Advertisement

Month: April 2024

ಒಂಟಿ ಸೇತುವೆಯ ಒಂಟಿ ಜೀವ ‘ಕೊಂಡಪಲ್ಲಿ ಕೋಟೇಶ್ವರಮ್ಮ’

“ಶಾಲೆಯ ದಿನಗಳಿಂದಲೇ ದೇಶಭಕ್ತಿ ಹಾಡುಗಳು, ತ್ಯಾಗರಾಜರ ಕೀರ್ತನೆಗಳನ್ನು ಆಲಾಪಿಸುತ್ತಿದ್ದವರು ಕೋಟೇಶ್ವರಮ್ಮ. ಸ್ವಾತಂತ್ರ್ಯಾಭಿಲಾಷೆಯಿಂದ ತಾಯಿ ಚರಕದಿಂದ ನೂಲು ತೆಗೆಯುತ್ತಿದ್ದರು. ಸೋದರಮಾವ ರಾಷ್ಟ್ರೀಯ ಚಳವಳಿಯಲ್ಲಿ ಹೋರಾಟಗಾರ. ಊರಲ್ಲಿ ನಡೆಯುತ್ತಿದ್ದ ಎಲ್ಲಾ ಕಾರ್ಯಕ್ರಮಗಳಲ್ಲಿ ಇವರ ಹಾಡು ಇದ್ದೇ ಇರುತ್ತಿತ್ತು. ಉಪಾಧ್ಯಾಯರ ಪ್ರೋತ್ಸಾಹದಿಂದ..”

Read More

ಕೇಶವ ಮಳಗಿ ಬರೆದ ‘ಗುಂಡಿಗೆಯ ಬಿಸಿರಕ್ತʼ ಪುಸ್ತಕದ ಪ್ರವೇಶಿಕೆ…

“ದೇಶಭ್ರಷ್ಟತೆಯನ್ನು ಆಯ್ದುಕೊಂಡ ಲೇಖಕರು ದಕ್ಷಿಣ ಆಫ್ರಿಕದ ಕುರಿತು ವಿಫುಲವಾಗಿ ಬರೆಯತೊಡಗಿದರು. ಅದಕ್ಕಾಗಿ ವಿವಿಧ ಪ್ರಕಾರಗಳನ್ನುಆಯ್ದುಕೊಂಡರು. ಅವುಗಳಲ್ಲಿ ಆತ್ಮಚರಿತ್ರೆ ಅತ್ಯಂತ ಪ್ರಿಯವಾದ ಪ್ರಕಾರವಾಯಿತು. ಅನುಭವ ಕಥನವು ಆತ್ಮಚರಿತ್ರೆಯ ರೂಪದಲ್ಲಿ, ಹೊಸ ಪದವಿನ್ಯಾಸದಲ್ಲಿ ಗೋಚರಿಸತೊಡಗಿತು. ಪರದೇಸಿಗರಾದ ದಕ್ಷಿಣ ಆಫ್ರಿಕನ್ ಬುದ್ಧಿಜೀವಿಗಳಿಗೆ ಆತ್ಮಕಥೆ ಹೊಸ ಅಸ್ತಿತ್ವವನ್ನು ನೀಡಿದ ಪ್ರಕಾರವಾಯಿತು. ಇತ್ತ, ತಾಯ್ನೆಲದಲ್ಲಿ ಭಾವಗೀತೆ ಅರಳತೊಡಗಿತ್ತು. ಕಾವ್ಯಾಭಿವ್ಯಕ್ತಿಗೆ ಹೊಸಬರು ಸೇರಿಕೊಂಡಂತೆಲ್ಲ ಅಭಿವ್ಯಕ್ತಿ ರೂಕ್ಷವಾಗತೊಡಗಿತು.”
ಕೇಶವ ಮಳಗಿ ಬರೆದ ‘ಗುಂಡಿಗೆಯ ಬಿಸಿರಕ್ತ: ಆಫ್ರಿಕನ್‌ ಸಂಕಥನ’ ಪುಸ್ತಕದ ಪ್ರವೇಶಿಕೆ ನಿಮ್ಮ ಓದಿಗೆ

Read More

ಕೃಷ್ಣ ದೇವಾಂಗಮಠ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ಕೃಷ್ಣ ದೇವಾಂಗಮಠ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಭೂಮಿಯಾಳದ ಬೇರುಗಳು: ಶಿವಶಂಕರ ಸೀಗೆಹಟ್ಟಿ ಬರೆದ ಈ ದಿನದ ಕವಿತೆ

“ಕಲಿಗಾಲದಲಿ ಕೇಡೆಂಬುದು ಹಾಕುತ್ತಿರುವ ಹೆಜ್ಜೆಗೆ
ನಡೆಯಬಾರದ್ದಲ್ಲ ಎಡೆಬಿಡದೆ ನಡೆಯುತ್ತಿದೆ
ಹುಟ್ಟು ಸಾವಿನ ದಿನಚರಿಯಲ್ಲಿ
ಬಾಲ್ಯ ಯೌವ್ವನ ವೃದ್ಧಾಪ್ಯ
ಒಂದೇ ಕಾಲಚಕ್ರದ
ಸರಳರೇಖೆಗೆ ಬಂದು ಸೇರುತ್ತಿವೆ”- ಶಿವಶಂಕರ ಸೀಗೆಹಟ್ಟಿ ಬರೆದ ಈ ದಿನದ ಕವಿತೆ

Read More

ರಟ್ಟೀಹಳ್ಳಿ ರಾಘವಾಂಕುರ ಬರೆದ ಈ ವಾರದ ಕಥೆ: ಹೊರೆ

“ತಾನು ಕುಳಿತ ಬೆಂಚಿನ ಹಿಂದಿನಿಂದ ಸರಕ್ಕನೆ ಗಾಳಿ ಬೀಸಿದಂತಾಗಿ ಶಬ್ದವೂ ಆಯಿತು. ನೋಡಿದರೆ ನಾಯಿಯೊಂದು ಏನನ್ನೊ ಅಟ್ಟಿಸಿ ಹೋದಂತಾಯಿತು. ತನ್ನ ಪಾಲಿನ ಆಹಾರವನ್ನು ಇನ್ಯಾವುದೋ ನಾಯಿ ತಿನ್ನುತ್ತಿರುವುದನ್ನು ಕಂಡು ಕೆರಳಿದಂತಿತ್ತು. ಅದರ ನೆಗೆತದ ಓಟ ಹಾಗೂ ಗುರ್‍ಗುಟ್ಟುವ ಆಕ್ರಮಣಕಾರಿ ಶಬ್ದ ವಿರೋಧಿ ಬಣದ ನಾಯಿ ಕೇಳಿಸಿಕೊಂಡಿತು. ಪ್ಲಾಟ್ ಫಾರಂ ನಂಬರ್ ನಾಲ್ಕರಲ್ಲಿ ಮಲಗಿದ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ