Advertisement

Month: April 2024

`ಗಂಟಿಚೋರರು’ ಮೂಲತಃ ಸೈನಿಕರಾಗಿದ್ದರೆ?

ಠಕ್ಕರ ಹಿನ್ನೆಲೆಯಲ್ಲಿ ಗಂಟಿಚೋರರನ್ನು ನೋಡಿದರೆ ಮತ್ತೊಂದು ಆಯಾಮ ತೆರೆದುಕೊಳ್ಳುತ್ತದೆ. ಠಕ್ಕರು ದೊಡ್ಡಮಟ್ಟದ ಲೂಟಿ, ಕೊಲೆ ಸುಲಿಗೆ ಮುಂತಾದವುಗಳ ಮೂಲಕ ಜನರನ್ನು ಭಯಭೀತರನ್ನಾಗಿಸುತ್ತಿದ್ದರು. ಅವರು ಹೆಚ್ಚಾಗಿ ವ್ಯಾಪಾರಿಗಳನ್ನು ಲೂಟಿ ಮಾಡುತ್ತಿದ್ದರು. ಹಾಗಾಗಿ ಇವರು ಒಂದು ರೀತಿಯಲ್ಲಿ ಅಲೆಮಾರಿ ಕಳ್ಳರಾಗಿದ್ದರು. ಆದರೆ ಗಂಟಿಚೋರರ ಹೆಸರಲ್ಲೇ ‘ಗಂಟುಕಳ್ಳರು’ ಎಂದಿರುವುದು ಇವರ ಕಳ್ಳತನದ ಸ್ವರೂಪವನ್ನು ಕಾಣಿಸುತ್ತದೆ. ಹೀಗಾಗಿಯೇ ಇವರನ್ನು ಸಂತೆಕಳ್ಳರು ಎಂದೂ ಕರೆಯುತ್ತಿದ್ದರು. 
ಅರುಣ್ ಜೋಳದ ಕೂಡ್ಲಿಗಿ ಬರೆಯುವ ಗಂಟಿಚೋರರ ಕಥನದ ಮೂರನೇಯ ಕಂತು ಇಲ್ಲಿದೆ.

Read More

ಕಾರ್ ಕಾರ್ ಕಾರ್ ಎಲ್ನೋಡಿ ಕಾರ್

ಕೆಟ್ಟ ಮೇಲೆ ಬುದ್ಧಿ ಬಂತು ಅಂತಾರಲ್ಲ ಹಾಗೆ ನಾನು ಈ ಘಟನೆಯಾದಮೇಲೆ ಕಾರೊಳಗೆ ಇಂಥಾ ಡೇಂಜರಸ್ ಐಟಮ್ ಗಳನ್ನು ತೆಗೆದುಕೊಂಡು ಹೋಗುತ್ತಿರಲಿಲ್ಲ. ಸಿಕ್ಕಾಪಟ್ಟೆ ಪ್ರೀತಿಯಿಂದ ಇವನು ನೋಡಿಕೊಳ್ಳುತ್ತಿದ್ದ ಕಾರು ನಮ್ಮನ್ನ ಅಕ್ಕ ಪಕ್ಕದ ದೇಶಗಳಿಗೆ ಸುಖವಾಗಿ ಕರೆದುಕೊಂಡು ಹೋಗಿ ಬರುತ್ತಿತ್ತು. ಸ್ವಲ್ಪ ವರ್ಷಗಳಾದಮೇಲೆ ಒಂದು ದಿನ ಬೆಳಗ್ಗೆ ಇವನು ನನ್ನನ್ನು ಸ್ಕೂಲಿಗೆ ಬಿಡುವಾಗ ಕಾರಿನಲ್ಲಿ ಏನೋ ಕಟ್ ಕಟ್ ಕಟ್ ಎಂದು‌ ಸದ್ದಾಯಿತು. “ಏನೋ‌ ಸಮಸ್ಯೆ ಆಗಿದೆ, ನಿನ್ನ ಬಿಟ್ಟಮೇಲೆ ಹಾಗೇ ಸೀದಾ ಟೊಯೋಟಾ ಸರ್ವೀಸ್ ಸೆಂಟರ್ಗೆ ಹೋಗಿ…

Read More

ಯಂತ್ರವೂ, ರಿಪೇರಿ ಡ್ರೆಸ್ಸೂ…

ಒಂದು ಸಲ ಕವಿತಾ ಲಂಕೇಶ್ ಮತ್ತು ಗೌರಿ ಲಂಕೇಶ್ ಮನೆಗೆ ಬರುತ್ತೇವೆಂದು ತಿಳಿಸಿದರು. ಕಿರಗೂರಿನ ಗಯ್ಯಾಳಿಗಳು ಸಿನೆಮಾ ಮಾಡುವುದರ ಬಗ್ಗೆ ಮಾತಾಡಬೇಕೆಂದು. ಅವತ್ತು ನನ್ನ ಮಹಾರಾಜ ಮಿಕ್ಸಿ, ಕೆಲಸ ಮಾಡುತ್ತಿದ್ದಾಗ ಕರ್ಕಶ ಸದ್ದಿನೊಂದಿಗೆ ಗಕ್ಕನೆ ನಿಂತು ಹೋಯಿತು. ಮಹಡಿ ಮೇಲಿದ್ದ ಇವರಿಗೆ ಆ ಕರ್ಕಶ ಸದ್ದಿನಿಂದಲೇ ಗೊತ್ತಾಗಿತ್ತು ಎಲ್ಲ.  ಸರಿರಾತ್ರಿ ಹನ್ನೆರಡೂವರೆ ಗಂಟೆಗೆ ಕೆಳಗೆ ಬಂದು ಮಿಕ್ಸಿಯನ್ನು ಬಿಚ್ಚಿ ನೋಡಿದ್ದಾರೆ. ಬಳಿಕ  ಎಮರಿ ಪೇಪರ್ ನಲ್ಲಿ ತಿಕ್ಕಿ ಕ್ಲೀನ್ ಮಾಡಿ ಹಾಕಿದ್ರು.. ಅವರಿಗೆ ನನ್ನ ಮೇಲೆ ಪ್ರೀತಿ ಎನ್ನುವುದಕ್ಕಿಂತ ಯಂತ್ರದ ಬಗ್ಗೆ ಕುತೂಹಲ. ರಾಜೇಶ್ವರಿ ತೇಜಸ್ವಿ ಬರೆಯುವ ಮೂಡಿಗೆರೆ ಹ್ಯಾಂಡ್ ಪೋಸ್ಟ್. 

Read More

ಭೋಳೇತನದ ನಡುವೆಯೂ ಅರಳುವ ರಿಫ್ರೆಶಿಂಗ್ ಚಿಂತನೆಗಳು

ಈ ಜಗದ ಆಟವನ್ನು ನಿಚ್ಚಳವಾಗಿ ಮತ್ತು ಕಲಾತ್ಮಕವಾಗಿ ಕಾಣಿಸುವ ಹೊಣೆಹೊತ್ತ ರಂಗಭೂಮಿಯವರು ಕೊರೋನ ಕೊಟ್ಟ ವಿರಾಮದಲ್ಲಿ ಕೊಂಚ ನಿರಾಳವಾಗಿದ್ದರು. ನಿಧಾನಕ್ಕೆ ರಂಗಚಟುವಟಿಕೆಗಳು ಗರಿಗೆದರಿಕೊಳ್ಳುತ್ತಿವೆ ಅನಿಸುವ ಹೊತ್ತಿಗೇ ಒಮೈಕ್ರಾನ್ ನಮ್ಮನ್ನು ಬೆರಳೆಣಿಸುತ್ತ ಕೂರುವಂತೆ ಮಾಡುತ್ತಿದೆ. ಇದು ಏರಿಕೆ ಕಂಡು ರಂಗಮಂದಿರಗಳು ಮತ್ತೆ ಮುಚ್ಚಲ್ಪಟ್ಟರೆ ಅಥವಾ ಕೇವಲ ಅರ್ಧದಷ್ಟು ಭರ್ತಿಗೆ ಅವಕಾಶ ಅಂತಾದರೆ ಮುಂದಿನ ಕಥೆ ಏನು ಎಂದು ಕೇಳಿಕೊಳ್ಳುವಂತಾಗಿದೆ. ಆದರೆ ಈ ಎರಡೂ ಎರಡೂವರೆ ವರ್ಷಗಳ ಪರ್ವ ಸಮಯದಲ್ಲಿ…

Read More

ಸದಾಶಿವ ಸೊರಟೂರು ಬರೆದ ಈ ದಿನದ ಕವಿತೆ

“ಹಕ್ಕಿಗಳ ಸಂಗೀತದ ಕಛೇರಿಯಂತಹ
ಒಡ್ಡೋಲಗ
ಮಾತೂ ನಾದದ ಬೆನ್ನು ಹತ್ತಿದ
ಈ ಕ್ಷಣಕೆ
ನನ್ನೊಳಗೊಂದು ದಿವ್ಯ ಮೌನ”- ಸದಾಶಿವ ಸೊರಟೂರು ಬರೆದ ಈ ದಿನದ ಕವಿತೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ