Advertisement

Month: March 2024

ಬಂದೂಕಿನ ನಳಿಕೆಯಲ್ಲಿ ಹೂವು ಅರಳುವುದಿಲ್ಲ: ಸುಷ್ಮಾ ರಾಘವೇಂದ್ರ ಬರೆದ ಕವಿತೆ

“ತಂಪೆರೆಯುವ ಮಳೆಯ ಹನಿ ನಿಮ್ಮ
ಮನಸ್ಸನ್ನು ಹದಗೊಳಿಸಿಲ್ಲವೇಕೆ?
ಹೋಗಲಿ ಬೋರ್ಗರೆಯುತ್ತಿರುವ ಪ್ರವಾಹದ
ರಭಸಕ್ಕಾಗದರೂ ಮೈಮನಸ್ಸಿನ ಕ್ರೌರ್ಯ
ಕೊಚ್ಚಿ ಹೋಗುವುದಿಲ್ಲವೇಕೆ?”- ಸುಷ್ಮಾ ರಾಘವೇಂದ್ರ ಬರೆದ ಕವಿತೆ

Read More

ಸರಿ ತಪ್ಪುಗಳ ನಡುವೆ ರೇಖೆ ಎಳೆಯುವ ಮೊದಲು

ಒಬ್ಬರಿಗೆ ಸರಿ ಎನ್ನಿಸಿದ್ದು ಇನ್ನೊಬ್ಬರಿಗೆ ತಪ್ಪಾಗುವ ಈ ಚಮತ್ಕಾರವನ್ನು ಲೇಖಕರು ಆನೆ ಮತ್ತು ಮಾವುತನ ಉಪಮೆ ಬಳಸಿ ವಿಶ್ಲೇಷಿಸುತ್ತಾರೆ. ಅಷ್ಟು ದೊಡ್ಡ ಆನೆಯ ಮುಂದೆ ಮಾವುತ ಕಾಣುವುದೇ ಇಲ್ಲ. ಆದರೆ ಕೈಯಲ್ಲಿರುವ ಪುಟ್ಟದಾದ ಅಂಕುಶವನ್ನು ಉಪಯೋಗಿಸಿಕೊಂಡು ಅಂಥ ಬೃಹತ್ ಆಸೆಯನ್ನು ಅವನು ಪಳಗಿಸಬಲ್ಲ. ಹಾಗೆಯೇ ನಮ್ಮ ಯೋಚನೆಗಳನ್ನು ಕೂಡ ನಮ್ಮ ಅಂತರ್ದೃಷ್ಟಿಯೇ ಪಳಗಿಸುತ್ತದೆ, ಅದು ಕಣ್ಣಿಗೆ ಕಾಣಿಸದಿದ್ದರೂ ಬಹಳ ಪ್ರಭಾವಶಾಲಿಯಾದುದು ಎನ್ನುತ್ತಾರೆ.

Read More

ಆನಂದ ಆರ್ಯ ಅನುವಾದಿಸಿದ ಮಾಯಾ ಏಂಜಲೋ ಕವಿತೆ

“ಮಾತುಗಳಿಂದಲೆ ನನಗೆ ಗುರಿಹಿಡಬಲ್ಲೆ
ತೀಕ್ಷ್ಣನೋಟದಲೆ ತುಣುಕಾಗಿಸಬಲ್ಲೆ
ಹಗೆಯಲೆ ಕೊಲ್ಲಬಲ್ಲೆ ನನ್ನ
ಆದರೆ ಗಾಳಿಯಂತೆ ಪಾರಾಗಿ ಮೇಲೇಳುವೆ ನಾನು”- ಆನಂದ ಆರ್ಯ ಅನುವಾದಿಸಿದ ಮಾಯಾ ಏಂಜಲೋ ಕವಿತೆ

Read More

ಗಣಿಗಾರಿಕೆ ಎಂಬ ಭೂಗತ ಜಗತ್ತಿನ ಅನಾವರಣ

ಮಿಂಚು ಹುಳುವಿನಂತೆ ಹೊಳೆಯುತ್ತಿದ್ದ ಆಫ್ರಿಕಾದ ‘ಡರ್ಬನ್’ ಕಡಲ ತೀರ ಸ್ವಲ್ಪ ಸ್ವಲ್ಪವೇ ಗೋಚರಿಸತೊಡಗಿತ್ತು. ಮತ್ತೂ ಮತ್ತೂ ಹತ್ತಿರವಾದಂತೆ ಕಡಲು ಮುಗಿಯಲೇ ಇಲ್ಲ. ಹಡಗಿನೊಳಗಿದ್ದ ಯಾರೂ ತೀರ ಕಂಡ ಬಳಿಕ ನಿದ್ರೆ ಮಾಡಿರಲಿಲ್ಲ. ಅಂತೂ ಬೆಳಗಿನ ಜಾವ ಸುಮಾರು ನಾಲಕ್ಕು ಗಂಟೆಯ ವೇಳೆಗೆ ಹಡಗು ಬಂದರು ತಲುಪಿತು. ಬರೋಬ್ಬರಿ ೭೨ ದಿನಗಳ ತರುವಾಯ ಹೊಸ ಮನುಷ್ಯರು, ಭೂಮಿ ಅವರ ಕಣ್ಣಿಗೆ ಬಿದ್ದಿತ್ತು.
ಮುನವ್ವರ್ ಜೋಗಿಬೆಟ್ಟು ಬರೆಯುವ ಡರ್ಬನ್ ಇದಿನಬ್ಬ ಕಿರು ಕಾದಂಬರಿಯ ಒಂಭತ್ತನೇ ಕಂತು.

Read More

ನಾರಾಯಣ ಯಾಜಿ ಈ ಭಾನುವಾರದ ಕಥೆ

ಆತ ಹಿಂದಿಯಲ್ಲಿ “ಮಾಲು ಬೇಕಾ, ಪ್ರೆಶ್ ಇದ್ದಾರೆ” ಎಂದ. ಅನಂತ ಇಲ್ಲಾ ನಾವು ಇಲ್ಲಿ ನಮ್ಮೂರಿನ ಹೋಟೇಲಿನವರನ್ನು ಭೆಟ್ಟಿಯಾಗಲಿಕ್ಕೆ ಬಂದಿದ್ದೇವೆ. ಅಂತಹುದೇನೂ ನಮಗೆ ಆಸೆಯಿಲ್ಲ ಎಂದು ಅವನನ್ನು ಸಾಗಹಾಕಲು ನೋಡಿದ. ಆತನೂ ಬಿಡಲಿಲ್ಲ. “ಸಾಬ್ ನೋಡಿ ಹೋಗಿ, ಅದಕ್ಕೆ ಹಣಕೊಡಬೇಕಾಗಿಲ್ಲ.” ಎಂದು ಒತ್ತಾಯ ಮಾಡಲು ತೊಡಗಿದ. “ನಾವು ಅಂತವರಲ್ಲ ಮರಿ…” ಎಂದು ಮೂರ್ತಿ ಹೇಳುತ್ತಿರುವಂತೆ ಆತ ಮತ್ತೆ ತನ್ನ ವರಾತ ಹಚ್ಚಿ “ನೋಡಿ ಹೋಗಿ ಅವರೆಲ್ಲಾ ತನ್ನ ಅಕ್ಕಂದಿರು” ಎಂದ.

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ