ಕೊನೆ ಪಲ್ಲಕ್ಕಿ: ಮಾಲಾ ಮ. ಅಕ್ಕಿಶೆಟ್ಟಿ ಬರೆದ ಈ ದಿನದ ಕವಿತೆ
“ನಾನಿದ್ದು, ಹೋದರೆ ನನ್ನ ಜೀವತಂತುಗಳು
ತೂಕದ ದುಃಖ ಯಾರಿಗೆ,ಹೋದವರ ಮುಂದೆ
ಬದುಕಿದ್ದವರಿಗೆ ಶಾಪ ಜೀವನ ಯಾವಾಗಲೂ”- ಮಾಲಾ ಮ. ಅಕ್ಕಿಶೆಟ್ಟಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Aug 2, 2021 | ದಿನದ ಕವಿತೆ |
“ನಾನಿದ್ದು, ಹೋದರೆ ನನ್ನ ಜೀವತಂತುಗಳು
ತೂಕದ ದುಃಖ ಯಾರಿಗೆ,ಹೋದವರ ಮುಂದೆ
ಬದುಕಿದ್ದವರಿಗೆ ಶಾಪ ಜೀವನ ಯಾವಾಗಲೂ”- ಮಾಲಾ ಮ. ಅಕ್ಕಿಶೆಟ್ಟಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Aug 2, 2021 | video of the day |
Posted by ರಂಜಾನ್ ದರ್ಗಾ | Aug 2, 2021 | ಸರಣಿ |
ಹೊಸಬರು ಹಳ್ಳಿಗೆ ಬಂದರೆ ಕಟ್ಟೆಯ ಮೇಲೆ ಕುಳಿತ ಹಿರಿಯರು ಅವರಿಗೆ ಅನೇಕ ಪ್ರಶ್ನೆಗಳನ್ನು ಕೇಳುತ್ತಿದ್ದರು. ಅವರು ಎಲ್ಲಿಂದ ಬಂದಿದ್ದಾರೆ, ಯಾರ ಮನೆಗೆ ಹೋಗುತ್ತಿದ್ದಾರೆ. ಬಂದ ಕಾರಣವೇನು, ಅವರ ಕುಲಗೋತ್ರ ಯಾವುದು, ಆ ಆಗಂತುಕರ ಊರಿನಲ್ಲಿ ತಮಗೆ ಪರಿಚಯವಿದ್ದವರ ಕುರಿತು ತಿಳಿದುಕೊಳ್ಳುವುದು, ಆ ಊರಿನ ಜೊತೆಗಿನ ತಮ್ಮ ಸಂಬಂಧವನ್ನು ನೆನಪಿಸಿಕೊಳ್ಳುವುದು ಮುಂತಾದವು ನಡೆದೇ ಇರುತ್ತಿದ್ದವು.
ರಂಜಾನ್ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿಯ ಏಳನೆಯ ಕಂತು.
Posted by ಕೆಂಡಸಂಪಿಗೆ | Aug 2, 2021 | video of the day |
Posted by ಮುನವ್ವರ್, ಜೋಗಿಬೆಟ್ಟು | Aug 1, 2021 | ಸರಣಿ |
ಹಡಗು ಮುಂದೆ ಹೋದಂತೆ ದೋಣಿಯ ಹಾಗೆ ಓಲಾಡಲು ಶುರುವಿಟ್ಟುಕೊಂಡಿತು. ಕಡಲಿನ ಅಲೆಗಳಿಗೆ ಲಯಬದ್ಧವಾಗಿ ಚಲಿಸಿದರೂ ಒಮ್ಮೊಮ್ಮೆ ಮುಗ್ಗರಿಸಿದಂತೆ ಅನಿಸುತ್ತಿತ್ತು. ಯಾರೋ ಒಂದಿಬ್ಬರು ಅಚ್ಚರಿಯಾಗಿ ಆ ದೃಶ್ಯ ನೋಡುತ್ತಿದ್ದರೂ ಅವರೊಂದಿಗೆ ಚರ್ಚಿಸಲು ಭಾಷೆ ಅರಿಯದೆ ಇದಿನಬ್ಬ ತನ್ನ ಗತ ಬದುಕನ್ನು ಮೆಲುಕು ಹಾಕತೊಡಗಿದ. ತಾನು ಬದುಕಿನ ಯಾವ ಹಂತದಲ್ಲಿ ಇದ್ದೇನೆ ಎಂದು ಅರಿವಾಗುತ್ತಲೇ ದುಃಖ ಉಮ್ಮಳಿಸಿ ಬಂತು. ದುಃಖದಲ್ಲಿ ಅವನು ತಲೆಯಲ್ಲಿ ಹಾದು ಹೋದ ಯೋಚನೆಗಳೇನು?”
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…
Read More