Advertisement

Month: April 2024

ಕಾವ್ಯಾ ಕಡಮೆ ಬರೆದ ಈ ಭಾನುವಾರದ ಕತೆ

ಮಾತನಾಡದೇ ಹೊರಹೋದವಳ ಬೆನ್ನು ದಿಟ್ಟಿಸುತ್ತ ತಟಸ್ಥಳಾಗಿ ಆಫೀಸಿನ ಸೋಫಾದ ಮೇಲೆಯೇ ಕುಸಿದುಬಿಟ್ಟೆ. ನನಗರಿವಿಲ್ಲದೇ ಎದೆಯ ಮುಂದೆ ಕೈಕಟ್ಟಿಕೊಂಡು ಕುಳಿತೆ. ಪ್ರಕಟವಾಗಿರುವ ಸಂದರ್ಶನಗಳು, ನ್ಯೂಸ್ ಪ್ರತಿಕ್ರಿಯೆಗಳನ್ನೆಲ್ಲ ಇನ್ನೊಮ್ಮೆ ತೆಗೆದು ನೋಡಿದೆ. ಎಲ್ಲಿಯೂ ಈ ಮ್ಯಾರಥಾನಿನಲ್ಲಿ ಟಾಪ್‌ಲೆಸ್ ಓಡುವುದಿಲ್ಲ ಅಂತ ನಾನು ಸ್ಪಷ್ಟವಾಗಿ ಹೇಳಿರಲಿಲ್ಲ. ಎಲ್ಲಿಯೂ ಆ ಮಾತೇ ಬಂದಿರಲಿಲ್ಲ. ಸಾವಿರದ ಸಂಖ್ಯೆಯಲ್ಲಿ ಹೆಂಗಸರು ತೆರೆದೆದೆಯಲ್ಲಿ ಓಡುವುದು, ಇದನ್ನು ಸಾಧ್ಯವಾಗಿಸಿದ್ದಕ್ಕೆ ಎಲ್ಲರೂ ನನ್ನನ್ನು…

Read More

ಅಪರಾಧ ಮತ್ತು ಶಿಕ್ಷೆ: ಸ್ಥಿಮಿತವಿಲ್ಲದ ಮನಸ್ಸು

ಈ ಎಲ್ಲ ಮಾತು ರಾಸ್ಕೋಲ್ನಿಕೋವ್‌ನನ್ನು ತಡೆದು ನಿಲ್ಲಿಸಿದವು. ಅವನ ನಾಲಗೆ ತುದಿಗೆ ಬಂದಿದ್ದ, ‘ನಾನು ಕೊಲೆಮಾಡಿದೆ,’ ಅನ್ನುವ ಮಾತು ಅಲ್ಲೇ ಹೆಪ್ಪುಗಟ್ಟಿತು. ಈ ಎಲ್ಲ ಉದ್ಗಾರ ಶಾಂತವಾಗಿ ಕೇಳಿಸಿಕೊಂಡ. ಹಿಂದೆ ತಿರುಗಿ ನೋಡದೆ ಪೋಲೀಸು ಸ್ಟೇಷನ್ನಿನ ರಸ್ತೆಯಲ್ಲಿ ನಡೆದ. ದಾರಿಯಲ್ಲಿ ಅವನ ಮುಂದೆಯೇ ಯಾವುದೋ ನೆರಳು ಹಾದು ಹೋದ ಹಾಗೆ ಅನ್ನಿಸಿತು. ಅವನಿಗೆ ಆಶ್ಚರ್ಯವಾಗಲಿಲ್ಲ. ಇದು ಹೀಗೇ ಆಗುತ್ತದೆ ಎಂದು ಮೊದಲೇ ಅವನು ಊಹಿಸಿದಂತಿತ್ತು. ಹೇಮಾರ್ಕೆಟ್ಟಿನಲ್ಲಿ ಎರಡನೆಯ ಬಾರಿ ಇಡೀ ಲೋಕಕ್ಕೆ….

Read More

ಮಾನವೀಯತೆಯ ಹಾದಿಯನ್ನು ಆರಿಸಿಕೊಂಡವರು..

ಭಾರತವೂ ಸೇರಿದಂತೆ ನಾಲ್ಕು ಖಂಡಗಳಲ್ಲಿ ಅಲ್ಪ ಸ್ವಲ್ಪ ದಿನ ಜೀವಿಸಿ, ಮನುಷ್ಯರಲ್ಲಿ ಎಷ್ಟೊಂದು ಸಹಾಯ ಜೀವಿಗಳು ಇದ್ದಾರೆ ಎಂದು ಸಂತಸವಾಗುತ್ತದೆ. ಕೆನಡಾಗೆ ಬಂದು ಮೂರು ವರ್ಷಗಳಲ್ಲಿ ಮೂರು ಊರುಗಳನ್ನು ಸುತ್ತಾಡಿ ಈಗ ಬಂದಿರುವುದು ಬ್ರಾಂಪ್ಟನ್ ಎನ್ನುವ ಸುಂದರ ನಗರಕ್ಕೆ. ಈ ಊರನ್ನು ಹೂವುಗಳ ಊರು ಎಂದು ಕರೆಯುತ್ತಾರೆ, ಭಾರತೀಯರೇ ಹೆಚ್ಚಾಗಿರುವ ಈ ಊರಿನಲ್ಲಿ, ಕನ್ನಡಿಗರೂ ಹೆಚ್ಚಾಗಿದ್ದಾರೆ. ಕನ್ನಡದ ಜನ ಕೆನಡಾಗೆ ಬಂದಾಗ ಮೊದಲು ಹುಡುಕುವುದೆ ‘ಕನ್ನಡ ಸಂಘ’.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ