Advertisement

Month: April 2024

ಅಗಲಿದ ನಮ್ಮ ರಂಗಕಲಾವಿದರ ಜೊತೆಗೆ ರೊಟಿಮಿ ನೆನಪು…

ಕಿಂಗ್ ಲಯಸ್ ಆಫ್ರಿಕದ ದೊರೆ ‘ಅಡೆಟುಸ’ ಆಗುತ್ತಾನೆ. ರಾಣಿ ಜೊಕಾಸ್ತ ಆಫ್ರಿಕದ ರಾಣಿ ‘ಒಜೋಲ’ ಆಗುತ್ತಾಳೆ. ಕ್ರಯಾನ್ ಅಡ್ರೆಪೊ ಆಗುತ್ತಾನೆ. ಟೈರೀಷಿಯಸ್ ಬಾಬ ಫಕನುಲ್ – ಕುರುಡು ತತ್ವಜ್ಞಾನಿ ಆಗುತ್ತಾನೆ. ಮೂಲ ಪಠ್ಯದಲ್ಲಿನ ಕುರಿಗಾಹಿ, ಘೂಂಕ ಆಗುತ್ತಾನೆ. ಥೀಬ್ಸ್ ಎನ್ನುವುದು ಆಫ್ರಿಕನ್ ಹಿನ್ನೆಲೆಯಲ್ಲಿ ಕುಟುಂಜೆ ಆಗಿ ‘ಇಡೆ’ ಎನ್ನುವುದು ಮಾತಾಪಿತೃಗಳ ವಧಾ ಸ್ಥಾನವಾಗುತ್ತದೆ.
ಎನ್‌.ಸಿ. ಮಹೇಶ್‌ ಬರೆಯುವ ‘ರಂಗ ವಠಾರ’ ಅಂಕಣ

Read More

ಆಧ್ಯಾತ್ಮಿಕ ಹೊಳಹಿನ ಕನ್ನಡಿನಲ್ಲಿ ‘ಒಂದು ಸರೀ ಕಡ್ಡಿಗಾಗಿ’

ಕವಿ, ಕಥೆಗಾರ ಜಯಂತ ಕಾಯ್ಕಿಣಿ ಅವರ ಒಂದು ಜಿಲೇಬಿ ಕವನ ಸಂಕಲನದಿಂದ ಆಯ್ದ ಕವನ ‘ಒಂದು ಸರೀ ಕಡ್ಡಿಗಾಗಿ’ ತೀರಾ ಸ್ಥಳೀಯ ನೋಟಗಳ ಪ್ರತಿಮೆಗಳನ್ನು ಹೆಕ್ಕಿ ತೆಗೆದುಕೊಂಡು ಕಾವ್ಯ ದುಕೂಲದಲ್ಲಿ ಅವುಗಳನ್ನು ಬಂಧಿಸಿದ ಪರಿ ವಿಶೇಷವಾದುದು. ಕವನವು ಆಧ್ಯಾತ್ಮಿಕ ಹೊಳಹುಗಳನ್ನಷ್ಟೇ ಅಲ್ಲ, ತತ್ವಶಾಸ್ತ್ರಕ್ಕೆ ಸಂಬಂಧಿಸಿದ ಜಿಜ್ಞಾಸೆಯ ಕಿಡಿ ಹಚ್ಚುವ ಸಾಮರ್ಥ್ಯ ಹೊಂದಿದೆ. ಅಂತಹ ವಿಶ್ಲೇಷಣೆಯನ್ನು ಇಲ್ಲಿ ಮಂಡಿಸಿದ್ದಾರೆ ಲೇಖಕಿ ಗೀತಾ ಹೆಗಡೆ

Read More

ಲಂಕೇಶರ ‘ಅಕ್ಕ’: ಕನ್ನಡದಲ್ಲಿ ಬಂದ ವಿಶಿಷ್ಟ ಕಾದಂಬರಿ

ಈ ಕಾದಂಬರಿಯಲ್ಲಿ ಲಂಕೇಶರು ಕೊಳಗೇರಿ ಹುಡುಗನ ಮೂಲಕ ಹೇಳಹೊರಟ ನೋಟ, ಪ್ರಜ್ಞೆ ಮುಖ್ಯವಾದುದು. ಬ್ರೆಕ್ಟ್‌ ಹೇಳುವಂತೆ ರಾಜಕೀಯ ನಮ್ಮ ಬದುಕುನ್ನು ಹೇಗೆ ಸದ್ದಿಲ್ಲದೆ ಪ್ರಭಾವಿಸುತ್ತದೆ ಎಂಬುದು. ಏಕಕಾಲಕ್ಕೆ ಇವೆರಡು ಹೇಗೆ ಒಂದಕ್ಕೊಂದು ತಳುಕು ಹಾಕಿಕೊಂಡಿರುತ್ತವೆ ಎಂಬುದು ಗಮನಾರ್ಹ. ರಾಜಕೀಯ ಪ್ರಜ್ಞೆ ಎಷ್ಟು ಮುಖ್ಯ ಎಂಬುದನ್ನುಈ ಕೃತಿಯ ಮೂಲಕ ಲಂಕೇಶ್‌ರಿಗೆ ಹೇಳಬೇಕಿತ್ತು.
ಪಿ.ಲಂಕೇಶರ ‘ಅಕ್ಕ’ ಕಾದಂಬರಿಯ ಕುರಿತು ನಾಗರಾಜ ಹರಪನಹಳ್ಳಿ ಬರಹ

Read More

ವಿದ್ಯಾಪತಿಯ ಮೂರು ಕವಿತೆಗಳು: ಆರ್. ವಿಜಯರಾಘವನ್

“ನಿನ್ನ ಹೊರತು ನಾನೆಂದಾದರೂ
ಯಾರನ್ನಾದರೂ ಮುಟ್ಟಿಟ್ಟಿದ್ದೆನಾದರೆ
ನಿನ್ನ ಸರ್ಪಹಾರವು ನನ್ನ ಕಚ್ಚಲಿ;
ನನ್ನ ಮಾತುಗಳು ನಿಜವಾಗಿರದಿದ್ದರೆ,
ನಾನು ಅರ್ಹನಿರುವಂತೆಯೇ ಶಿಕ್ಷಿಸೆನ್ನನು.”- ವಿದ್ಯಾಪತಿಯ ಮೂರು ಕವಿತೆಗಳು: ಆರ್. ವಿಜಯರಾಘವನ್

Read More

ಅಲ್ಲೀಬಾದಿಯ ಮೃಗಶಿರ ಮಳೆಹಾಡ ನೆನಪು

ಮಣ್ಣೆತ್ತಿನ ಅಮಾವಾಸೆ ದಿನ ಗುಳ್ಳವ್ವ ಕೂಡುತ್ತಾಳೆ. ಇವಳು ಐದು ವಾರ ಇರುತ್ತಾಳೆ. ಹದಿಹರೆಯದ ಹುಡುಗಿಯರು ಇದರಲ್ಲಿ ಹೆಚ್ಚಾಗಿ ಪಾಲ್ಗೊಳ್ಳುವರು. ಅವರ ಜೊತೆ ಗುಳ್ಳವ್ವ ಐದು ವಾರ ಇರುವುದರಿಂದ ಭಾವನಾತ್ಮಕ ಸಂಬಂಧ ಬೆಳೆದಿರುತ್ತದೆ. ವಾರದ ಕೊನೆಯ ದಿನ ಹೊಲದಲ್ಲಿ ಹುಗಿಯುವಾಗ ಇಲ್ಲವೇ, ಗಿಡದ ಮೇಲೆ ಕೂಡಿಸಿ ಬರುವಾಗ ಬಿಕ್ಕಿಬಿಕ್ಕಿ ಅಳುತ್ತಾರೆ. ಗುಳ್ಳವ್ವ ಕೂಡ ಮಳೆಗೆ ಸಂಬಂಧಿಸಿದ ದೇವತೆಯಾಗಿದ್ದಾಳೆ.
ರಂಜಾನ್ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ