Advertisement

Month: April 2024

ಭೂಮಿಗೆ ನೆಗಡಿಯಾಗಿದೆ: ನಾಗರಾಜ್ ಹರಪನಹಳ್ಳಿ ಬರೆದ ಕವಿತೆ

“ಬಗ್ಗದ ಬಾಗದ ನೆಗಡಿಗೆ
ಭೂಮಿತಾಯಿಗೆ ಸುಸ್ತೋ ಸುಸ್ತು
ಬೆಚ್ಚಗೆ ಹೊದ್ದ ದುಪ್ಪಡಿಗೆ ಮೈಯಲ್ಲಾ ಬೆವರು
ಜೊತೆಗೊಂದಿಷ್ಟು ಅವನ ಕಾಳಜಿಯ ಮಾತು ಆರೈಕೆ ಸಂತೈಸುವ ಇನಿದನಿಗೆ
ಮುಗಿಲ ಕಾರುಣ್ಯ”- ನಾಗರಾಜ್ ಹರಪನಹಳ್ಳಿ ಬರೆದ ಕವಿತೆ

Read More

ಕಂಬಾರರಿಗೆ ಒದಗಿ ಬಂದ ಮತ್ತೊಂದು ಕತೆ ಚಾಂದಬೀ ಸರ್ಕಾರ

ದೇಶಪಾಂಡೆ ಅವರ ಮನೆಯಿಂದ ಖಾನ್ ಇದ್ದ ಸ್ಥಳಕ್ಕೆ ತಲುಪುವತನಕ ಚಾಂದಬೀ ಭೂಮಿಯ ಮೇಲೆ ಕಾಲೂರಲೇ ಇಲ್ಲ. ಕ್ಷಣಕ್ಕೊಮ್ಮೆ ಗರ್ಭವ ಮುಟ್ಟಿ ನೋಡಿಕೊಳ್ಳುತ್ತ ಪ್ರತಿಸಲವೂ ಹೊಸ ಹೊಸದಾಗಿ ಕೃಷ್ಣನ ತಾಯಿ ಯಶೋಧೆಯಾಗಿ ಕನಸು ಕಾಣತೊಡಗಿದಳು. ಖಾನನ ಬಳಿಗೆ ಹೋದೊಡನೆ ದೇಶಪಾಂಡೆ ದಂಪತಿಗಳ ಪ್ರೀತಿ, ಗೌರವಾದರಗಳನ್ನು ಹತ್ತು ಸಲ ಹೇಳಿದಳು. ಬಸಿರಾದ ವಿಷಯವನ್ನು ಹತ್ತು ಬಾರಿ ಹೇಳಿದಳು. ಪ್ರತಿಯೊಂದು ಸಲವೂ ಇದೇ ಮೊದಲನೇ ಸಲವೆಂಬಂತೆ ಪ್ರತಿಸಲವೂ ಹೊಸ ಹೊಸ ವಿವರಗಳೊಂದಿಗೆ ಹೇಳಿದಳು.
ಡಾ. ಚಂದ್ರಶೇಖರ ಕಂಬಾರರ ಹೊಸ ಕಾದಂಬರಿ ‘ಚಾಂದಬೀ ಸರ್ಕಾರ’ದ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ಆರ್. ವಿಜಯರಾಘವನ್ ಅನುವಾದಿಸಿದ ಕಂಬ ರಾಮಾಯಣದ ಆಯ್ದ ಭಾಗ

“ಅವಳಿಗೆ ಮತ್ತೆ ನೆನಪಿಸು ಹನುಮ
ಎಳೆಮಿಂಚಿನಂತೆ ನಾನವಳ ರೂಪವನೆಂತು ಕಂಡೆ,
ಅದೇನು ಗಾಂಭೀರ್ಯ, ಅದೆಂಥ ಚೆಲುವು
ಜನಕನರಮನೆಯ ಸಭಾಂಗಣದಿ
ಅವಳ ಹಿರಿಸಂಕಲ್ಪವನು ನಾನು ಮರೆತವನಲ್ಲ,”- ಆರ್. ವಿಜಯರಾಘವನ್ ಅನುವಾದಿಸಿದ ಕಂಬ ರಾಮಾಯಣದ ಆಯ್ದ ಭಾಗ

Read More

ಉನ್ಮಾದಕತೆಯನ್ನು ಬದಿಗಿರಿಸಿದ ಮೆಕ್ಸಿಕೋ ಸಿನಿಮಾ ʻರೋಮಾʼ

ಕ್ಲಿಯೋಳ ಪ್ರಿಯಕರ ಮಾರ್ಷಿಯಲ್ ಆರ್ಟ್ಸ್‌ ಪ್ರವೀಣ. ಕ್ಲಿಯೋಳ ಎದುರು, ಬಹುಶಃ ಅನಗತ್ಯವಾಗಿ, ನಗ್ನನಾಗಿ ಅದರ ವೈಖರಿಯನ್ನು ಪ್ರದರ್ಶಿಸುತ್ತಾನೆ. ಕ್ಲಿಯೋ ತನ್ನ ಪ್ರಿಯಕರನ ಜೊತೆ ಇದ್ದಾಗಲೂ ಹೆಚ್ಚು ಉನ್ಮಾದಕರ ಭಾವ ಪ್ರಕಟಿಸುವುದಿಲ್ಲ. ನಸುನಗೆಯಲ್ಲಿಯೇ ವರ್ತಿಸುತ್ತಾಳೆ. ಅವಳದು ಚೌಕು ಎನ್ನಬಹುದಾದ ಮುಖದ ಆಕಾರ. ಕಂದು ಬಣ್ಣದ ಅವಳ ಮುಖದಲ್ಲಿ ಎದ್ದು ಕಾಣುವುದು ಕಣ್ಣು ಮಾತ್ರ. ಅದರ ಸೂಕ್ಷ್ಮವಾದ ಚಲನೆಯೇ ಭಾವ ಪ್ರಕಟಣೆಗೆ ಬೆಂಬಲ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ