Advertisement

Month: April 2024

ನಂದಿನಿ ವಿಶ್ವನಾಥ ಹೆದ್ದುರ್ಗ ಬರೆದ ಈ ದಿನದ ಕವಿತೆ

“ಬೆಳದಿಂಗಳ ತೊಳೆದು ಹಾಸಿ
ತುದಿ ಚಿವುಟಿ ಚುಕ್ಕಿಗಳ ಚೆಲ್ಲಿ
ಮುಗಿಲಿಗೆ ಮೌನ ಹಚ್ಚಬೇಕು.”- ನಂದಿನಿ ವಿಶ್ವನಾಥ ಹೆದ್ದುರ್ಗ ಬರೆದ ಈ ದಿನದ ಕವಿತೆ

Read More

ನಾಗಲಾಪುರದ ದೇಗುಲಗಳು: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಪೂರ್ವಕಾಲದಲ್ಲಿ ಅಗ್ರಹಾರವಾಗಿದ್ದ ನಾಗಲಾಪುರ ಗ್ರಾಮದ ನಡುವೆ ಇರುವ ಕೇಶವ ದೇಗುಲವಾಗಲಿ ಹೊರವಲಯದಲ್ಲಿರುವ ಕೇದಾರೇಶ್ವರ ದೇಗುಲವಾಗಲಿ ಪೂರ್ಣಪ್ರಮಾಣದ ಶಿಲ್ಪಕಲಾಸಂಪನ್ನವಾದ ಗುಡಿಗಳೇನೂ ಅಲ್ಲ. ಕುಸಿತದ ಅಪಾಯದಲ್ಲಿದ್ದು ಪುರಾತತ್ವ ಇಲಾಖೆಯ ಸಮರ್ಥ ಮಾರ್ಗದರ್ಶನದಲ್ಲಿ ಪುನರ್ಜೋಡಣೆಗೊಂಡು ಸುಸ್ವರೂಪ ತಾಳಿರುವ ಈ ಎರಡೂ ಗುಡಿಗಳಿಗೆ…”

Read More

ಚೇತನ್‌ ಭಗತ್‌ ಬರೆದ ‘ಒನ್ ಅರೆಂಜ್ಡ್ ಮರ್ಡರ್’ ಕಾದಂಬರಿಯ ಕುರಿತು ಭಾಗ್ಯಶ್ರೀ ಎಂ.ಎಸ್. ಬರಹ

“‌ಅಂಜಲಿ ಒಬ್ಬ ಇಂಡೋ-ಅಮೇರಿಕನ್ ಹುಡುಗಿಯಾಗಿಯೂ, ಚಾಣಾಕ್ಷ, ಸ್ವಾತಂತ್ರ್ಯ ಬಯಸುವ ಆಧುನಿಕ ಮಹಿಳೆಯಾಗಿದ್ದೂ, ವೃತ್ತಿಪರ ಪತ್ರಕರ್ತೆಯಾಗಿರುತ್ತಾಳೆ. ಇವಳೊಬ್ಬ ಭಗ್ನಪ್ರೇಮಿಯಾಗಿದ್ದೂ, ಕುಟುಂಬದವರನ್ನು ಭೇಟಿಮಾಡಲು ಭಾರತಕ್ಕೆ ಬಂದು ಮಲ್ಹೋತ್ರಾ ಕುಟುಂಬದಲ್ಲಿ ತಾನೂ ಒಬ್ಬಳಾಗಿರುತ್ತಾಳೆ. ಪ್ರೇರಣಾಳ ಸಾವಿನ ನಂತರ ಸೌರಬ್ ಮತ್ತು ಕೇಶವ್‍ ಗೆ ಮಲ್ಹೋತ್ರಾ ಕುಟುಂಬದ ಎಲ್ಲಾ ಬೆಚ್ಚಿಬೀಳಿಸುವ ರಹಸ್ಯಗಳನ್ನು ಬಿಚ್ಚಿಟ್ಟವಳು ಇವಳೇ….”

Read More

ದೀಪಾ ಫಡ್ಕೆ ಬರೆದ ಈ ಭಾನುವಾರದ ಕಥೆ: ಸಂವಾದಿ

“ಸಂಜನಾಳ ಬೆಳಗುಗಳು ನಂತರ ಮನೋಹರನ ಮೆಸೇಜುಗಳಿಲ್ಲದೇ ಆರಂಭವಾಗುತ್ತಿರಲಿಲ್ಲ. ಬೆಳ್ಬೆಳಿಗ್ಗೆ ಗುಲಾಬಿಗಳ ಗುಛ್ಛ ಬಂದರೆ ನಂತರ ಮೆಸೇಜುಗಳ ಸುರಿಮಳೆ. ಇಡೀ ಪುರಾಣ ಯಾವುದೇ ಮುಚ್ಚು ಮರೆಯಿಲ್ಲದೇ ಹೇಳಿಕೊಳ್ಳುತ್ತಿದ್ದ. ಐಐಎಸ್ಸಿಯ ಮೈಕ್ರೋಬಯಾಲಜಿ ವಿಭಾಗದಲ್ಲಿದ್ದ. ಎಂಥ ಸೆಮಿನಾರೇ ಇರಲಿ, ಲೆಕ್ಚರ್ ಡೆಮಾನ್ಸ್ಟ್ರೇಷನ್ ಇರಲಿ. ಮೆಸೇಜು ತಪ್ಪುತ್ತಿರಲಿಲ್ಲ. ಸಂಜನಾಳೇ ಶೂಟಿಂಗ್ ಎಂದೊ ಎಡಿಟಿಂಗ್ ಎಂದೊ ಒಮ್ಮೊಮ್ಮೆ ಬೇಕೂಂತಲೇ ಉತ್ತರಿಸಲು ನಿಧಾನಿಸಿದರೂ ಬೇಸರವಿಲ್ಲದೆ ಇರುತ್ತಿದ್ದ. `”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ