಂತರಗೊಂಡು, ಬಜಾರಿನ ಬೀದಿಯಲ್ಲಿ ಅವರನ್ನು ಮೆರವಣಿಗೆ ಮಾಡಿದರೂ ಸಹ ಅವನ ಮುಖದಲ್ಲಿ ಬುದ್ಧನ ನಗು ಕಾಣತ್ತಾ ಇತ್ತು. ಲೆನಿನ್ ಶಾಂತಿ ಪ್ರಶಸ್ತಿ ಬಂದಾಗಲೂ ‘ಇದು ನನಗಲ್ಲ…”

Read More

ಮುರಳಿ ಹತ್ವಾರ್‌ ಬರೆದ ಈ ದಿನದ ಕವಿತೆ

“ಯಮುನೆಯ ತೀರದ ಬಿಳಿಯ ಮಿನಾರಿನ ಹೂಗಳ
ಬೆವರಿನ ವಾಸನೆ ಇನ್ನೂ ಬಡಿವುದಂತೆ
ವೈರಸ್ಸುಗಳು ಸಾಯಿಸದ ಮೂಗಿನ ನಳಿಗೆಗಳಿಗೆ.
ಹೊಸ ಪರಿಮಳದ ಹೂವ ತರುವ ಚಿಟ್ಟೆ ಎಲ್ಲಿ ಅಡಗಿದೆಯೋ?”- ಮುರಳಿ ಹತ್ವಾರ್‌ ಬರೆದ ಈ ದಿನದ ಕವಿತೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ