Advertisement

Month: March 2024

‘ನಂದು ಹ್ಯೂಮನಿಸಂ… ನಾನು ಎಲ್ರಿಗೂ ಕಾಫಿ ಕೊಡ್ಸಿ, ಕುಡೀರಿ ಅಂತೀನಿ…’

“ಒಮ್ಮೆ ಹೀಗೇ ಧುತ್ತನೆ ಎದುರಾದಿರಿ. ನಿಮ್ಮ ಕಣ್ಣುಗಳಲ್ಲಿ ಒಂದಿಷ್ಟು ಮುಜುಗರ ಇರುತ್ತದೆ ಎಂದು ನಿಮ್ಮ ಕಣ್ಣುಗಳನ್ನೇ ನೋಡಿದ್ದೆ. ನಿಮ್ಮನ್ನ ಕಾಣುವಾಗ ನಾನು ಕೊಂಚ ಅಳುಕಿದ್ದೆ ಅಷ್ಟೇ. ನೀವು ಆರಾಮಾಗೇ ಇದ್ದಿರಿ. ನನ್ನನ್ನ ಕಂಡಿದ್ದೇ ‘ಹೋ ಮಹೇಶ್ ಅವ್ರು.. ಬನ್ನಿ ಕಾಫಿ ಕುಡಿಯೋಣ..’ ಅಂತ ಕರೆದುಕೊಂಡು ಕಲಾಕ್ಷೇತ್ರದ ಹಿಂಬದಿಯ ಕ್ಯಾಂಟಿನ್ ಗೆ ನಡೆದಿರಿ. ನಗುನಗುತ್ತ ಮಾತಾಡಿದಿರಿ. ನನ್ನ ವಿಮರ್ಶೆ ಮಲಗಿತ್ತು ಎನ್ನುವುದು ನನಗೆ ಅವತ್ತೇ ಗೊತ್ತಾಗಿದ್ದು.
ಎನ್.ಸಿ. ಮಹೇಶ್‌ ಬರೆದ ‘ರಂಗ ವಠಾರ’ ಅಂಕಣ

Read More

ದಾದಾಪೀರ್ ಜೈಮನ್ ಬರೆದ ಹೊಸ ಕವಿತೆ: ಕನ್ನಡಕ

“ಪ್ರಾಯಕ್ಕೆ ಬಂದಾಗ
ಆನ್ ಲೈನಿನಲ್ಲಿ
ಬ್ರಾಂಡೆಡ್ ಕನ್ನಡಕವೊಂದನ್ನು
ಆರ್ಡರ್ ಮಾಡಿದ್ದೆ
ಪ್ರೀತಿಯ ಹಸಿವು ಬಿಡುಗಡೆಯ ಕೆಚ್ಚು
ಜಗತ್ತು ಕ್ರಾಂತಿಯ ಕಿಡಿಗಾಗಿ
ಕಾದು ಕೂತಿದೆ ಎನಿಸುತ್ತಿತ್ತು”- ದಾದಾಪೀರ್ ಜೈಮನ್ ಬರೆದ ಹೊಸ ಕವಿತೆ

Read More

ಗಿರೀಶ್‌ ಕಾರ್ನಾಡರ ‘ಬೆಂದಕಾಳು ಆನ್‌ ಟೋಸ್ಟ್‌’ ನಾಟಕ ನೀನಾಸಮ್‌ ವಿದ್ಯಾರ್ಥಿಗಳ ಪ್ರಯೋಗ

ನೀನಾಸಮ್‌ ವಿದ್ಯಾರ್ಥಿಗಳಿಂದ ಗಿರೀಶ್‌ ಕಾರ್ನಾಡರ ‘ಬೆಂದಕಾಳು ಆನ್‌ ಟೋಸ್ಟ್‌’ ನಾಟಕದ ಪ್ರಯೋಗ .

ಕೃಪೆ: ಸಂಚಿ ಫೌಂಡೇಷನ್

Read More

ಮಂಜುನಾಥ್‌ ಚಾಂದ್‌ ತೆಗೆದ ಈ ದಿನದ ಚಿತ್ರ

ಈ ದಿನದ ಫೋಟೋ ತೆಗೆದವರು ಪತ್ರಕರ್ತ ಮಂಜುನಾಥ್ ಚಾಂದ್. ಮಂಜುನಾಥ್ ಕಥೆಗಾರರಾಗಿಯೂ ಕನ್ನಡ ಸಾಹಿತ್ಯ ವಲಯದಲ್ಲಿ ಗಮನ ಸೆಳೆದವರು. ಕದ ತೆರೆದ ಆಕಾಶ (ಕಥಾಸಂಕಲನ), ಅಮ್ಮ ಕೊಟ್ಟ ಜಾಜಿ ದಂಡೆ (ಪ್ರಬಂಧ ಸಂಕಲನ) ಹಾಗೂ ಕಾಡಸೆರಗಿನ ಸೂಡಿ (ಕಾದಂಬರಿ) ಅವರ ಪ್ರಕಟಿತ ಕೃತಿಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಬೆನ್ನ ಮೇಲೆ ಇಮಾರತಿನ ಭಾರ; ಒಡಲೊಳಗೊಂದು ಪುಟ್ಟ ಝರಿ

“ನಿನ್ನ ಹೆಸರೇನು?” ಎಂದು ಸಂತೆಯಲ್ಲಿ ತನ್ನ ಹೆಸರು ಕೇಳಿದ ತರುಣಿ ಬ್ಲಿಮುಂಡಾಳ ಹಿಂದೆ ಬಲ್ತಸಾರ್ ನಡೆದು ಬಂದಿದ್ದಾನೆ. ಆಕೆಯ ಮನೆಯಲ್ಲೇ ಇಬ್ಬರೂ ಒಂದಾಗಿ ಜೀವನ ನಡೆಸುತ್ತಿದ್ದಾರೆ. ಮೊದಲ ದಿನವೇ ಬ್ಲಿಮುಂಡಾಳ ವಿಚಿತ್ರ ಅಭ್ಯಾಸವನ್ನು ಬಲ್ತಸಾರ್ ಕಾಣುತ್ತಾನೆ. ರಾತ್ರಿಯೇ ಹಾಸಿಗೆಯ ಪಕ್ಕದಲ್ಲಿ ಬ್ರೆಡ್ಡಿನ ತುಂಡೊಂದನ್ನು ತೆಗೆದಿಟ್ಟುಕೊಂಡು ಮುಂಜಾನೆ ಕಣ್ತೆರೆಯುವ ಮೊದಲೇ ಬ್ಲಿಮುಂಡಾ ಆ ಬ್ರೆಡ್ಡನ್ನು ತಿಂದು ಮುಗಿಸಿಯೇ ಕಣ್ಬಿಡುತ್ತಾಳೆ.”
1998ರಲ್ಲಿ ನೊಬೆಲ್ ಪ್ರಶಸ್ತಿ ಪಡೆದ ಪೋರ್ಚುಗೀಸ್ ಭಾಷೆಯ ಬರಹಗಾರ…

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ