Advertisement

Month: April 2024

ವೆರೋನಾ: ಅಮರ ಪ್ರೇಮದ ನಿದರ್ಶನ

ರೋಮಿಯೋ ಜೂಲಿಯೆಟ್ ದುರಂತ ಪ್ರೇಮ ಕಥೆಯ ಎಳೆಯ ಮೇಲೆ ಇಂದಿಗೂ ಬರುತ್ತಿವೆ, ಮುಂದೆಯೂ ಬರುತ್ತವೆ. ಆದರೆ ಈ ಕಥೆ ಕಾಲ್ಪನಿಕವಲ್ಲ ಎಂಬುದು ಗೊತ್ತೇ? ಇದು ನಿಜವಾಗಿಯೂ ಇಟಾಲಿಯ “ವೆರೋನಾ” ಎಂಬಲ್ಲಿ ನಡೆದಿರುವ ಘಟನೆ! ಈ ಅಮರ ಪ್ರೇಮದ ಘಟನೆಗಳು ಅನೇಕ ಸಾಹಿತಿಗಳನ್ನು ಪ್ರಭಾವಿಸಿದೆ. ಅದರಲ್ಲಿ ವಿಲಿಯಂ ಷೇಕ್ಸ್‌ಪಿಯರ್ ಕೂಡ ಒಬ್ಬರು!
‘ದೂರದ ಹಸಿರು’ ಸರಣಿಯಲ್ಲಿ ರೋಮೀಯೋ-ಜೂಲಿಯಟ್‌ ಕಥೆ ನಡೆದ ಸ್ಥಳದ ಕುರಿತು ಬರೆದಿದ್ದಾರೆ ಗುರುದತ್‌ ಅಮೃತಾಪುರ

Read More

ದಿಗಂತಕ್ಕೆ ಕಿಚ್ಚು ಹಚ್ಚಿದವರು ಯಾರೊ…

ಊರು ಬಾಬಾ ಎಂದು ಕರೆದರೂ ಭಾವನೆಗಳಿಗೆ ಬೀಗ ಹಾಕುತ್ತಿದ್ದೆ. ಕಲ್ಪಿಸಿಕೊಳ್ಳುವ ಊರೇ ಚೆಂದ. ಅಲ್ಲಿ ಆ ನರಕ ಇನ್ನೂ ಹಾಗೇ ಇತ್ತು. ದಿನದಿಂದ ದಿನಕ್ಕೆ ದ್ವಿಗುಣವಾಗುತ್ತಿತ್ತು. ಆ ನರಕದ ಇಂಚಿಂಚೂ ನನ್ನ ಕಣ್ಣಲ್ಲಿ ಆತ್ಮದಲ್ಲಿ ಯಾವತ್ತೂ ಫಲಿಸುತ್ತಲೇ ಇದ್ದವು. ಮರೆಯಲಾರೆ ಊರುಕೇರಿಯ; ಸತ್ತವರ ನೆರಳ…ಅಪ್ಪನ ಎರಡನೇ ಹೆಂಡತಿಯ ಹೆಸರದು ಮಾದೇವಿ. ಮಾದೇಶ್ವರ ಒಕ್ಕಲಿನ ಮನೆತನದವಳು.
ಮೊಗಳ್ಳಿ ಗಣೇಶ್‍ ಬರೆಯುವ ನನ್ನ ಅನಂತ ಅಸ್ಪೃಶ್ಯ ಆಕಾಶ ಸರಣಿಯ ಹದಿನೇಳನೆಯ ಕಂತು

Read More

ಬಲಿಪ ಗಾನಮೀಮಾಂಸೆ

ಯಕ್ಷಗಾನ ಪದಗಳ ಛಂದೋವೈವಿಧ್ಯವನ್ನು ಕಂಡಾಗ ಮತ್ತು ಅದರಂತೆ ಹಾಡಿದಾಗ ವಾದಕನಲ್ಲಿ ಪೂರಕವಾದ ಮನೋಧರ್ಮ ಬೆಳೆಯುತ್ತದೆ.  ಬಲಿಪರ ಗಾನದಲ್ಲಿ ಇದನ್ನು ಕಾಣಬಹುದು. ಹಾಡುವ ತಾಳ ಒಂದೇ ಆದರೂ ಹಾಡಿನ ಆಕಾರ ತುಂಬಾ ವಿಭಿನ್ನವಾಗಿ ಇರುತ್ತದೆ. ಹಾಡು ಕಟ್ಟಲ್ಪಟ್ಟ ಛಂದಸ್ಸು ಮತ್ತು ಸಾಹಿತ್ಯದಿಂದಾಗಿ ಈ ರೀತಿಯ ವ್ಯತ್ಯಾಸವನ್ನು ಹಾಡಿನಲ್ಲಿ ಬಲಿಪರು ಕಾಣಿಸುತ್ತಾರೆ. ಬಲಿಪರು ಬದಲಾವಣೆಯ ಪರ್ವದಲ್ಲಿ ತನ್ನತನವನ್ನ ಪರಂಪರೆಯನ್ನು ಕಾಪಿಟ್ಟುಕೊಂಡ ಧೀಮಂತ ವ್ಯಕ್ತಿಮಾತ್ರವಲ್ಲ ಸಾಂಸ್ಕೃತಿಕವಾಗಿ ಇವರ ಈ ಕೊಡುಗೆ ಬಲು ಮೌಲಿಕವಾದದ್ದು.  ‘ಬಲಿಪಮಾರ್ಗ’ ಸರಣಿಯಲ್ಲಿ ಕೃಷ್ಣ ಪ್ರಕಾಶ್‍ ಉಳಿತ್ತಾಯ ಲೇಖನ

Read More

‘ಬದಲಾಗದೆ ಉಳಿದವರು ಮಾತ್ರ ಪುರುಷರು’

ಬಹುತೇಕ ಎಲ್ಲಾ ವಸ್ತು ಸಂಗ್ರಹಾಲಯಗಳಲ್ಲಿ ಇರುವಂತೆ ಇಲ್ಲಿಯೂ ಸಹ ಕಜಾರ್ ಮಹಿಳೆಯರು ಕರಕುಶಲದಲ್ಲಿ, ಅಡುಗೆ ವಿಧಾನದಲ್ಲಿ, ಸೌಂದರ್ಯ ಕಲೆಯಲ್ಲಿ, ಕಾವ್ಯ ಕಟ್ಟುವಿಕೆಯಲ್ಲಿ ಬೆಳೆದು ಬಂದ ಬಗೆಗಳ ಬಗ್ಗೆ ಸಾಕ್ಷಿಸಹಿತ ಪ್ರದರ್ಶನ ಇತ್ತು. 1789-1925 ಈ ಕಾಲದಲ್ಲಿ ಇರಾನ್ ದೇಶವನ್ನು ಆಳಿದ ಕಜಾರ್ ಮನೆತನದ ಹೆಣ್ಣು ಮಕ್ಕಳು ಇಸ್ಲಾಮೀಯರಲ್ಲೇ ಅತ್ಯಂತ ಆಧುನಿಕ ಆಲೋಚನೆ ಇದ್ದವರು ಎಂದು ಹೆಸರಾಗಿದ್ದಾರೆ. ಅಂಜಲಿ ರಾಮಣ್ಣ ಬರಹ  

Read More

ಟಾರು ಬೀದಿಯ ಮೇಲೆ ಕಾರ್ಗಾಲ 

“ಟಾರು ಬೀದಿಯ ಮೇಲೆ ಕಾರ್ಗಾಲ
ಕಣ್ತೆರೆದು ರಂಗುರಂಗಿನ  ಎಲೆಯ ಬಿಚ್ಚಿದಂತೆ
ದೇವಲೋಕದ ಸೋಗೆ ಮೈದುಂಬಿ ಕುಣಿಯಿತೆ
ಅಲ್ಲಲ್ಲಿ ನವಿಲುಗರಿ ಉದುರುವಂತೆ ?”-ಕನ್ನಡ ಕಾವ್ಯಮಾಲೆಯ ಕುಸುಮಗಳು ಸರಣಿಯಲ್ಲಿ ಗೋವಿಂದಮೂರ್ತಿ ದೇಸಾಯಿ ಬರೆದ ಟಾರು ಬೀದಿಯ ಮೇಲೆ ಕಾರ್ಗಾಲ ಕವನ  ಇಂದಿನ  ಓದಿಗಾಗಿ. 

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ