Advertisement
ಗುರುಪ್ರಸಾದ್‌ ಕುರ್ತಕೋಟಿ

ಗುರುಪ್ರಸಾದ್‌ ಕುರ್ತಕೋಟಿ ಇಪ್ಪತ್ತು ವರ್ಷಗಳ ಕಾಲ ಸಾಫ್ಟ್‌ವೇರ್ ಇಂಜಿನಿಯರ್‌ ಆಗಿ ಕಾರ್ಯನಿರ್ವಹಿಸಿ ಕೃಷಿಗಿಳಿದ ಉತ್ಸಾಹಿರೈತರು. "ಬೆಳೆಸಿರಿ" ಎಂಬ ಸಂಸ್ಥೆಯನ್ನು ಹುಟ್ಟುಹಾಕಿದ್ದಾರೆ.  "ಕೇಶಕ್ಷಾಮ" (ಹಾಸ್ಯ ಬರಹಗಳ ಸಂಕಲನ) ಸೇರಿ ಇವರ ಮೂರು ಕೃತಿಗಳು ಪ್ರಕಟಗೊಂಡಿವೆ.

ಬದುಕು ಒಂದು; ಭಾವ ನೂರು

ಇಷ್ಟೆಲ್ಲ ರೂಢಿಗತವಾಗಿರುವ ರೀತಿಯಲ್ಲಿ ಚಿತ್ರದ ಚಲನೆ ಇದ್ದರೂ ನಿರ್ದೇಶಕನ ಆಶಯಕ್ಕೆ ತಕ್ಕ ರೀತಿಯಲ್ಲಿ ನಮ್ಮನ್ನು ಆವರಿಸಿ ಒಳಗೊಳ್ಳುವಂತೆ ಸಾಧ್ಯವಾಗುವುದರಲ್ಲಿ ಚಿತ್ರಕಥೆಯಷ್ಟೇ ಪ್ರಮುಖ ಕೊಡುಗೆ, ದೃಶ್ಯಗಳಲ್ಲಿ `ಅಭಿನಯ’ ಎನ್ನಬಹುದಾದ ನೂರಕ್ಕೆ ನೂರರಷ್ಟು ಸಹಜತೆಯನ್ನು ಮೇಳವಿಸಿಕೊಂಡ ನಟರ ಆಂಗಿಕ ವರ್ತನೆ ಮತ್ತು ಭಾವ ಪ್ರಕಟಣೆಗಳದ್ದು. ಇದರಿಂದಾಗಿ ಅಗತ್ಯವಿರುವಲ್ಲಿ ಭಾವತೀವ್ರತೆ ವ್ಯಕ್ತವಾಗುತ್ತದೆಯೇ ಹೊರತು ಭಾವಾವೇಶವಲ್ಲ. ಎ.ಎನ್. ಪ್ರಸನ್ನ ಬರೆಯುವ ʻಲೋಕ ಸಿನಿಮಾ ಸರಣಿʼ

Read More

ಬದುಕೇ ಒಂದು ಓಟದ ಸ್ಪರ್ಧೆ…

ಚಿತ್ರಕ್ಕೆ ನಮ್ಮ ಪ್ರವೇಶ, ಗಡಿಯಾರವನ್ನು ತಲೆಯ ಮೇಲಿಟ್ಟುಕೊಂಡಿದ್ದ ಮರದ ಮುಖದ ಅಷ್ಟಾವಕ್ರ ಪ್ರಾಣಿ ಬಾಯಿ ತೆರೆದು ಉಂಟಾದ ಕತ್ತಲೆಯಲ್ಲಿ ಕ್ಯಾಮೆರಾ ಜೂ಼ಮ್-ಇನ್ ಮಾಡುವ ಮೂಲಕ. ಆಗ ಎದುರಾಗುತ್ತದೆ ಒಂದಕ್ಕೊಂದು ಸಂಬಂಧ ಮತ್ತು ಸಾತತ್ಯವಿರದ ಪ್ರಶ್ನೆ ಮತ್ತು ಉತ್ತರಗಳನ್ನು ಹುಡುಕಾಡುವುದೇ ಮನುಷ್ಯನ ಬದುಕು ಎನ್ನುವುದನ್ನು ಟಿ. ಎಸ್. ಎಲಿಯಟ್ ಮತ್ತು ಹೆರ್‌ಬರ್ಗರ್ ಅವರಿಂದ ಉದ್ಧರಿಸಿದ ಸಾಲುಗಳು ಮೂಡಿ, ಅಡ್ಡಾದಿಡ್ಡಿ ಓಡೋಡುತ್ತಲಿರುವ ಜನಜಂಗುಳಿ ಮರೆಯಾಗುತ್ತಿದ್ದಂತೆ ಒಂದು ಕ್ಷಣವನ್ನೂ ವ್ಯರ್ಥ ಮಾಡದೆ, ಟೆಲಿಫೋನ್ ಬೂತಿನಲ್ಲಿ ಮಾನಿ ಲೋಲಾಗೆ ಮಾತಾಡುವ ದೃಶ್ಯದಲ್ಲಿ ಘಟನೆಯ ಮೂಲಕ್ಕೆ ಪರಿಚಿತಗೊಳ್ಳುತ್ತೇವೆ.
ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್‌’ ಸರಣಿ

Read More

ʻದ ಮ್ಯಾಚ್‌ ಫ್ಯಾಕ್ಟರಿ ಗರ್ಲ್‌ʼ ನ ಕತೆ…

ಇಲ್ಲಿಯ ತನಕ ಅವನ ನಿರ್ದೇಶನದ ಹದಿನೆಂಟು ಚಿತ್ರಗಳಲ್ಲಿ ಸಮಾನವಾಗಿರುವ ಅಂಶವೆಂದರೆ ಆಯ್ದ ವಸ್ತುವಿಗೆ ತಕ್ಕ ಹಾಗೆ ಪಾತ್ರಗಳ ಬದುಕಿನ ವಿವರ ಮತ್ತು ಅದಕ್ಕೆ ಪೂರಕವಾಗುವ ವಾತಾವರಣಸೃಷ್ಟಿ. ಸ್ಥಳೀಯರ ಬದುಕಿನ ವಿವರಗಳನ್ನು ಅತ್ಯಂತ ಹತ್ತಿರವಾದ ರೀತಿಯಲ್ಲಿ ನಿರ್ಭಾವದಿಂದ ವಿಸ್ತೃತವಾಗಿ ನಿರೂಪಿಸುವ ವಿಧಾನ ಅವನದು.
ಎ.ಎನ್. ಪ್ರಸನ್ನ ಬರೆಯುವ ʻಲೋಕ ಸಿನಿಮಾ ಸರಣಿʼಯಲ್ಲಿ ಫಿನ್‌ಲ್ಯಾಂಡ್‌ನ ʻದ ಮ್ಯಾಚ್‌ ಫ್ಯಾಕ್ಟರಿ ಗರ್ಲ್‌ʼ ಸಿನೆಮಾದ ವಿಶ್ಲೇಷಣೆ

Read More

ಏಕಾಂಗಿಯ ಸ್ವಗತಗಳು…

ಪ್ರಕಾಶನ ಸಂಸ್ಥೆಯ ಸಹಾಯಕಿ ಅವನ ಬಗ್ಗೆ ಹಿತವಾದ ಭಾವನೆಯಿಂದ ಪ್ರತಿಕ್ರಿಯಿಸುತ್ತಾಳೆ. ಇಂಟವ್ಯೂ ಮುಗಿದ ಮೇಲೆ ಭೇಟಿಯಾಗಲು ಇಷ್ಟಪಡುತ್ತಾಳೆ. ಪ್ರಕಾಶನದ ಒಡೆಯನಿಗೆ ಮಾತು ಮುಂದುವರಿಸಲು ಇಷ್ಟವಿರುತ್ತದೆ. ಆದರೆ ಆಂಡರ್ಸ್‌ನ ಶಿಥಿಲವಾದ ಅಂತರಂಗ ಅವನನ್ನು ವಿಪರೀತವಾಗಿ ವರ್ತಿಸುವಂತೆ ಮಾಡುತ್ತದೆ. ಅವನಿಂದ ಸಿವಿಯನ್ನು ಕಸಿದುಕೊಂಡು ಹಠಾತ್ತನೆ ಹೊರಡುತ್ತಾನೆ.
ಎ.ಎನ್. ಪ್ರಸನ್ನ ಬರೆಯುವ ಸಿನಿಮಾದ ಸರಣಿ

Read More

ಮಹಾಮರ್ಕಟ ಮನಸ್ಸಿನ ಸುತ್ತ…

ಮಾರ್ಟಿನ್‌ ಸಾಮಾನ್ಯರಂತಿರಲು ಮತ್ತು ಕಿರು ಪ್ರಮಾಣದ ಸಾವಧಾನದಿಂದಿರಲು ಬೇಕಾದ ಆಂತರಿಕ ಜೀವರಸವೇ ಇಲ್ಲದವನ ಹಾಗೆ ಕಾಣುತ್ತಾನೆ.. ಯಾವ ಬಗೆಯಲ್ಲಿ ಯೋಚಿಸಿದರೂ ಅವನ ಬುದ್ಧಿ, ಮನಸ್ಸಿನ ಎಳೆಗಳಲ್ಲಿ ಹಿಂಸಿಸುವುದಲ್ಲದೆ ಬೇರೆ ಬಣ್ಣಗಳ ಛಾಯೆಯೇ ಇರುವಂತೆ ಕಾಣುವುದಿಲ್ಲ. ಅವನು ಇತರ ಸಾಮಾನ್ಯರೊಂದಿಗೆ ಹೋಲಿಸಿಕೊಳ್ಳುವ ಮಾತಂತೂ ಹತ್ತಿರ ಸುಳಿಯುವ ಹಾಗೆಯೇ ಇರುವುದಿಲ್ಲ. ಅವನು ಸದಾಕಾಲ ಉಳಿದವರಿಗಿಂತ ಭಿನ್ನವಾಗಿ ರಚಿಸಿಕೊಂಡ ಮತ್ತು ಅದನ್ನೇ ಸಹಜವೆಂದು ನಂಬಿರುವ ಮನೋನೆಲೆಯಲ್ಲಿರುವ ವ್ಯಕ್ತಿ.
ಎ.ಎನ್. ಪ್ರಸನ್ನ ಸರಣಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ