Advertisement

Month: April 2024

‘ನಾನು ಮೆಚ್ಚಿದ ನನ್ನ ಕಥೆʼ ಕಥಾ ಸಂಪುಟಗಳ ಸಂಪಾದಕರ ಮಾತು

“ನಮ್ಮ ಗ್ರಾಮೀಣ ಕತೆಗಾರರಿಗೆ ದೇವರು ಒಂದು ಮುಖ್ಯ ಸೌಕರ್ಯವಾಗಿ ಕಂಡಿದ್ದರೆ, ನಗರ ಕತೆಗಾರರಿಗೆ ಶಾಸ್ತ್ರೀಯ ಪರಿಜ್ಞಾನ ಸೌಕರ್ಯವಾಗಿ ಕಂಡಿದೆ. ಈ ಎರಡೂ ಸಂಪರ್ಕ ಅನುಕೂಲತೆಯಿಂದ ಅತ್ತಿಂದಲಿತ್ತ ಇತ್ತಿಂದಲತ್ತ ಪ್ರವಹಿಸಿರುವುದುಂಟು. ಇಂತಹ ಕಥೆಗಳಲ್ಲಿ ಅಸ್ತಿತ್ವದ ಪ್ರಶ್ನೆಗಳು, ಉತ್ತರಗಳು ಇವೆ. ಕಥನ ಶಿಲ್ಪದಲ್ಲಿ ಇವನ್ನು ಕಾಣಬಹುದು. ಗ್ರಾಮೀಣ ದೇವರುಗಳು ಆಚರಣೆಗಳು ನಂಬಿಕೆಯ ಮೂಲಕ ನಿಲ್ಲುತ್ತವೆ.”
ಇತ್ತೀಚೆಗೆ ಬಿಡುಗಡೆಯಾದ ʼನಾನು ಮೆಚ್ಚಿದ ನನ್ನ ಕಥೆʼ, ನಾಲ್ಕು ಸಂಪುಟಗಳ..”

Read More

ಎಂ.ಜಿ. ಶುಭಮಂಗಳ ಅನುವಾದಿಸಿದ ನಕ್ಷತ್ರಂ ವೇಣುಗೋಪಾಲ್ ಬರೆದ ತೆಲುಗು ಕಥೆ ʼವಾತ್ಸಲ್ಯʼ

““ಈ ಪ್ಲ್ಯಾನ್ ಚೆನ್ನಾಗಿಯೇ ಇದೆ, ಮೊನ್ನೆ ಪ್ಲೇ ಗ್ರೌಂಡಿನಲ್ಲಿ ಪದ್ಮ ಸಿಕ್ಕಿದ್ದಳು, ಅವರ ಮಗಳನ್ನು ಕೂಡ ಇಂಡಿಯಾದಲ್ಲೇ ಬಿಟ್ಟು ಬಂದಿದ್ದಾರಂತೆ. ಅವಳು ಯಾವುದೋ ಕೋರ್ಸ್ ಕೂಡ ಮಾಡಿಕೊಂಡು, ಈಗ ಕೆಲಸಕ್ಕೆ ಟ್ರೈ ಮಾಡುತ್ತಿದ್ದಾಳಂತೆ”, ವೆಂಕಟ್ ಕೊಟ್ಟ ಹಾಲಿನ ಲೋಟ ತೆಗೆದುಕೊಳ್ಳುತ್ತ ಮುಂದುವರಿಸಿ “ಮುಂದಿನ ತಿಂಗಳು ನನಗೆ ಪ್ರಮೋಷನ್ ಬರುವುದಿದೆ, ಈಗ ನಾನು ಕೆಲಸ ಬಿಟ್ಟರೆ ಹೇಗೆ ಎಂದು ಯೋಚಿಸುತ್ತ ನಾನೇ ನಾನೇ ನಿಮಗೆ ಈ ಐಡಿಯಾ ಹೇಳೋಣವೆಂದುಕೊಂಡೆ.”

Read More

ಒಂದಲ್ಲ… ಎರಡು…! : ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಏಳನೆಯ ಅಧ್ಯಾಯ

“ಹೆಜ್ಜೆ ಶಬ್ದ ದೂರದಿಂದ, ನೆಲ ಅಂತಸ್ತಿನ ಮೆಟ್ಟಿಲಿಂದ ಬರುತಿತ್ತು. ಅದು ಕಿವಿಗೆ ಬಿದ್ದ ತಕ್ಷಣವೇ ಯಾರೋ ಇಲ್ಲಿಗೇ, ನಾಲ್ಕನೆಯ ಮಹಡಿಗೇ, ಮುದುಕಿಯ ಮನೆಗೇ ಬರುತಿದ್ದಾರೆ ಅನ್ನುವ ಅನುಮಾನ ಹುಟ್ಟಿತು ಅನ್ನುವುದು ಆಮೇಲೂ ಕೂಡ ಅವನಿಗೆ ಸ್ಪಷ್ಟವಾಗಿ ನೆನಪಿತ್ತು. ಹೆಜ್ಜೆ ಸದ್ದು ಯಾಕೆ ಅಪಶಕುನದ ಹಾಗಿತ್ತೋ? ಭಾರವಾದ, ಆತುರವಿಲ್ಲದ ಹೆಜ್ಜೆಗಳು. ಮೊದಲ ಮಹಡಿ ದಾಟಿದ್ದವು. ಮೇಲೇರುತಿದ್ದವು. ಬರುತಿದ್ದವನ ಹೆಜ್ಜೆ ಶಬ್ದ ಜೋರಾಗುತಿತ್ತು.”

Read More

ಖಾಲಿ ಕುರ್ಚಿಗಳ ಕ್ರಿಸ್ಮಸ್!: ಯೋಗೀಂದ್ರ ಮರವಂತೆ ಅಂಕಣ

“ಹಿಂದಿನ ಕ್ರಿಸ್ಮಸ್ ನಲ್ಲಿ ಭಾಗವಹಿಸಿದ್ದ ಅರವತ್ತು ಸಾವಿರಕ್ಕಿಂತ ಹೆಚ್ಚು ಮಂದಿ ಈ ಸಲ ಪಾಲ್ಗೊಳ್ಳುತ್ತಿಲ್ಲ ಎನ್ನುವುದು ಯು.ಕೆ. ಕೋವಿಡ್ ಡೈರಿಯೊಳಗಿನ ಸರ್ವವಿಧಿತ ಕಠೋರ ಲೋಕಸತ್ಯ. ಈ ಇವರೆಲ್ಲರೂ ಕೊರೊನ ಕಾರಣಕ್ಕೆ ಇಲ್ಲವಾದವರು, ಇನ್ನೂ ಇಲ್ಲೇ ವ್ಯಾಪಕವಾಗಿ ಹಾಯಾಗಿ ಹಬ್ಬಿ ಹರಿದಾಡಿ ಹಾರಾಡಿಕೊಂಡಿರುವ ಅಸಾಧಾರಣ ವಿನಾಶ ಶಕ್ತಿಯ ಕ್ರಿಮಿ ಜಂತುವಿನ ಹಾವಳಿಯೊಂದಿಲ್ಲದಿದ್ದಿದ್ದರೆ ಬಹುಷಃ ಇನ್ನೂ ಕೆಲವು ಹಲವು ಕ್ರಿಸ್ಮಸ್ ಗಳನ್ನು…”

Read More

ಸುರೇಶ ಎಲ್.ರಾಜಮಾನೆ ಬರೆದ ಈ ದಿನದ ಕವಿತೆ

“ಬೀದಿ ಬದಿಯಲಿ ಬಿಲ್ಡಿಂಗಿನಂತಹ
ಬೃಹತ್ತಾದ ಕನಸೊಂದು ಬೆಳೆದು
ಮುಗಿಲಿನತ್ತ ದೃಷ್ಠಿ ಹಾಯಿಸುವಂತೆ ಮಾಡಿದೆ
ಅಂಗಾಲಲ್ಲಿ ನೆಟ್ಟ ಕೊಳೆತ ಮುಳ್ಳೊಂದು
ತನ್ನಷ್ಟಕ್ಕೆ ತಾ ಮನೆಮಾಡಿಕೊಂಡು
ಖುಷಿಯಿಂದ ಬೀಗುತ್ತಿದೆ.”- ಸುರೇಶ ಎಲ್.ರಾಜಮಾನೆ ಬರೆದ ಈ ದಿನದ ಕವಿತೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ