Advertisement

Month: April 2024

ಓಮಿಕ್ರೋನ್ ಜೊತೆ ಹೊಸವರ್ಷ ಆರಂಭದ ಪಲುಕು

ವಿಷಯದಲ್ಲೀಗ ಬಗೆಬಗೆಯ ವಾಗ್ವಾದಗಳು. ಲಸಿಕೆ-ಪರ ಮತ್ತು ವಿರೋಧಗಳ ಜನರು ನೇರಾನೇರ ಎರಡು ಗುಂಪುಗಳಲ್ಲಿದ್ದಾರೆ. ಅವರನ್ನು ಬಿಟ್ಟು ರಾಜಕೀಯದಲ್ಲಿ, ವ್ಯಾಪಾರಸ್ಥರಲ್ಲಿ, ಪರಿಸರ ಸಂರಕ್ಷಣೆ ಹಿತಾಸಕ್ತಿ ಗುಂಪು, ಮಾನವ ಹಕ್ಕುಗಳ ಪ್ರತಿಪಾದಕರು, ಶಾಲಾಶಿಕ್ಷಕರು ಮತ್ತು ಅವರ ಯೂನಿಯನ್, ಆರೋಗ್ಯಸೇವಾ ಸಿಬ್ಬಂದಿ ವರ್ಗ, ತಂದೆತಾಯಂದಿರು, ಶಾಲಾ ಮಕ್ಕಳು, ಎಲ್ಲರೂ ಈ ವಾದ-ಪ್ರತಿವಾದಗಳಲ್ಲಿ ಸೇರಿಕೊಂಡುಬಿಟ್ಟಿದ್ದಾರೆ. ವರದಿಗಾರರು, ಸುದ್ದಿವಾಹಿನಿಗಳಿಗಂತೂ ಪರಮ ಸಂತೋಷ. ಯಾಕೆಂದರೆ ನಾಡಿನಲ್ಲಿ…

Read More

ಹೋರಾಟದ ಬದುಕಿನ ಹೆಜ್ಜೆ ಗುರುತುಗಳು…

ಗೌಡನ ಮಗ ಮನೆಗೆ ಬಂದು ‘ಬೆಲ್ಲ ಮಾಡಿದ್ದ ದುಡ್ಡು ಕೊಡ್ರಿ, ಇಲ್ಲಂದ್ರ ಅದರ ಬದಲಿಗಿ ಈ ಆಕಳ ಮತ್ತು ಕರಾ ಎಳಕೊಂಡು ಹೋಗ್ತಿನಿ’. ಎಂದೇಳುವ ಮಾತುಗಳಲ್ಲಿ ಜಮೀನ್ದಾರಿಕೆಯ ದರ್ಪದದೊಟ್ಟಿಗೆ ಜಾತಿ ಪ್ರತಿಷ್ಠೆ ಅಹಂಕಾರ ವ್ಯಕ್ತಗೊಂಡಿರುವುದನ್ನು ನೋಡಬಹುದು. ಬಲಿಷ್ಟರಲ್ಲದ ದಲಿತರು ಅನಿವಾರ್ಯವಾಗಿ ಶೋಷಣೆಗೆ ಒಳಗಾಗುತ್ತಾರೆ. ತಮ್ಮ ದುಡಿಮೆಯ ಫಲವನ್ನು ಕೂಡ ದಕ್ಕಿಸಿಕೊಳ್ಳದ ಸ್ಥಿತಿಯಲ್ಲಿ ಅಸ್ಪೃಶ್ಯ ಸಮುದಾಯ ಇದೆ. ಭಾರತೀಯ ಸಾಮಾಜಿಕ ವ್ಯವಸ್ಥೆಯಲ್ಲಿ ಅಮಾನವೀಯ ಸಂಗತಿಗಳನ್ನು ಕಾಲಾನುಕಾಲಕ್ಕೆ ಪೋಷಿಸುವ ಸಾಂಪ್ರದಾಯಿಕ ಮನಸ್ಥಿತಿಯ ಬಗೆಗೆ ಈ ಕೃತಿಯಲ್ಲಿ ಅನೇಕ ನಿದರ್ಶನಗಳಿವೆ.
ಎಚ್‌.ಟಿ. ಪೋತೆ ಬರೆದ “ಬಯಲೆಂಬೊ ಬಯಲು” ಬಯೋಪಿಕ್‌ ಕಾದಂಬರಿಯ ಕುರಿತು ಪಿ. ನಂದಕುಮಾರ್‌ ಬರಹ

Read More

ಲೈವ್‌ಗಳಲ್ಲಿ ಬಂಧಿಯಾದ ನಾದಲೋಕದ ಸುಖ-ದುಃಖ

ಹೊಸ ವರ್ಷ ಹೊಸ ನಿರೀಕ್ಷೆಯ ಈ ಸಂದರ್ಭದಲ್ಲಿ ಸಂಗೀತ ಕಲಾವಿದರು ಬದಲಾದ ಸನ್ನಿವೇಶಗಳ ಕುರಿತು ಆಗಾಗ ವಿಚಾರ ವಿನಿಮಯ ಮಾಡಿಕೊಳ್ಳುವುದುಂಟು. ಲೈವ್ ಕಾರ್ಯಕ್ರಮಗಳ ಇತಿಮಿತಿಗಳ ಕುರಿತ ಸಂವಾದವನ್ನು ಅಕ್ಷರ ರೂಪದಲ್ಲಿ ಪೋಣಿಸಲು ನಡೆಸಿದ ಪ್ರಯತ್ನವಿದು. ಸಂಗೀತದ ಲೈವ್ ಕಾರ್ಯಕ್ರಮಗಳಿದ್ದಾಗ, ಕಲಾವಿದರಿಗೆ ತಯಾರಿ ಮಾಡಿಕೊಳ್ಳಲು ಸಾಕಷ್ಟು ಸಮಯ ದೊರೆಯುತ್ತದೆ. ಆದರೆ ‘ಲೈವ್ʼ ಪ್ರಕ್ರಿಯೆಯ ಮೂಲಕ ಸಂಗೀತದ ವಾತಾವರಣವನ್ನು ಸೃಷ್ಟಿಸುವುದು ಸಾಧ್ಯವೇ ಎಂಬುದರ ಕುರಿತು ಹಿಂದುಸ್ಥಾನೀ ಗಾಯಕಿ ಶ್ರೀಮತಿ ದೇವಿ ಇಲ್ಲಿ ಬರೆದಿದ್ದಾರೆ.

Read More

ಶಿವೈ ವೈಲೇಶ್ ಪಿ. ಎಸ್. ಕೊಡಗು ಬರೆದ ಈ ದಿನದ ಕವಿತೆ

“ಮಳೆಯ ಕಳೆದೊಡೆ ಬಿಸಿಲು ಬಾರದೆ
ಬೆಳಕು ಮೂಡಿದೊಡಿರುಳು ಕಾಣದೆ
ತಳಕು ಬಳುಕಿನ ಬದುಕು ತಿಳಿಸದೆ ದೂರ ಸರಿಯುವುದೆ
ಕಳೆದುದೆಲ್ಲವ ಮರೆಯಬೇಕಿದೆ
ಕಳೆದು ಕೂಡಲು ಮರೆವ ಮದ್ದಿದೆ
ಹೊಳೆವ ವಜ್ರಕೆ ಮೆರುಗು ಬಳಿಯಲು ಕಾಲ ಕಾಯುತಿದೆ”- ಶಿವೈ ವೈಲೇಶ್ ಪಿ. ಎಸ್. ಕೊಡಗು ಬರೆದ ಈ ದಿನದ ಕವಿತೆ

Read More

ಸ್ಮಿತಾ ರಾವ್ ತೆಗೆದ ಈ ದಿನದ ಫೋಟೋ

ಸೈದ್ಧಾಂತಿಕ ಭೌತಶಾಸ್ತ್ರದಲ್ಲಿ ಪಿ ಎಚ್ ಡಿ ಮಾಡಿರುವ ಸ್ಮಿತಾ ಅವರಿಗೆ ಪಕ್ಷಿ ವೀಕ್ಷಣೆ, ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಹಾಗೇ ಪ್ರಕೃತಿಗೆ ಸಂಬಂಧಪಟ್ಟ ಸಣ್ಣ ಪುಟ್ಟ ಬರಹಗಳನ್ನು ಬರೆಯುವುದು ಇಷ್ಟ.  ಮೂಲತಃ ಶಿವಮೊಗ್ಗದವರಾಗಿದ್ದು, ಪ್ರಸ್ತುತ ಕೆನಡಾದ ಟೊರೊಂಟೊದಲ್ಲಿ ನೆಲೆಸಿದ್ದಾರೆ.  -ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ