Advertisement

Month: March 2024

ಗೌಜು ಗದ್ದಲಗಳ ಶ್ರುತಿ ಬದಲಾಗಿದೆ ನೋಡಿ

ಅಷ್ಟಮಿ ಹಬ್ಬವು ತಕ್ಕಮಟ್ಟಿಗಿನ ಸಂಭ್ರಮದಲ್ಲಿ ಮುಕ್ತಾಯವಾಗುತ್ತಲೇ ಮತ್ತೊಂದು ಹಬ್ಬವನ್ನು ಸ್ವಾಗತಿಸಲು ಜನರು ಸಜ್ಜಾಗುತ್ತಿದ್ದಾರೆ. ಜೊತೆಗೆ ಶಾಲೆಗಳನ್ನು ಆರಂಭಿಸುವುದಕ್ಕೆ ಸಂಬಂಧಿಸಿ ಚರ್ಚೆಗಳು ನಡೆಯುತ್ತಿವೆ. ಕೆಲವು ತರಗತಿಗಳು ಅದಾಗಲೇ ಆರಂಭವಾಗಿವೆ. ನಮಗೆ ಸಮಾರಂಭಗಳು ಮುಖ್ಯವೇ ಅಥವಾ ಶಾಲೆಗಳು ಆರಂಭವಾಗುವುದು ಮುಖ್ಯವೇ ಎಂಬುದು ಸರಳವಾದ ಪ್ರಶ್ನೆ.”

Read More

ಶರಣೆಯರ ವಚನಗಳಲ್ಲಿ ಸ್ವಾತಂತ್ರ್ಯದ ಹೊಳಹು

ಹನ್ನೆರಡನೆಯ ಶತಮಾನದಲ್ಲಿ ನಡೆದ ಚರ್ಚೆಗಳು ಇಂದಿಗೂ ಅನೇಕ ಸಂದರ್ಭಗಳಲ್ಲಿ ಉಲ್ಲೇಖವಾಗುತ್ತವೆ.  ‘ಸ್ವಾತಂತ್ರ್ಯ’ ಎಂಬ ಪರಿಕಲ್ಪನೆಗೆ ಹೆಚ್ಚು ಜೀವ ತುಂಬಿದ ಸಂದರ್ಭ ಅದಾಗಿತ್ತು. ಜಾತಿಗಳ ನಡುವಿನ ಅಂತರವನ್ನು, ವರ್ಗಗಳ ನಡುವಿನ ಅಂತರವನ್ನು ತೊಡೆದು ಹಾಕಬೇಕೆಂಬ ಆಶಯವು ಉಜ್ವಲವಾಗಿದ್ದ ಆ ಕಾಲದಲ್ಲಿ ಸ್ತ್ರೀಯರ ಕುರಿತೂ ಇರುವ ನಿಲುವುಗಳು ಬದಲಾಗಬೇಕು ಎಂಬ ಆಗ್ರಹಗಳು ಕೇಳಿಬಂದಿದ್ದವು.”

Read More

ಹಾಥಿ ಮತ್ತು ಚೂನಿ ಎಂಬ ಎರಡು ನತದೃಷ್ಟ ಆನೆಗಳ ಕಥೆ

ಒಂದೆಡೆ ಚೂನಿಯ ಸಾವಿನ ಬಗೆಗೆ ಪ್ರತಿಭಟನೆ ನಡೆಯುತ್ತಿದ್ದರೆ, ಇನ್ನೊಂದು ಕಡೆ, ಆನೆಯ ಮಾಂಸದ ರುಚಿಯ ಅನುಭವ ಹೇಗಿರಬಹುದೆಂಬ ಮಾತುಗಳೂ ಕೇಳಿ ಬಂದವು. ಆನೆ ಮಾಂಸದ ತಿನುಸುಗಳ ರೆಸಿಪಿಗಳೂ ಪ್ರಕಟವಾದವು. ಎರಡನೆಯ ಮಹಾಯುದ್ಧದ ಸಂದರ್ಭದಲ್ಲಿ ಹಿಟ್ಲರ್‌ನ ಜರ್ಮನ್ ವಿಮಾನಗಳು ಲಂಡನ್ ಮೇಲೆ ಬಾಂಬ್ ದಾಳಿ ಮಾಡಿದಾಗ, ಚೂನಿಯ ಅಸ್ತಿ ಪಂಜರ ಚೂರು ಚೂರಾಗಿ ಲಂಡನ್ನಿನ ಮಣ್ಣಿನೊಳಗೆ ಬೆರೆಯಿತು.
ಶೇಷಾದ್ರಿ ಗಂಜೂರು ಬರೆಯುವ ‘ಆನೆಗೆ ಬಂದ ಮಾನ’ ಸರಣಿ.

Read More

‘ವೀರಕೇಸರಿ ಅಮಟೂರು ಬಾಳಪ್ಪ’ ದೇಶಭಕ್ತನೊಬ್ಬನ ರೋಚಕ ಅಧ್ಯಾಯ

ಅಮಟೂರು ಬಾಳಪ್ಪನ ವ್ಯಕ್ತಿತ್ವಕ್ಕೆ ಸಂಬಂಧಿಸಿದ ಮಾಹಿತಿಗಳು ಇತಿಹಾಸದ ಪುಟಗಳಲ್ಲಿ ಹೆಚ್ಚೇನೂ ಸಿಗುವುದಿಲ್ಲ. ಸಂಗೊಳ್ಳಿ ರಾಯಣ್ಣನ ಜೊತೆ ಜೊತೆಯಾಗಿ ಹೆಗಲೆಣೆಯಾಗಿ ನಿಂತು ಕಿತ್ತೂರಿನ ರಕ್ಷಣೆಗೆ ನಿಂತ ಶೂರ ಆತ. ಜೀವನ ಮೌಲ್ಯಗಳಿಗೆ ಕುಂದಾಗದಂತೆ, ದೇಶದ ರಕ್ಷಣೆಗೆ ತೊಡಕಾದಂತೆ ಜೀವನ ನಡೆಸಿದ ವ್ಯಕ್ತಿತ್ವ ಬಾಳಪ್ಪನದು. ಆತನಿಗೆ ಸಂಬಂಧಿಸಿದಂತೆ ಲಭ್ಯವಾಗುವ ಕೆಲವೇ ಮಾಹಿತಿಗಳ ಜಾಡು ಹಿಡಿದು, ಸಂಶೋಧನೆಗಳ ಆಕರಗಳನ್ನು ಬಳಸಿಕೊಮಡು 
ಬಾಳಾಸಾಹೇಬ ಲೋಕಾಪುರ ಅವರು ಬರೆದಿರುವ ಕೃತಿ’ವೀರಕೇಸರಿ ಅಮಟೂರು ಬಾಳಪ್ಪ’ . ಈ ಕಾದಂಬರಿ ಕುರಿತು ತೇಜಾವತಿ ಎಚ್‌ ಡಿ ಬರಹ

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ