Advertisement

Month: May 2024

ಸ್ಥಿರವಲ್ಲದ ಕಾಯದ ಸುತ್ತ ‘ಕಾಯಾ’ದ ಕಥಾಹಂದರ

ಸಮಂತಾ ಬೆಳೆಯುತ್ತಾ ‘ಹನಿ’ ಎನ್ನುವ ಹೆಂಗಸಿನೊಡನೆ ಸಲಿಂಗ ಸಂಬಂಧದಲ್ಲಿ ಜೊತೆಯಾಗುತ್ತಾಳೆ. ತನ್ನ ಪ್ರಿಯತಮೆ ಹನಿಯ ಕಲೆಗಳನ್ನು ಹೋಗಲಾಡಿಸಲು ಪ್ಲಾಸ್ಟಿಕ್ ಸರ್ಜರಿಗೆಂದು ಮಲೀಕನ ಹತ್ತಿರ ಬರುತ್ತಾಳೆ. ಮಲೀಕ ಹನಿಗೆ ಪ್ಲಾಸ್ಟಿಕ್ ಸರ್ಜರಿ ಮಾಡುವಾಗ, ತಕ್ಕ ಮಟ್ಟಿಗೆ ಧಡೂತಿ ತೂಕದ ಸಮಂತಾಳಿಗೂ ಪ್ಲಾಸ್ಟಿಕ್ ಸರ್ಜರಿಗೆ ಪ್ರಚೋದಿಸಿ ಒಪ್ಪಿಸುತ್ತಾನೆ; ಸಮಂತಾಳಿಗೆ ಮೇಲಿನಿಂದ ಕೆಳಗಿನವರೆಗೂ ಕಾಸ್ಮೆಟಿಕ್ ಸರ್ಜರಿ ಮಾಡುತ್ತಾನೆ. ಸಮಂತಾಳ ಪ್ಲಾಸ್ಟಿಕ್ ಸರ್ಜರಿಯ ಹೊತ್ತಿಗೆ ಮಲೀಕ ಮತ್ತು ಸಮಂತಾ ಇಬ್ಬರೂ ಜೊತೆಗಿದ್ದು ಮದುವೆಯಾಗುತ್ತಾರೆ.
ಕೇಶವ ಕುಲಕರ್ಣಿ ಬರೆಯುವ ‘ಇಂಗ್ಲೆಂಡ್‌ ಪತ್ರ’

Read More

ಪೂರ್ಣೇಶ್ ಮತ್ತಾವರ ತೆಗೆದ ಈ ದಿನದ ಫೋಟೋ

ಚಿಕ್ಕಮಗಳೂರಿನವರಾದ ಪೂರ್ಣೇಶ್ ಮತ್ತಾವರ ಮೂಡಿಗೆರೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. “ದೇವರಿದ್ದಾನೆ! ಎಚ್ಚರಿಕೆ!!” ಪ್ರಕಟಿತ ಕಥಾ ಸಂಕಲನ. ಪರಿಸರದ ಒಡನಾಟದಲ್ಲಿ ಆಸಕ್ತಿಯಿದ್ದು ಪಕ್ಷಿ ಛಾಯಾಗ್ರಹಣ ಇವರ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

Read More

ಒಡಲ ಕುಡಿಯ ಕಿತ್ತುಕೊಳ್ಳಲು ತಾಯ ಹಂಗೇ

ಆ ಮಂಗಾಡಳ್ಳಿಯವನ ನಿಮ್ಮಪ್ಪ ಹಿಡಿಸಿ ಕಡಿಸಿಬಿಟ್ಟನಂತಲ್ಲಾ… ಪ್ರಾಣ ಮಿತ್ರಾ ಅಂತಿದ್ದ. ಪ್ರಾಣ ಮಿತ್ರನೇ ಪ್ರಾಣ ತಿಂದು ಬಿಟ್ಟನಲ್ಲಾ… ತಂದೆ ತಾಯಿ ಮಾಡಿದ ಪಾಪ ಮಕ್ಕಳಿಗೆ ಶಾಪವಾಗಿ ಬಡಿಯುತ್ತದಂತೇ… ಯಾರ ತಪ್ಪಿಗೆ ಯಾರ ಶಿಕ್ಷೆಯೋ ನಿನ್ನ ನೋಡಿದರೆ ಅಯ್ಯೋ ಅನಿಸುತ್ತದೆ. ನಿಮ್ಮಪ್ಪನ ಮೇಲಿನ ಸಿಟ್ಟಿಗೆ ನಿಮ್ಮಜ್ಜಿಯೆ ಕತ್ತು ಮುರಿಯಲು ಮುಂದಾಗಿದ್ದಳಂತಲ್ಲಾ… ನಿಮ್ಮಜ್ಜಿಯೇ ನನ್ನ ಜೊತೆ ಹೇಳಿಕೊಂಡು ಕಣ್ಣೀರು ಹಾಕಿದ್ದಳು. ಸಂತೆಗೆ ಹೋದರೆ ನಿಮ್ಮಜ್ಜಿಯ ಮಾತಾಡಿಸೂ.
ಮೊಗಳ್ಳಿ ಗಣೇಶ್ ಬರೆಯುವ ‘ನನ್ನ ಅನಂತ ಅಸ್ಪೃಶ್ಯ ಆಕಾಶʼ ಸರಣಿಯ ಒಂಭತ್ತನೇ ಕಂತು. 

Read More

ಬದುಕೆಂಬ “ಕೆಂಡದ ರೊಟ್ಟಿ”ಯ ಕುರಿತು…

ಇಂಗ್ಲೆಂಡಿನಿಂದ ಬೆಂಗಳೂರಿಗೆ ಮಕ್ಕಳೊಂದಿಗೆ ಬಂದಿಳಿದ ರಮ್ಯಾಳ ಮೂಲಕ ಅನಾವರಣಗೊಳ್ಳುವ ಈ ಕಾದಂಬರಿ ಶೀರ್ಷಿಕೆಯನ್ವಯ ರೊಟ್ಟಿಯನ್ನು ಸುಡುವುದರೊಂದಿಗೆ ಮುಕ್ತಾಯವಾಗುತ್ತದೆ. ಕಾದಂಬರಿಯ ಶೀರ್ಷಿಕೆ ಭಿನ್ನವಾಗಿದೆಯಲ್ಲಾ ಎನ್ನುತ್ತಲೇ ಕೈಗೆತ್ತಿಕೊಂಡಾಗ ಕಾದಂಬರಿಯಲ್ಲಿ ಬೇರೆ ಬೇರೆ ವಸ್ತುಗಳಿರಬಹುದೇ? ಅಥವಾ ರಮ್ಯಾಳೊಬ್ಬಳ ಕಥಾನಕವೇ ಅನ್ನಿಸಿ ಕಾದಂಬರಿ ಓದುತ್ತಾ ಹೋದಂತೆ ಏಕಕಾಲಕ್ಕೆ ರಮ್ಯಾ ಜೊತೆಗೆ ಅವರಮ್ಮ ಸತ್ಯಳ ಕತೆಯಾಗಿರುವುದು ವಿಶೇಷ ಅನ್ನಿಸುತ್ತದೆ.
ಉಷಾ ನರಸಿಂಹನ್‌ ಅವರ ಕೆಂಡದ ರೊಟ್ಟಿ ಕಾದಂಬರಿಯ ಕುರಿತು ಸುಮಾವೀಣಾ ಬರಹ

Read More

ಒಬರಮೆರ್ಗಾವ್ ನಗರದಲ್ಲಿ ‘ಸಾತ್ವಿಕತೆ’ಯ ವ್ಯಾಖ್ಯಾನ

ಮೇರಿ ಮಾತೆಯ ಪಾತ್ರದಲ್ಲಿ ನಟಿಸಲು ಆಯ್ಕೆಯಾಗ ಬೇಕಾದರೆ ಆಕೆ ಕನ್ಯೆಯಾಗಿರಬೇಕು. ಗಂಡುಗಳ ಸ್ನೇಹ ಬೆಳೆಸದೆ, ಹೆಚ್ಚಿನ ಗೆಳತಿಯರೊಡನೆ ಸೇರದೆ, ನಾಟಕ ಸಿನೆಮಾಗಳನ್ನು ನೋಡದೆ, ಉಪ್ಪು ರಹಿತ ಊಟ ಮಾಡುತ್ತಾ, ಸದಾ ಕಾಲವೂ ಆಧ್ಯಾತ್ಮಿಕವಾಗಿ ಜೀವನ ನಡೆಸುತ್ತಾ, ಬೈಬಲ್ ಓದುತ್ತಾ, ರಸ್ತೆಗಳಲ್ಲಿ ನಡೆಯುವಾಗ ತಲೆಯೆತ್ತದೆ ಸಾತ್ವಿಕವಾಗಿ 10 ವರ್ಷಗಳನ್ನು ಕಳೆದರೆ ಆಕೆ ಆಯ್ಕೆ ಪ್ರಕ್ರಿಯೆಯ ಸರದಿಗೆ ಬರಲು ಅರ್ಹಳಾಗುತ್ತಾಳೆ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ