Advertisement
ಗುರುಪ್ರಸಾದ್‌ ಕುರ್ತಕೋಟಿ

ಗುರುಪ್ರಸಾದ್‌ ಕುರ್ತಕೋಟಿ ಇಪ್ಪತ್ತು ವರ್ಷಗಳ ಕಾಲ ಸಾಫ್ಟ್‌ವೇರ್ ಇಂಜಿನಿಯರ್‌ ಆಗಿ ಕಾರ್ಯನಿರ್ವಹಿಸಿ ಕೃಷಿಗಿಳಿದ ಉತ್ಸಾಹಿರೈತರು. "ಬೆಳೆಸಿರಿ" ಎಂಬ ಸಂಸ್ಥೆಯನ್ನು ಹುಟ್ಟುಹಾಕಿದ್ದಾರೆ.  "ಕೇಶಕ್ಷಾಮ" (ಹಾಸ್ಯ ಬರಹಗಳ ಸಂಕಲನ) ಸೇರಿ ಇವರ ಮೂರು ಕೃತಿಗಳು ಪ್ರಕಟಗೊಂಡಿವೆ.

ಪತ್ರಿಕಾ ಸ್ವಾತಂತ್ರ್ಯದ ಸುತ್ತಮುತ್ತ ʻದ ಪೋಸ್ಟ್‌ʼ

ಅಮೆರಿಕ ರಕ್ಷಣಾ ವಿಭಾಗದ ಪೆಂಟಗನ್‌ ಪೇಪರುಗಳಿಗೆ ಸಂಬಂಧಿಸಿದಂತೆ ನ್ಯೂಯಾರ್ಕ್ ಟೈಮ್ಸ್‌ ಪತ್ರಿಕೆಗೆ ಒದಗಿದ ಅವಸ್ಥೆಯನ್ನು ತಿಳಿದಿದ್ದರೂ ಬೆನ್ ಬ್ರಾಡ್ಲಿ ತಾವೇಕೆ ಆ ಮಾಹಿತಿಯನ್ನು ಪ್ರಸಾರ ಮಾಡಕೂಡದು ಎಂದು ಯೋಚಿಸುತ್ತಾನೆ. ಅದು ಹೊಳೆದ ಕೂಡಲೆ ಡೇನಿಯಲ್‌ ಎಲ್‌ಬರ್ಗ್‌ ನನ್ನು ಸಂಪರ್ಕಿಸಿ ಉದ್ದೇಶಿತ ಮಾಹಿತಿಯನ್ನು ಪಡೆಯಲು ಸಫಲನಾಗುತ್ತಾನೆ. ನ್ಯೂಯಾರ್ಕ್‌ ಟೈಮ್ಸ್‌ನಿಂದ ಯುದ್ಧದ ಸತ್ಯವಾದ ಮಾಹಿತಿ ಸಾರ್ವಜನಿಕರಿಗೆ ತಿಳಿಯಲಾಗದ ಪರಿಸ್ಥಿಗೆ ಎಲ್‌ಬರ್ಗ್ ನೊಂದುಕೊಂಡಿರುತ್ತಾನೆ.
ಎ.ಎನ್. ಪ್ರಸನ್ನ ಬರಹ ಇಲ್ಲಿದೆ.

Read More

ಯುದ್ಧ ನಂತರದ‌ ಕತ್ತಲಲ್ಲಿ ಅರಿವಿನ ಬೆಳಕು

ಜೈನಾ ದುಬಾಯಿಂದ ಬೈರುತ್ ಗೆ ಬಂದು ಅಲ್ಲಿಂದ ಆಕ್ರಮಣಕ್ಕೆ ಒಳಗಾದ ಬಿಂಟ್ ಬಿಲ್‌ ಊರನ್ನು ತಲುಪಿರುತ್ತಾಳೆ. ಟೋನಿಯೊಂದಿಗೆ ಪ್ರಯಾಣ ಸಾಗುತ್ತಿದ್ದಂತೆ ಇಬ್ಬರಿಗೂ ತಮ್ಮಷ್ಟಕ್ಕೆ ಇರುವುದು ಅಸಹಜವೆನ್ನಿಸಿ, ನಿಧಾನವಾಗಿ ಕೇವಲ ವ್ಯಕ್ತಿಗಳಂತೆ ಇದ್ದವರು ಪರಸ್ಪರ ಅರಿತುಕೊಳ್ಳಲು ಪ್ರಾರಂಭಿಸುತ್ತಾರೆ. ಇದು ಅವರ ಭಾವಗಳಲ್ಲಿ, ಮುಖಚಹರೆಗಳಲ್ಲಿ ವ್ಯಕ್ತವಾಗುವುದನ್ನು ಸಮೀಪ ಚಿತ್ರಿಕೆಗಳಲ್ಲಿ ನಿರೂಪಿತಗೊಂಡಿವೆ. ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್‌’ನಲ್ಲಿ ಲೆಬನಾನ್‌ನ ʻಅಂಡರ್‌ ದ ಬಾಂಬ್ಸ್ʼ ಸಿನಿಮಾದ ವಿಶ್ಲೇಷಣೆ

Read More

ಜಪಾನ್‌ ನ ʻಡ್ರೈವ್‌ ಮೈ ಕಾರ್ʼ: ವಿಷಾದ ಪ್ರಧಾನ ಚಿತ್ರ

ಹಿರೋಶಿಮಾಗೆ ಆ ನಾಟಕವನ್ನು ನಿರ್ದೇಶಿಸಲು ಹೊರಟವನಿಗೆ ಪ್ರಾರಂಭದಲ್ಲಿಯೇ ಅನಿರೀಕ್ಷಿತ ಪ್ರಸಂಗ ಎದುರಾಗುತ್ತದೆ. ನಾಟಕ ಸಂಸ್ಥೆಯವರು ಕಫುಕುನ ಕಾರಿಗೆ ಡ್ರೈವರೊಬ್ಬಳನ್ನು ಏರ್ಪಾಡು ಮಾಡಿರುತ್ತಾರೆ. ಆದರೆ ಕಫುಕುಗೆ ಇಷ್ಟವಾಗುವುದಿಲ್ಲ. ಏಕಾಂಗಿಯಾಗಿ ಕಾರಲ್ಲಿ ಓಡಾಡುವುದು ಇಷ್ಟವೆನಿಸಿ ಬೇಡವೆಂದರೂ ಕೇಳದೆ ಮಿಸಕಿ ವಕಾರಿ ಎಂಬ ಯುವತಿಯನ್ನು ಗೊತ್ತು ಮಾಡುತ್ತಾರೆ.
ಎ.ಎನ್. ಪ್ರಸನ್ನ ಬರೆಯುವ ‘ಲೋಕ ಸಿನಿಮಾ ಟಾಕೀಸ್‌’ನಲ್ಲಿ ಜಪಾನೀ ಚಿತ್ರದ ಕುರಿತ ಹೊಸ ಬರಹ

Read More

ದೈಹಿಕಾಕರ್ಷಣೆಯ ಭಾವ ಪದರಗಳತ್ತ ಚೆಲ್ಲಿದ ಬೆಳಕು

ವಯೋಮಾನವನ್ನು ಪರಿಗಣಿಸದೆ ಗಂಡು ಮತ್ತು ಧಾರ್ಮಿಕ ಮನೋನೆಲೆಯ ಹೆಣ್ಣಿನಲ್ಲಿ ಕಾಮಪ್ರಜ್ಞೆ ಜಾಗೃತಗೊಂಡ ನಂತರ ಅವು ಮುನ್ನಡೆಯುವ ಪರಿಯಲ್ಲಿ ಉಂಟಾಗುವ ಸೂಕ್ಷ್ಮತರ ಭಾವ ಪದರುಗಳನ್ನು ಪ್ರಸ್ತುತಪಡಿಸುವ ಪರಿಕಲ್ಪನೆಯನ್ನು ಚಿತ್ರೀಕರಿಸುವ ಪ್ರಯತ್ನ ಮಾಡಿದ್ದಾಳೆ ʻದ ಹೋಲಿ ಗರ್ಲ್ʼ ಚಿತ್ರದ ನಿರ್ದೇಶಕಿ  ಲುಕ್ರೇಷಿಯಾ ಮಾರ್ಟೆಲ್‌.
ಈ ಚಿತ್ರದ ಕುರಿತು ʻಲೋಕ ಸಿನಿಮಾ ಟಾಕೀಸ್ʼನಲ್ಲಿ ಎ.ಎನ್.ಪ್ರಸನ್ನ ಬರೆದಿದ್ದಾರೆ. 

Read More

ತೊರೆಯಲಾಗದ ಮಾಯೆ ಹಿಯಾ ಯಾಂಗ್ಕೆ

ದೂರವಾಗಿರುವ ತನ್ನ ಸಂಸಾರದ ಸದಸ್ಯರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ನಿರತನಾದ ಹಾನ್ ದೈನಂದಿನ ನಿರ್ವಹಣೆಗಾಗಿ ಅತಿ ಕಳಪೆ ಮಟ್ಟದ ವಸತಿ ಮತ್ತು ಉದರ ಪೋಷಣೆಯಿಂದ ತೃಪ್ತನಾಗುತ್ತಾನೆ ಮತ್ತು ತನ್ನ ಶೋಧ ಕಾರ್ಯ ಮುಂದುವರಿಸುತ್ತಾನೆ. ಚಿತ್ರದುದ್ದಕ್ಕೂ ಕಟ್ಟಡ ಕೆಡವುತ್ತಿರುವ ಹಾಗೂ ಅದರ ಅವಶೇಷಗಳ ನಡುವೆಯೇ ಹಾನ್ ಸೇರಿದಂತೆ ಕೆಲಸಗಾರರ ಚಲನೆ ಕಾಣುತ್ತಿದ್ದು ಅವು ಅವನ ಅಂತರಂಗದ ತುಮುಲ ಮತ್ತು ಕಳವಳಗಳ ರೂಪಕಗಳಾಗುತ್ತವೆ. ಎ.ಎನ್. ಪ್ರಸನ್ನ ಬರೆಯುವ ಸಿನಿಮಾ ವಿಶ್ಲೇಷಣೆ

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ