Advertisement

Month: March 2024

ಅನುಭಾವ ಅಂಬುಧಿಯಲ್ಲಿ ಮಿಂದವಳು…: ಅಕ್ಕಮಹಾದೇವಿ ಜಯಂತಿ ಸಂದರ್ಭದಲ್ಲಿ ಪ್ರಜ್ಞಾ ಮತ್ತಿಹಳ್ಳಿ ಬರಹ

“ನಾವೆಲ್ಲರೂ ಲೌಕಿಕದ ಸಕಲ ಭೋಗ ಸಂಗತಿಗಳನ್ನೂ ಇನ್ನಿಲ್ಲದಂತೆ ಹಪಹಪಿಸಿ ಕೊಂಡು ಸುಖಿಸುತ್ತಿದ್ದೇವೆ. ಪ್ರತಿಯೊಂದರಲ್ಲಿಯೂ ಐಷಾರಾಮಿ ವಸ್ತುಗಳನ್ನು ಅಪೇಕ್ಷಿಸುತ್ತೇವೆ. ಈ ಭೋಗ ಸಂಸ್ಕೃತಿಯಿಂದಾಗಿ ಪ್ರಕೃತಿಯಲ್ಲಿ ಲೋಹ-ಅದಿರು-ಗಿಡ-ಮರ-ನದಿ-ಸಮುದ್ರ ಎಲ್ಲವೂ ಅತಿಯಾಗಿ ಬಳಸಲ್ಪಟ್ಟು ಶೋಷಣೆಗೆ ಗುರಿಯಾಗಿವೆ. ಸರಳ ಬದುಕಿಗೆ ಮೊರೆ ಹೋದವರೂ ಕೂಡ ಹೇಳಿದಷ್ಟು ಸುಲಭವಾಗಿ ತಮ್ಮ ಸನ್ಯಾಸವನ್ನು ಆಚರಣೆಗೆ ತರಲಾರರು. ಅಕ್ಕ ಸನ್ಯಾಸವೆಂದರೆ ಹೇಗಿರಬೇಕೆಂದು ತುಂಬಾ ಸರಳವಾದ ಶಬ್ದಗಳಲ್ಲಿ ವಿವರಿಸುತ್ತಾಳೆ.”
ಅಕ್ಕಮಹಾದೇವಿ ಜಯಂತಿಯ ಸಂದರ್ಭದಲ್ಲಿ ಪ್ರಜ್ಞಾ ಮತ್ತಿಹಳ್ಳಿ ಬರಹ

Read More

‘ಕಾವ್ಯಾ ಓದಿದ ಹೊತ್ತಿಗೆʼ: ಸುಟ್ಟ ನಂತರ ಅರಳುವುದು…

‘ನೊಬೆಲ್ ಪ್ರಶಸ್ತಿ ಪುರಸ್ಕೃತ ಲೇಖಕಿ ಟೋನಿ ಮಾರಿಸನ್. ಸಿಂಗಲ್ ಮದರ್ ಆಗಿದ್ದ ಆಕೆ, ‘ತನ್ನ ಜೀವನದಲ್ಲಿ ಇರುವ ಆದ್ಯತೆಯ ವಿಷಯಗಳು ಎರಡೇ. ಮೊದಲನೆಯದು, ಮಕ್ಕಳನ್ನು ಚೆನ್ನಾಗಿ ಬೆಳೆಸುವುದು ಮತ್ತು ಎರಡನೆಯದು ಕಾದಂಬರಿಗಳನ್ನು ಬರೆಯುವುದು’ ಎಂದು ಹೇಳಿಕೊಂಡಿದ್ದರು. ಅಂದರೆ ಬರವಣಿಗೆ ಕುರಿತು ಅವರ ಆಸಕ್ತಿ ಎಷ್ಟು ತೀವ್ರವಾಗಿತ್ತು ಎಂಬುದು ಸ್ಪಷ್ಟವಾಗುತ್ತದೆ ಅಲ್ಲವೇ. ವರ್ಣಭೇದ ನೀತಿ, ಗುಲಾಮಗಿರಿಯ ವಿರುದ್ಧ ತಮ್ಮ….”

Read More

ಅರವಿಂದ್‌ ಹೆಚ್. ಆರ್. ತೆಗೆದ ಈ ದಿನದ ಚಿತ್ರ

ಈ ದಿನದ ಫೋಟೋ ತೆಗೆದವರು ಅರವಿಂದ್‌ ಹೆಚ್. ಆರ್. ಅರವಿಂದ್‌ ಮೈಸೂರಿನವರಾಗಿದ್ದು ಸಧ್ಯ ಧಾರವಾಡದ ಜೆಎಸ್‌ಎಸ್‌ ಸ್ಪೀಚ್‌ ಮತ್ತು ಹಿಯರಿಂಗ್ ಇನಸ್ಟಿಟ್ಯೂಟ್‌ನ ಆಡಿಯಾಲಜಿ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಪಕ್ಷಿ ಛಾಯಾಗ್ರಹಣ ಮಾಡುತ್ತಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಅಕ್ಷಯ ಪಂಡಿತ್ ಕಥಾಸಂಕಲನಕ್ಕೆ ಡಾ. ನಾ. ಡಿಸೋಜ ಬರೆದ ಮಾತುಗಳು

“ಈ ಹುಡುಗನಿಗೆ ಈ ತೊಟ್ಟಿಲಿನದೇ ಆಕರ್ಷಣೆ. ಜಾತ್ರೆಯನ್ನು ನೋಡಲು ಅಲ್ಲಿ ವ್ಯಾಪಾರ ಮಾಡಲು ಬಂದ ಮಗ ಜಾತ್ರೆಯಲ್ಲಿಯ ಎಲ್ಲವನ್ನ ನೋಡಿ ಸಂತಸ ಪಡುತ್ತಾನೆ. ತಂದೆಯನ್ನ ಕೂಡ ತೊಟ್ಟಿಲಲ್ಲಿ ಕೂರಿಸಿ ಒಂದು ರೈಡ್ ಮಾಡಿಸುತ್ತಾನೆ. ಒಂದು ಹಂತದಲ್ಲಿ ತನ್ನ ಜೇಬಿನಲ್ಲಿ ಇರಿಸಿ ಕೊಂಡ ರೆಕ್ಕೆಯನ್ನ ಹಾರಿಸಿ ಬಿಡುತ್ತಾನೆ. ಆ ರೆಕ್ಕೆ ತಾನು ಕುಳಿತ ತೊಟ್ಟಿಲಿನಷ್ಟು ಎತ್ತರಕ್ಕೆ ಹಾರಿದಾಗ ಮಗ ‘ಅಪ್ಪ ಅಷ್ಟು ಎತ್ರ ಹೋಗೋದು ಹೇಗೆ ?ʼ ಎಂದು ಕೇಳುತ್ತಾನೆ.”
ಅಕ್ಷಯ ಪಂಡಿತ್ ಬರೆದ ‘ಬಯಲಲಿ ತೇಲುತ ತಾನುʼ ಕಥಾಸಂಕಲನಕ್ಕೆ ಡಾ. ನಾ. ಡಿಸೋಜ ಬರೆದ ಮಾತುಗಳು

Read More

ಗೂಡು ಕಟ್ಟುವ ಆಟ: ನಾಗರಾಜ ಪೂಜಾರ ಬರೆದ ಈ ದಿನದ ಕವಿತೆ

“ಈ ಗಾಳಿ ಎಷ್ಟೊಂದು ಕಪಟಿ ಅಲ್ಲವೇ!
ಒಳಗೊಳಗೆ ನಗುತ, ತೂಗುತ
ಇಬ್ಬರ ಉಸಿರನು ದೂರಾಗಿಸಿದೆ
ಮೊಲೆ ಹೀರುವಾಗಂತೂ ನಿನ್ನ ಹೆಜ್ಜೆಸಪ್ಪಳಕೆ
ಮೇಲಿಂದಮೇಲೆ ಕಣ್ತೆರೆಯುವಂತೆ ಮಾಡುತ್ತದೆ”- ನಾಗರಾಜ ಪೂಜಾರ ಬರೆದ ಈ ದಿನದ ಕವಿತೆ

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ