ನಂಬಿ ಬದುಕಿದವರ ಕಥೆ
ಝುಹೆಬಾನ್ ಎಂಬ ಮಧ್ಯವಯಸ್ಕನೊಬ್ಬರನ್ನು ಮಾತಿಗೆಳೆದಾಗ ಅವರು ದರ್ಗಾಹದ ಇತಿಹಾಸವನ್ನು ಬಿಚ್ಚಿಡುತ್ತಾ ಹೋದರು. ಸುಮಾರು ಎರಡುನೂರ ಎಪ್ಪತ್ತೈದು ವರ್ಷಗಳ ಹಿಂದೆ ಟಿಪ್ಪು ಮಸ್ತಾನ್, ಮಾಣಿಕ್ ಮಸ್ತಾನ್ ಮತ್ತು ತವಕ್ಕಲ್ ಮಸ್ತಾನ್ ಎಂಬ ಮೂವರು, ನವಾಬ್ ಹೈದರ್ ಆಲಿ ಕಟ್ಟಿಸುತ್ತಿದ್ದ ಕಲ್ಲಿನರಮನೆಯ ಕೆಲಸಕ್ಕೆಂದು ಬಂದರು. ಧರ್ಮನಿಷ್ಠರಿದ್ದ ಆ ಮೂವರೂ ಕೆಲಸವೇ ದೇವರೆಂದು ದುಡಿಯುತ್ತಿದ್ದರೂ ಪಗಾರದ ದಿನ ಮಾತ್ರ ಕಾಣೆಯಾಗಿಬಿಡುತ್ತಿದ್ದರಂತೆ!
ದಾದಾಪೀರ್ ಜೈಮನ್ ಬರೆಯುವ ‘ಜಂಕ್ಷನ್ ಪಾಯಿಂಟ್’ ಅಂಕಣ