ನಾಗರಾಜ ವೈದ್ಯ ತೆಗೆದ ಈ ದಿನದ ಚಿತ್ರ
ಈ ದಿನದ ಫೋಟೋ ತೆಗೆದವರು ನಾಗರಾಜ ವೈದ್ಯ. ಮೂಲತಃ ಉತ್ತರ ಕನ್ನಡದ ಹೆಗ್ಗಾರದವರಾದ ನಾಗರಾಜ ವೈದ್ಯ ಅವರು ಬರಹಗಾರರು....
Read MorePosted by ಕೆಂಡಸಂಪಿಗೆ | Aug 17, 2022 | ದಿನದ ಫೋಟೋ |
ಈ ದಿನದ ಫೋಟೋ ತೆಗೆದವರು ನಾಗರಾಜ ವೈದ್ಯ. ಮೂಲತಃ ಉತ್ತರ ಕನ್ನಡದ ಹೆಗ್ಗಾರದವರಾದ ನಾಗರಾಜ ವೈದ್ಯ ಅವರು ಬರಹಗಾರರು....
Read MorePosted by ಕೆಂಡಸಂಪಿಗೆ | Aug 17, 2022 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಸಾಹಿತ್ಯಲೋಕ ಸೃಷ್ಟಿಸುವ ಉತ್ಕೃಷ್ಟ ಕೃತಿಗಳಲ್ಲಿ ಬದುಕಿನ ಸಂಕಟ, ಪ್ರಕ್ಷುಬ್ದತೆಗಳ ಅನುಭವ ತೀವ್ರತೆಗಳಿಗೆ ಈಡಾದ ನಿಗೂಢ ಸತ್ಯದ ಶೋಧನೆಯ ಹುಡುಕಾಟದ ಚಿತ್ರಣವನ್ನು ಕಾಣಬಹುದು. ಪೊಳ್ಳು ಸತ್ಯವನ್ನು ನಿರಾಕರಿಸುವ ಆತ್ಮವಿಶ್ವಾಸ ಸಹಿಸುವ ಶಕ್ತಿ ಸಂಕಟವನ್ನು ಮೌನವಾಗಿ ಬೇಗುದಿಗಳ ಅನುಭವದ ನಿಗೂಢತೆಯ ಲೋಕದ ಅಂತರಂಗದೊಳಗೆ ಪ್ರವೇಶಿಸುವ ಮುಕ್ತತೆ, ಈ ಎಲ್ಲವೂ ಸತ್ಯವನ್ನು ಹುಡುಕುವ ದಾರಿಯ ಭಾಗಗಳೇ ಆಗಿವೆ. ಅಂತಿಮವಾಗಿ ಈ ನಿಜಗಳನ್ನು ಅನ್ವೇಷಕರು ಕಾಣದೆಯೇ ಇರಬಹುದು. ಅನೂಹ್ಯ, ನೋವು, ಮುಗಿಯದ ಸಂಘರ್ಷ, ತಾಕಲಾಟಗಳನ್ನು ಸಹಿಸಿಕೊಳ್ಳುವ ಸಾಮಥ್ರ್ಯವು ಈಗಾಗಲೇ ಅನನ್ಯ ಸತ್ಯದ ಅನ್ವೇಷಣೆಗೆ ಬಳಸುತ್ತಿರುವ ಸ್ವಾನುಕೂಲ ಸಿದ್ದಮಾದರಿಗಳನ್ನು ವರ್ಜಿಸುವಾಗ ಸೃಷ್ಟಿಯಾಗುವಂತಹದು.
ಕಲಾವಿದ ಡಾ. ಎಂ.ಎಸ್. ಮೂರ್ತಿಯವರ “ಬೌಲ್” ಕಾದಂಬರಿಗೆ – ಪ್ರೊ. ಎನ್. ಮನು ಚಕ್ರವರ್ತಿಬರೆದ ಮುನ್ನುಡಿ
Posted by ಗಿರಿಧರ್ ಗುಂಜಗೋಡು | Aug 17, 2022 | ಅಂಕಣ |
ಸಿದ್ಧಾಂತಗಳು ಎಷ್ಟೇ ಉದಾತ್ತವಾಗಿದ್ದರೂ ಅದನ್ನು ಜಾರಿಗೊಳಿಸುವ ವಿಧಾನ ಸರಿಯಿಲ್ಲದಿದ್ದರೆ ಎಲ್ಲಾ ಅನರ್ಥವೇ ಆಗುತ್ತದೆ ಎಂಬುದು ಇದರ ಮುಖ್ಯ ಸಾರ. ಒಂದು ತೋಟದಲ್ಲಿರುವ ಪ್ರಾಣಿಗಳೆಲ್ಲಾ ದುಷ್ಟ ಒಡೆಯನ ವಿರುದ್ಧ ಬಂಡೆದ್ದು ತೋಟವನ್ನು ವಶಪಡಿಸಿಕೊಂಡು ಸಮಾನತೆಯ ಸಮಾಜ ಕಟ್ಟಲು ಹೊರಡುವ ಕತೆಯಿದು. ಆದರೆ ಕಾಲಕಳೆಯುತ್ತಾ ಹೋದಂತೆ ನಾಯಕನ ಆದರ್ಶಗಳೆಲ್ಲಾ ಮಣ್ಣುಪಾಲಾಗಿ ಅವನೂ ಒಬ್ಬ ಭ್ರಷ್ಟನೇ ಆಗುತ್ತಾನೆ. ಒಂದು ಕೆಟ್ಟ ಸಮಾಜದಲ್ಲಿನ ಎಲ್ಲಾ ಗುಣಗಳು ಅಲ್ಲೂ ಬರುತ್ತದೆ. ಪ್ರಬಲರಾದ ಹುದ್ದೆಯಲ್ಲಿರುವವರಿಂದ ದುರ್ಬಲರ ಶೋಷಣೆ ನಿರಂತರವಾಗಿ ನಡೆಯುತ್ತದೆ. ಗಿರಿಧರ್ ಗುಂಜಗೋಡು ಬರೆಯುವ “ಓದುವ ಸುಖ” ಅಂಕಣ
Read MorePosted by ಕೆಂಡಸಂಪಿಗೆ | Aug 16, 2022 | video of the day |
Posted by ಎ. ಎನ್. ಪ್ರಸನ್ನ | Aug 16, 2022 | ಸರಣಿ |
ಕಾಲಿನ್ ಸಲ್ಲಿವನ್ ಎಂಬ ಯುವ ಕ್ರಿಮಿನಲ್ ಪೊಲೀಸ್ ಇಲಾಖೆಯ ಒಳಗೆ ನುಸುಳಿಕೊಂಡು ಅಲ್ಲಿನ ಎಲ್ಲ ವಿದ್ಯಮಾನಗಳನ್ನು ಗ್ಯಾಂಗ್ ಲೀಡರ್ ಗೆ ರವಾನಿಸುವ ಕೆಲಸ ನಿರ್ವಹಿಸಬೇಕಾಗಿರುತ್ತದೆ. ಇದು ಕಥನದ ಪ್ರಾರಂಭಿಕ ಭಾಗವಾದರೆ ಚಿತ್ರ ಮುಂದುವರಿದಂತೆ ಅವರು ತಮ್ಮ ನಿಯೋಜಿತ ಕೆಲಸಗಳಲ್ಲಿ
ತೊಡಗುತ್ತಾರೆ. ಇದರಲ್ಲಿ ನಿರತರಾದಾಗ ಬಿಲ್ಲಿ ಕಾಸ್ಟಿಗನ್ ಮತ್ತು ಕಾಲಿನ್ ಸಲ್ಲಿವನ್ ಅಂತರಂಗದಲ್ಲಿ ಸಂಭವಿಸುವ ಸಂಘರ್ಷದ ಪದರುಗಳನ್ನು ಪ್ರಕಟಿಸುವುದೇ ನಿರ್ದೇಶಕನ ಉದ್ದೇಶ. ಇಂಥದನ್ನು ಪ್ರಕಟಿಸುವ ಏಕಾಂತ ಕ್ಷಣಗಳಲ್ಲಿ ಪಾತ್ರಗಳ ಅಭಿನಯ ಪರಿಣಾಮಕಾರಿ. ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್’ನಲ್ಲಿ ಅಮೆರಿಕದ ʻದ ಡಿಪಾರ್ಟೆಡ್ʼ ಸಿನಿಮಾದ ವಿಶ್ಲೇಷಣೆ
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…
Read More