Advertisement

Month: April 2024

ಸೊಂಟಕ್ಕೆ ಕೆಂಪು ದುಪಟ್ಟಾ ಕಟ್ಟಿಕೊಂಡ ಹುಡುಗಿ

ಅದ್ಯಾವ ಗಳಿಗೆಯಲ್ಲಿ ನಮ್ಮೂರಿನ ಮಂದಿಯ ತಲೆಯೊಳಗೆ ‘ಟೈಟಾನಿಕ್’ ಹುಳು ಬಿಟ್ಟಿದ್ದರೋ ಕಾಣೆ. “ಹಡಗು ಮುಳುಗೋ ಸಿನ್ಮಾ ನೋಡೋಕೆ ಹೋಗ್ತಿದ್ದೀವಿ,” ಅಂತ ಹಲ್ಕಿರಿಯುತ್ತ, ಕೂಲಿಯನ್ನೂ ಬಿಟ್ಟು ಬಸ್ಸು ಹತ್ತಿದ್ದ ನಮ್ಮೂರ ಮಂದಿಯ ಹುರುಪು ನೆನೆದರೆ ಹೆಮ್ಮೆ, ಪ್ರೀತಿ. ಆ ಸಿನಿಮಾ ತರೀಕೆರೆಯ ಟಾಕೀಸಿನಲ್ಲಿ ಇದ್ದ ಅಷ್ಟೂ ದಿನ ಊರಿನ ಒಂದಲ್ಲ ಒಂದು ತಲೆ ಮಾರ್ನಿಂಗ್ ಶೋ ಕಂಡದ್ದಿದೆ.
ಸೊಗದೆ ಅಂಕಣದಲ್ಲಿ ಸಹ್ಯಾದ್ರಿ ನಾಗರಾಜ್ ಬರಹ.

Read More

ಅಭಿನಯ ಶಾರದೆ ಜಯಂತಿಯ ಬದುಕಿನ ಪುಟಗಳು…

ಕಮಲಕುಮಾರಿಯಾಗಿದ್ದ ಅವರು  ಬಳ್ಳಾರಿ ಮೂಲದವರು. ಜಯಂತಿ ಎಂಬ ಹೆಸರಿನೊಂದಿಗೆ ಸಿನಿಮಾ ಲೋಕ ಪ್ರವೇಶಿಸಿದ ಬಳಿಕ, ಕನ್ನಡದ ಕ್ಲಾಸಿಕ್ಸ್ ಎಂದು ಗುರುತಿಸಿಕೊಳ್ಳುವ ಅನೇಕ ಚಿತ್ರಗಳಲ್ಲಿ ನಟಿಸಿದ್ದರು. ದಕ್ಷಿಣ ಭಾರತದ ಎಲ್ಲ ಭಾಷೆಗಳಲ್ಲಿಯೂ ನಟಿಸುವ ಅವಕಾಶ ಅವರಿಗೆ ದೊರೆತಿತ್ತು. ಅವರ ಸುದೀರ್ಘವಾದ ಸಿನಿಮಾ ಪಯಣವನ್ನು ನೆನಪಿಸಿಕೊಂಡು ಭಾರತಿ ಹೆಗಡೆ ಬರೆದ ಲೇಖನ ಇಲ್ಲಿದೆ. 

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಬಸವಣ್ಣೆಪ್ಪಾ ಪ. ಕಂಬಾರ ಬರೆದ ಕತೆ

ಕುಲಕರ್ಣಿ ದತ್ತು ಎದ್ದು ನಿಂತು “ಗುರಪಾದ ಹೆಣಾ ಮಣ್ಣ ಮಾಡಬ್ಯಾಡ. ಹಂಗೇನಾದರು ಆತಂದ್ರ ಪೋಲಿಷವರೆಗೆ ಹೋಗತದ ನೋಡು. ನಮ್ಮದಂತು ಕಬೂಲಿಲ್ಲ. ನಾ ನಡೀತೇನ ಅಂತಂದು ಎದ್ದು ಹೊರನಡೆದ. ಅವನ ಜೋಡ ಏಳೆಂಟಮಂದಿ ಎದ್ದರು. ಮಹಮ್ಮದ ಅಲಿ ಎದ್ದು ನಿಂತು ಗುರಪಾದನ ಕಡೀಗಿ ತಿರಿಗಿ “ಗುರುಪಾದನ್ನ ನಮ್ಮ ಜಾತಿಗಿ ವಿರುದ್ಧವಾಗಿ ನಾನೇನು ಮಾಡಂಗಿಲ್ಲ. ನಿಮಗ ಶಿವಾ ಹೆಂಗೋ ನಮಗ ಅಲ್ಲಾನು ಹಂಗ, ನಾವಿನ್ನ ಬರ್ತಿವಿ.. ಎಂದ್ಹೇಳಿ ಅವರು ಎಲ್ಲರು ಎದ್ದುಹೋದರು.”
‘ನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಬಸವಣ್ಣೆಪ್ಪಾ ಪ. ಕಂಬಾರ

Read More

ಡರ್ಬನ್ ಇದಿನಬ್ಬ: ಗುಲಾಮಗಿರಿಯ ಗಾಡಿ ಏರಿ..

ಆಗಂತುಕ ಗಾಡಿಯೆಡೆಗೆ ಸಾಗಿದ. ಗಾಡಿ ಚಾಲಕ ಮತ್ತು ಆಗಂತುಕ ಮಾತನಾಡಿದರು. ಇದಿನಬ್ಬನಿಗೆ ಗಾಡಿಯೇರಲು ಆಗಂತುಕ ಹೇಳಿದ. ಎತ್ತಿನ ಗಾಡಿ ಆಗಂತುಕ ಸೂಚಿಸಿದ ಒಂದು ದಾರಿ ಹಿಡಿದು ‘ಗಡ- ಗಡ’ ಸದ್ದನ್ನು ಮಾಡುತ್ತಾ ಮುಂದೆ ಸಾಗಿತು. ಮೈಲುಗಳು ಮೈಲುಗಳನ್ನು ದಾಟಿ ಆ ಧೂಳಿನಿಂದಾವೃತಗೊಂಡ ಮಣ್ಣಿನ ರಸ್ತೆಯಲ್ಲಿ ಕುಳಿತಿದ್ದವರನ್ನೆಲ್ಲಾ ಅಲ್ಲಾಡಿಸಿ ಎಸೆದೆಸೆದು ಗಾಡಿ ಬಹಳಷ್ಟು ದೂರ ಸಾಗಿತು. -ಮುನವ್ವರ್ ಜೋಗಿಬೆಟ್ಟು ಬರೆಯುವ ‘ಡರ್ಬನ್ ಇದಿನಬ್ಬ’ ಕಿರು ಕಾದಂಬರಿಯ ನಾಲ್ಕನೇ ಕಂತು.

Read More

ಪರದೇಶಿ ಕನ್ನಡಿಗರು, ಸ್ಥಳೀಯ ಕನ್ನಡ ಸಂಘಗಳ ಜುಗಲ್ ಬಂದಿ

ವಾಟ್ಸಾಪಿನ ಗುಂಪಿನಲ್ಲಿ ಒಬ್ಬರು ಬೆಂಗಳೂರಿನ ಅತ್ಯಾಧುನಿಕ ತಿಂಡಿಊಟಗಳ ಕೆಫೆ, ಹೋಟೆಲ್‌ಗಳ ಫೋಟೋಗಳನ್ನು ಹಂಚಿದ್ದರು. ಅವುಗಳಲ್ಲಿದ್ದ ಖಾದ್ಯಗಳ ಚಿತ್ರಗಳನ್ನು ನೋಡಿ ನನಗೆ ‘ಮಾಯಾ ಬಜಾರ್’ ಚಿಲನಚಿತ್ರದ ‘ವಿವಾಹ ಭೋಜನಂ’ ಹಾಡಿನ ನೆನಪು ಬಂತು. ಗುಂಪಿನ ಕೆಲ ಸದಸ್ಯರಿಗೆ ತಮ್ಮ ತವರಿನ ನೆನಪು ನುಗ್ಗಿ ಬಂದು ಅಲ್ಲಿಗೆ ಹೋಗಲಾರದ ಸ್ಥಿತಿಯಲ್ಲಿದ್ದೀವಲ್ಲಾ, ತಮ್ಮವರನ್ನು ನೋಡಿ ಮನೆಯೂಟ ಮಾಡಲಾರದ ಈ ಪರಿಸ್ಥಿತಿ ಯಾಕಾದರೂ ಬಂತೊ ಅಯ್ಯೋ, ಎನ್ನುವ ದುಃಖವಾಯ್ತು.
ಡಾ. ವಿನತೆ ಶರ್ಮಾ ಬರೆಯುವ ‘ಆಸ್ಟ್ರೇಲಿಯಾ ಪತ್ರ’

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ