Advertisement

Month: April 2024

ದಾರಿ ಯಾವುದಯ್ಯಾ….

ಎಷ್ಟೋ ದಿನಗಳ ನಂತರ ಮೊದಲ ಬಾರಿಗೆ ‘ಮನಸ್ಸು ಸ್ವಸ್ಥವಾಗಿದೆ,’ ಅನ್ನಿಸುತಿತ್ತು. ‘ಏನು ಆಗತ್ತೋ ಆಗಲಿ, ಸ್ವಿದ್ರಿಗೈಲೋವ್ ವಿಚಾರ ಮುಗಿಸಬೇಕು, ಎಷ್ಟು ಬೇಗ ಆಗತ್ತೋ ಅಷ್ಟು ಬೇಗ. ಅವನೂ ಕೂಡ ನನಗಾಗಿ ಕಾಯತಾ ಇದಾನೆ ಅನಿಸತ್ತೆ,’ ಅಂದುಕೊಂಡ. ಆ ಕ್ಷಣದಲ್ಲಿ, ಅವನ ದಣಿದ ಮನಸಿನಲ್ಲಿ ಎಷ್ಟು ದ್ವೇಷ ಹುಟ್ಟಿತೆಂದರೆ ಸ್ವಿದ್ರಿಗೈಲೋವ್ ಅಥವಾ ಪೋರ್ಫಿರಿ ಇಬ್ಬರಲ್ಲಿ ಒಬ್ಬರನ್ನಾದರೂ ಕೊಲ್ಲಬೇಕು ಅನಿಸಿತು.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More

ಕನಸಿಗಿದೆ ಘನತೆ ಎನ್ನುತ ಕಾಡುವ ವಸಂತ

ಬೇರೆಬೇರೆ ದೇಶಗಳಿಂದ ತಂದಿಟ್ಟು ಬೆಳೆದ ಸಸ್ಯಸಂಪತ್ತಿಗೆ ಹೋಲಿಸಿದರೆ ಆಸ್ಟ್ರೇಲಿಯಾದ ಸ್ವಾಭಾವಿಕ, ದೇಶೀಯ ಹೂಗಳು ಇಲ್ಲಿ ಹೆಚ್ಚಾಗಿ ಜನಜನಿತವಾಗಿಲ್ಲ. ಕಾರಣ ನಿಮಗೆ ಹೊಳೆದಿರಬಹುದು. ಸಮಾಜವು ವಸಾಹತುಶಾಹಿ ಆಡಳಿತದಲ್ಲಿ ಇಲ್ಲಿನ ಎಲ್ಲವನ್ನೂ ಇಲ್ಲವಾಗಿಸುವ ಮನೋಭಾವವನ್ನಿಟ್ಟುಕೊಂಡು ದೇಶೀಯ ಹೂಹಣ್ಣುಗಳನ್ನು ಮೂಲೆಗೊತ್ತಿತ್ತು. ಕಳೆದೆರಡು ದಶಕಗಳಲ್ಲಿ ಬದಲಾವಣೆ ಗಾಳಿಗೆ ಶಕ್ತಿಬಂದಿದೆ. ಈಗ ಸರಕಾರಗಳು ಮತ್ತು ತೋಟಗಾರಿಕೆ ಸಮುದಾಯಗಳು ದೇಶೀಯ…”

Read More

ಗಾಂಡಲೀನಳ ನೆಪದಲ್ಲಿ ಲಂಕೇಶ್ ಬರೆದ ಮಾತುಗಳು

‘ಪಿತೂರಿ ಪ್ರಿಯರಾದ ಕೆಲವರು ನೀನು ನನ್ನ ಹಾಗೆ ಪದ್ಯ ಬರೆಯುತ್ತಿ, ನನ್ನನ್ನು ಅನುಸರಿಸುತ್ತಿ ಎಂದು ಒಮ್ಮೆ ದೂರು ಕೊಟ್ಟಿದ್ದರು. ನನ್ನ ಪದ್ಯ ಇನ್ನೊಮ್ಮೆ ಓದುವ ಆಶೆಯಿಂದ ನಿನ್ನದನ್ನು ಓದಿದರೆ, ಅದು ನನ್ನ ಪದ್ಯಕ್ಕಿಂತ ಚೆನ್ನಾಗಿತ್ತು. ಬೇರೆ ರೀತಿಯದಾಗಿತ್ತು’  – ಪಿ.ಲಂಕೇಶ್ ಅವರು ‘ಗೋಪಿ ಮತ್ತು ಗಾಂಡಲೀನ’ ಕವನಸಂಕಲನಕ್ಕೆ ಬರೆದ ‘ಪರಿಚಯ’ ಬರಹದ ಸಾಲುಗಳಿವು.”

Read More

ಸೆರಗು: ನಾಗರಾಜ ಹರಪನಹಳ್ಳಿ ಬರೆದ ಕವಿತೆ

“ಒಂದು ಜೀವ ಇನ್ನೊಂದರಲ್ಲಿ
ಉಸಿರಾಟದ ಉಸಿರಾಗುವುದು
ತಿನ್ನುವ ತುತ್ತಿನಲ್ಲಿ ತುತ್ತಾಗುವುದು
ಸಹಜ ಕ್ರಿಯೆಯಲ್ಲಾ!!!”- ನಾಗರಾಜ ಹರಪನಹಳ್ಳಿ ಬರೆದ ಕವಿತೆ

Read More

ಹಂಪ್ ಮೇಲೆ ಚೆಲ್ಲಿದ ರಕ್ತದ ಕಲೆಗಳ ಭಯ

ನನಗೆ ಆ ದಿನಗಳಲ್ಲಿ ಮಧ್ಯರಾತ್ರಿ ಹನ್ನೆರೆಡಕ್ಕೆ ಸರಿಯಾಗಿ ಎಚ್ಚರಾಗುತ್ತಿತ್ತು. ತಲೆ ತುಂಬ ರಗ್ಗು ಹೊದ್ದು ಕಣ್ಣು ಮುಚ್ಚಿಕೊಂಡರೂ ನಿದ್ರೆ ಬರುತ್ತಿರಲಿಲ್ಲ. ಸದಾ ಎಚ್ಚರವಾಗೆ ಇರುತ್ತಿದ್ದೆ. ಎದೆ ಕಂಪಿಸುತ್ತಿತ್ತು. ಅಲುಗಾಡದೆ ಮುದುರಿಕೊಂಡಿರುತ್ತಿದ್ದೆ. ವಿಶಲ್ ಊದುತ್ತಾ ಲಾಟಿ ಬಡಿಯುತ್ತ ಬರುವ ಗೂರ್ಖನ ಬೂಟುಗಾಲಿನ ಸದ್ದು ಕೇಳಿಸುತ್ತಿತ್ತು. ಸರಿಯಾಗಿ ಹನ್ನೆರೆಡು ಗಂಟೆಗೆ ರೈಲಿನ ಬೆಲ್ಲು ಢಣಗುಡುತ್ತಿತ್ತು. ರೈಲು ಬರುವ ಸದ್ದು ಕೇಳಿದ ತಕ್ಷಣ ನನ್ನ ಕಲ್ಪನೆಗಳು ಗರಿಗೆದರುತ್ತಿದ್ದವು.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ