Advertisement

Month: April 2024

ಅಸಾಧ್ಯತೆಗಳ ಕಲ್ಪನೆಯಲ್ಲಿ ಕತೆಗಾರ: ಇಟಾಲೋ ಕ್ಯಾಲ್ವಿನೋ

ಪುಸ್ತಕದ ಮೊದಲ ಮತ್ತು ಅಂತಿಮ ಭಾಗದಲ್ಲಿ ಹತ್ತು ಕಾಲ್ಪನಿಕ ನಗರಗಳ ವರ್ಣನೆಗಳಿದ್ದರೆ, ಮಧ್ಯದ ಭಾಗಗಳಲ್ಲಿ ಐದೈದು ನಗರಗಳ ವರ್ಣನೆಗಳಿವೆ. ಪೋಲೋ ವರ್ಣಿಸುವ 55 ನಗರಗಳನ್ನು, ನಗರ ಮತ್ತು ಸ್ಮೃತಿ, ನಗರ ಮತ್ತು ಬಯಕೆ, ನಗರ ಮತ್ತು ಸಂಜ್ಞೆ, ಸಪೂರ ನಗರ, ವ್ಯಾಪಾರದ ನಗರ, ಕಂಗಳು ಮತ್ತು ನಗರ, ಇತ್ಯಾದಿ ಹನ್ನೊಂದು ವಿಷಯ-ಕೇಂದ್ರಿತ ಗುಂಪುಗಳಾಗಿ ವರ್ಣಿಸಲಾಗಿದೆ. ಅಲ್ಲದೇ ಪ್ರತಿ ಅಧ್ಯಾಯದಲ್ಲಿಯೂ ಪೋಲೋ ಮತ್ತು ಕುಬ್ಲಾ ಖಾನರ ನಡುವಿನ..”

Read More

‘ನಾಲ್ಕನೇ ಎಕರೆ’ಗೆ ಅಜಯ್ ವರ್ಮಾ ಅಲ್ಲೂರಿ ಬರೆದ ಮಾತುಗಳು

ತೆಲುಗಿನ ಪ್ರಸಿದ್ಧ ಲೇಖಕ ಶ್ರೀರಮಣ ಅವರು 2019ರಲ್ಲಿ ಬರೆದ `ನಾಲುಗೋ ಎಕರಂ’ ಎಂಬ ನೀಳ್ಗತೆಯನ್ನು ಯುವಲೇಖಕ ಅಜಯ್ ವರ್ಮಾ ಅಲ್ಲೂರಿ ಕನ್ನಡಕ್ಕೆ ಅನುವಾದಿಸಿದ್ದಾರೆ. ಶ್ರೀರಮಣ ಅವರ ‘ಮಿಥುನಂ’ ಕಥೆಯನ್ನು ಕಥೆಗಾರ ವಸುಧೇಂದ್ರ ಅವರು ಕನ್ನಡಕ್ಕೆ ತಂದಾಗ, ಅವರ ಕಥನ ಶೈಲಿಯನ್ನು ಕನ್ನಡದ ಓದುಗರು ಬಹಳ ಮೆಚ್ಚಿಕೊಂಡಿದ್ದರು. ಇದೀಗ ಶ್ರೀರಮಣರ ಮತ್ತೊಂದು ನೀಳ್ಗಥೆಯ ಅನುವಾದವನ್ನು ‘ಛಂದ ಪುಸ್ತಕ’ ಪ್ರಕಟಿಸಿದೆ. ‘ನಾಲ್ಕನೇ ಎಕರೆ’ ಎಂಬ ಶೀರ್ಷಿಕೆಯಲ್ಲಿ ಪ್ರಕಟವಾದ ಈ ಕೃತಿಯ ಬಗ್ಗೆ ಅನುವಾದಕ ಅಜಯ್ ವರ್ಮಾ ಅಲ್ಲೂರಿ ಬರೆದ ಮಾತುಗಳು ಇಲ್ಲಿವೆ.

Read More

ʻಲೋಕ ಸಿನೆಮಾ ಟಾಕೀಸ್ʼ ನಲ್ಲಿ ಪೋಲೆಂಡ್ ನ ʻಇಡಾʼ ಸಿನಿಮಾ

ಆನ್ನಾ ಕ್ರಿಸ್ತನ ವಿಗ್ರಹವನ್ನು ಪೂರ್ಣಗೊಳಿಸುವ ಆನ್ನಾಳ ಪರಿಚಯವಾಗುತ್ತದೆ. ಹದಿನೆಂಟರ ಅವಳಿಗೆ ಮದರ್ ಸುಪೀರಿಯರ್ ಪ್ರಮಾಣ ವಚನ ಸ್ವೀಕರಿಸುವ ಮುಂಚೆ ‘ನಿನ್ನೂರಿಗೆ ಹೋಗಿ ದೂರದ ಸಂಬಂಧಿ ವಾಂಡಾ ಕ್ರುಜ್‌ಳನ್ನು ಭೇಟಿ ಮಾಡಿ ಬಾ’ ಎನ್ನುತ್ತಾಳೆ.
ಅವಳನ್ನು ಭೇಟಿಯಾಗುವ ಸಂದರ್ಭವು ಅವಳ ಮೇಲೆ ಬೀರಿದ ಪ್ರಭಾವಗಳನ್ನು  ಇಡಾ ಸಿನಿಮಾ ಕಟ್ಟಿಕೊಡುವ ರೀತಿ ವಿಭಿನ್ನವಾದುದು. ʻಲೋಕ ಸಿನೆಮಾ ಟಾಕೀಸ್ʼ ನಲ್ಲಿ ಪೋಲೆಂಡ್ ನ ʻಇಡಾʼ ಸಿನಿಮಾ ಕುರಿತು ಬರೆದಿದ್ದಾರೆ ಎ.ಎನ್. ಪ್ರಸನ್ನ.

Read More

ಕಣ್ಣ ಕಾಡಿನ ಹಾಡು

ಮೇ ತಿಂಗಳ ಕೊನೆ ಅಂದರೆ ಬ್ಯಾಸಿ ತಿಂಗಳಲ್ಲಿ ಶುರುವಾಗುವ ಚಟ್ ಚಟಾರ್ ಸಿಡಿಲು ಗುಡುಗು ಸಹಿತ ಜಡಿಮಳೆ ಆರಂಭ ಮಾತ್ರ. ಮುಂದೆ ‘ತಕ್ಕೋ ಬಿಡ್ಬೇಡ’ ಎನ್ನುವಂತೆ ಕಾರ್ ತಿಂಗಳಲ್ಲಿ ಕಿವಿ ಸೋಲುವಂಥಾ ಮಳೆ. ಬೆಳಗಿನ ಜಾವದಿಂದ ರಾತ್ರಿಯವರೆಗೆ ಮತ್ತೆ ಇರುಳುಕಪ್ಪಿನಿಂದ ಮರು ಬೆಳಗಿನವರೆಗೆ ಹನಿ ಕಡಿಯದೆ ಜೈಲುಗುಟ್ಟಿ ಸುರಿವ ಮಳೆ. ಮದೂರಿ ಎಂಬ ಊರಿನ ಕಷ್ಟಸುಖವನ್ನು ಹೇಳಿಕೊಂಡಿದ್ದಾರೆ ವಿಜಯಶ್ರೀ ಹಾಲಾಡಿ.

Read More

ಈಕೆ ಕಲಿತಿದ್ದು ಪರ್ವತದ ನೀರವತೆಯಿಂದ

ಮನೆಯವರೊಂದಿಗೆ ಹೋರಾಡಿ ತಾರಾ ಕಾಲೇಜೊಂದಕ್ಕೆ ಸೇರಿಕೊಳ್ಳುತ್ತಾಳೆ. ಅಲ್ಲಿಂದ ಮುಂದೆ ಇಂಗ್ಲಂಡಿನ ಕೇಂಬ್ರಿಡ್ಜಿನಲ್ಲಿರುವ ಪ್ರತಿಷ್ಠಿತ ಟ್ರಿನಿಟಿ ಕಾಲೇಜಿನಲ್ಲಿ ಪಿಎಚ್‌ಡಿ ಪದವಿಯನ್ನೂ ಪಡೆಯುತ್ತಾಳೆ. ಈ ಪಯಣದಲ್ಲಿ ತಂದೆ ತಾಯಿಯರಿಂದ ಯಾವುದೇ ಭಾವನಾತ್ಮಕ ಆಶ್ರಯವೂ, ಸ್ಪಂದನೆಯೂ ಅವಳಿಗೆ ದಕ್ಕುವುದಿಲ್ಲ. ಹಿಂತಿರುಗಿ ನೋಡಿದಾಗ ತನ್ನ ತಂದೆ ಯಾವುದೋ ಮಾನಸಿಕ ಅನಾರೋಗ್ಯದಿಂದ ಬಳಲುತ್ತಿರಬಹುದೇ ಎಂದು ಅವಳಿಗೆ ಸಂದೇಹವಾಗುತ್ತದೆ. ಎಲ್ಲರಂತೆ ತನಗೂ ಒಂದು ಸಹಜ ಬಾಲ್ಯವಿರಬೇಕಿತ್ತು..”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ