Advertisement

Month: April 2024

ಕನ್ನಡ ವಿಮರ್ಶೆಯ ವಿವೇಕ: ಕೆಲವು ಮಾತುಗಳು

ಕನ್ನಡದ ಈ ಕಾಲದ ವಿಮರ್ಶೆ ಮೇಲ್ನೋಟಕ್ಕೆ ತನ್ನನ್ನು ‘ನವ್ಯೋತ್ತರ’ವೆನ್ನಬೇಕೋ ‘ಆಧುನಿಕೋತ್ತರ’ವೆನ್ನಬೇಕೋ, ‘ದಲಿತ ಬಂಡಾಯೋತ್ತರ’ ಎನ್ನಬೇಕೋ ಎಂಬ ಸ್ವನಿರೂಪಣೆಯ ಗೊಂದಲದಲ್ಲಿಯೇ ಸಿಲುಕಿದಂತೆ ಕಂಡರೂ, ಅದು ಕನ್ನಡ ವಿಮರ್ಶೆಯ ಕಾರ್ಯಸೂಚಿ ಎಷ್ಟು ಅನಿರ್ದಿಷ್ಟವಾಗಿದೆ ಎಂಬುದರ ಸೂಚಕವೂ ಆಗಿ ಕಾಣಿಸುತ್ತದೆ. ಈಚಿನ ದಶಕಗಳಲ್ಲಿ ಸಂಸ್ಕೃತಿ ಅಧ್ಯಯನ ಹಾಗೂ ಸ್ತ್ರೀವಾದಿ ವಿಮರ್ಶೆಯ ಮಾದರಿಗಳು ಪ್ರಭಾವಶಾಲಿಯಾಗಿ ಬೆಳೆದಿರುವುದು ನಿಜವಾಗಿದೆ. ಡಾ. ಎಸ್. ಸಿರಾಜ್ ಅಹ್ಮದ್  ತಮ್ಮ ಅಂಕಣದಲ್ಲಿ ಪ್ರಸ್ತಾಪಿಸಿದ್ದಾರೆ. 

Read More

ಚರಿತ್ರಾರ್ಹ ಲಕ್ಷಣಗಳಿರುವ ಫ್ರಾನ್ಸ್‌ನ ʻದ ಆರ್ಟಿಸ್ಟ್‌ʼ

ಮೂಕಿ ಚಿತ್ರವೊಂದು ಈಗ ಸವಾಲುಗಳನ್ನು ಎದುರಿಸಿ ಗೆಲ್ಲುವ ಸಾಧ್ಯತೆ ಇಲ್ಲ ಎನ್ನುವ ತೀವ್ರವಾದ ಅನಿಸಿಕೆಯಿದೆ. ಆದರೆ ಎಲ್ಲರ ಪೂರ್ವಗ್ರಹ, ಅನುಮಾನಗಳನ್ನು ಸಾರಾಸಗಟಾಗಿ ನೆಲಸಮ ಮಾಡಿ, ಅಷ್ಟೆತ್ತರಕ್ಕೆ ಪತಾಕೆ ಹಾರಿಸಿದ ಚಿತ್ರ ʻದ ಆರ್ಟಿಸ್ಟ್‌ʼ. ಹಳೆಯ ದಾರಿಗಳನ್ನು ಹೊಸದಾರಿಗಳನ್ನು ಅನ್ವೇಷಿಸುವಂತೆ ಸಂದೇಶ ನೀಡುವ ಫ್ರಾನ್ಸ್ ನ ಚಿತ್ರವಿದು. ಈ ಚಿತ್ರದ ಆಶಯವೇನು ಎಂಬ ಬಗ್ಗೆ ಪ್ರಶ್ನೆಗಳು ಮೂಡುವುದು ಸಹಜ. 2011ರಲ್ಲಿ ತೆರೆಕಂಡ ಚಿತ್ರವಿದು. ಹಾಗಾಗಿ ಅದರ ಪ್ರಭಾವ, ಮಹತ್ವಗಳ ಪೂರ್ಣ ಅರಿವು ದೊರೆಯಬೇಕಾದರೆ ಇನ್ನಷ್ಟು ಕಾಲ ಸರಿಯಬೇಕು. ಲೋಕಸಿನಿಮಾ ಟಾಕೀಸ್ ನಲ್ಲಿ ಎ.ಎನ್. ಪ್ರಸನ್ನ ಬರಹ ನಿಮ್ಮ ಓದಿಗಾಗಿ. 

Read More

ಅಪ್ಪನ ಕೌಟುಂಬಿಕ ಅರ್ಥಶಾಸ್ತ್ರ

ನಮಗೆ ಒಂದು ಗೇಣು ಭೂಮಿಯೂ ಇರಲಿಲ್ಲ. ಆದರೆ ತಂದೆಗೆ ಕೃಷಿಕನಾಗುವ ಹುಚ್ಚು ಬಹಳವಿತ್ತು. ಬೆಳದಿಂಗಳ ರಾತ್ರಿಯಲ್ಲಿ ಕೂಡ ಅವರು ಆ ಭೂಮಿಯಲ್ಲಿ ದುಡಿಯುತ್ತಿದ್ದರು. ಅವರಿಗೆ ದುಡಿತದ ಆನಂದವೇ ಆನಂದ. ದುಡಿದು ದುಡಿದು ಕಲ್ಲುಗಳಿಂದ ತುಂಬಿದ ಆ ಹಾಳು ಭೂಮಿಯನ್ನು ಸಮೃದ್ಧಗೊಳಿಸಿದರು. ಬಾಳೆಯ ಸಸಿ ನೆಟ್ಟರು. ಹಳೆಯ ಡೀಸಲ್ ಎಂಜಿನ್ ಕೊಂಡು ನೀರು ಉಣಿಸುತ್ತ ಚಿಕ್ಕ ಬಾಳೆಯ ಬನವನ್ನೇ ಸೃಷ್ಟಿಸಿದರು.
ರಂಜಾನ್ ದರ್ಗಾ ಬರೆಯುವ ನೆನಪಾದಾಗಲೆಲ್ಲ ಸರಣಿಯ ಹದಿನೈದನೇ ಕಂತು ಇಲ್ಲಿದೆ.

Read More

ಅಂಜನಾ ಗಾಂವ್ಕರ್ ಬರೆದ ಈ ದಿನದ ಕವಿತೆ

“ಯಾರೋ ಒಂಟಿ ಓಲೆ ಎಳೆದರು,
ಕಿವಿಯು ಹರಿಯಿತು,
ಒಂಟಿಯೋಲೆಯ ಜಂಟಿ
ಬರಲೇ ಇಲ್ಲ,
ಇತ್ತ ಕಿವಿಯು ಹರಿದು,
ಇತ್ತ ಕಿವಿಯ ಕನಸು
ನನಸಾಗದೇ ಕಮರಿತು…”- ಅಂಜನಾ ಗಾಂವ್ಕರ್ ಬರೆದ ಈ ದಿನದ ಕವಿತೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಚಿತ್ರಾಕ್ಷರ: ಕೆ ವಿ ಸುಬ್ರಮಣ್ಯಂ ಕಲೆ ಮತ್ತು ಬರಹಗಳ ಬಿಂಬ

ಯಾವುದೇ ಒಬ್ಬ ಕಲಾವಿದ ಕಲಾಕೃತಿಗಳನ್ನು ತನ್ನ ಸ್ವಂತ ಅಭಿರುಚಿಯಂತೆ ಮಾಡುವುದನ್ನು ಕಲಿಯುವ ಮೊದಲು ನಕಲು ಮಾಡುವುದರಿಂದ ಪ್ರಾರಂಭಿಸುವಂತೆ ಇವರು ಕೂಡ ಮೊದಲು ನಕಲು ಮಾಡಿಯೇ ಪ್ರಾರಂಭಿಸಿದ್ದು. ನೋಡಿದ್ದನ್ನು…

Read More

ಬರಹ ಭಂಡಾರ