Advertisement
ಎಚ್. ಗೋಪಾಲಕೃಷ್ಣ

ಎಚ್. ಗೋಪಾಲಕೃಷ್ಣ ಬೆಂಗಳೂರಿನ BEL ಸಂಸ್ಥೆಯಲ್ಲಿ ಸ್ಪೋರ್ಟ್ಸ್ ಆಫೀಸರ್ ಜೊತೆಗೆ ಹಲವು ಹುದ್ದೆಗಳನ್ನು ನಿರ್ವಹಿಸಿ ಈಗ ನಿವೃತ್ತರಾಗಿದ್ದಾರೆ. ರಾಜಕೀಯ ವಿಡಂಬನೆ ಮತ್ತು ಹಾಸ್ಯ ಬರಹಗಳತ್ತ ಒಲವು ಹೆಚ್ಚು.

ಮಾಯದಂತಹ ಒಂದು ಮಧ್ಯಾಹ್ನದ ಮಳೆ

“ಧರ್ಮ ಗ್ರಂಥಗಳಲ್ಲಿರುವ ಸ್ವರ್ಗದ ವಿವರಗಳಲ್ಲಿರುವ ಎಲ್ಲ ಸೌಂದರ್ಯವನ್ನೂ ನಾನೂ ಇಲ್ಲಿ ಸ್ವತಃ ಕಂಡಿದ್ದೆ. ಆದರೆ ಯಾಕೋ ಅಪ್ಸರೆಯರು ಕಾಣಿಸುತ್ತಿಲ್ಲವಲ್ಲಾ ಎಂದು ಯೋಚಿಸುತ್ತಿದ್ದೆ. ಒಂದು ಮಧ್ಯಾಹ್ನ ಬಿಸಿಲಲ್ಲಿ ತಿರುಗಿ ಬಸವಳಿದು ಒಂದು ನಿಂಬೂ ಪಾನಿಯ ಅಂಗಡಿಗೆ ಹೋಗಿದ್ದೆ. ಅದು ನಿಜವಾಗಿ ಒಂದು ದಿನಸಿ ಅಂಗಡಿ. ಆ ಅಂಗಡಿಯೊಳಗೇ ಒಂದು ಮೂಲೆಯಲ್ಲಿ ನಿಂಬೂ ಪಾನಿಯ ಅಂಗಡಿ. ಅದನ್ನು ನಡೆಸುತ್ತಿರುವವರು ದಿನಸಿ ಅಂಗಡಿಯ ಮಾಲಿಕರ ಮಡದಿಯೂ ಇರಬಹುದು. ಅಥವಾ ಮಗಳೂ ಆಗಿರಬಹುದು.”
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಕಥಾನಕದ ಒಂಬತ್ತನೇ ಕಂತು.

Read More

ಉಕ್ಕಿನ ಮಹಿಳೆ ಹವ್ವಾ ತಾತ

ಹವ್ವಾ ಅವರಿಗೆ ಈಗ ಎಪ್ಪತ್ತೆರಡು ವರ್ಷ. ಕಳೆದ ನಲವತ್ತು ವರ್ಷಗಳಿಂದ ಅಂಗನವಾಡಿಯೊಂದರ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದವರು ಇದೀಗ ತಾನೇ ನಿವೃತ್ತರಾಗಿದ್ದಾರೆ. ಅವರ ಬಳಿ ಇರುವ ಸೈಕಲ್ಲಿಗೂ ಐವತ್ತು ವರ್ಷಗಳಾಗಿವೆ. ಈ ದ್ವೀಪದಲ್ಲಿ ಸೈಕಲ್ಲು ಓಡಿಸಿದ ಮೊದಲ ಮಹಿಳೆ ಈಕೆ. ‘ನೀವು ಬಂದಾಗ ನಾನು ಸೈಕಲ್ಲು ಓಡಿಸುವ ಫೋಟೋ ತೆಗೆಯಬೇಕು’ ಎಂದಿದ್ದರು ಆಕೆ.
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಕಥಾನಕದ ಎಂಟನೇ ಕಂತು.

Read More

ಸೈಕಲ್ಲಿನ ಜೊತೆಗಿದ್ದ ಲೇಡೀಸು ಸೈಕಲ್ಲು!

“ಅಲೆಯುವ ಮನಕ್ಕೆ ಲೋಕದ ಯಾವ ಸದ್ದುಗಳೂ ಕೇಳಿಸುವುದಿಲ್ಲವಂತೆ. ಅಲೆಮಾರಿಗಳು ಲೋಕದ ಗೊಡವೆಗಿಂತ ತಮ್ಮ ತಮ್ಮ ಸ್ವವ್ಯಸನಗಳಲ್ಲೇ ಹೆಚ್ಚು ಮುಳುಗಿರುತ್ತಾರಂತೆ. ಹಾಗಾಗಿ ಅವರು ಆಯಾಸಗೊಳ್ಳದೆ ಚಲಿಸುತ್ತಲೇ ಇರುತ್ತಾರಂತೆ. ಇದು ಹಿಂದೆ ಬದುಕಿದ್ದ ಮಿತ್ರರೂ ಆಗಿದ್ದ ಹಿರಿಯರೊಬ್ಬರು ಹೇಳಿದ್ದ ಮಾತು. ಅವರ ಪ್ರಕಾರ ಅಲೆಮಾರಿಗಳಷ್ಟು ಸ್ವರತಿ ಪ್ರಿಯರು ಬೇರೆ ಯಾರೂ ಇಲ್ಲ. ಹಾಗೆಯೇ ನನ್ನ ಕಥೆಯೂ ಎಂದು ಅನಿಸುತ್ತಿತ್ತು.”
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಫೋಟೋ ಕಥಾನಕದ ಏಳನೆಯ ಕಂತು

Read More

ಕಾಕ ಸಾಮ್ರಾಜ್ಯದಲ್ಲಿ ಹೂಹಕ್ಕಿಗಳು ಇರಬಲ್ಲುವೇ?

“ನಾವು ಶಾಲೆಯಲ್ಲಿ ಕಲಿತ ಹಾಗೆ ಇಲ್ಲಿ ತೇಲಿ ಬರುವ ಮೋಡಗಳು ಪರ್ವತಶ್ರೇಣಿಗಳಿಗೆ ಡಿಕ್ಕಿ ಹೊಡೆದು ಮಳೆಯಾಗಿ ಸುರಿಯುವುದಿಲ್ಲ, ಬದಲಾಗಿ ತಮ್ಮ ಭಾರಕ್ಕೆ ತಾವೇ ನಲುಗಿ ದೊಪ್ಪನೆ ತಪ್ಪಲೆಯೊಳಗಿನ ನೀರಂತೆ ಸುರಿದು ತಾವು ಇದುವರೆಗೆ ಇರಲೇ ಇಲ್ಲವೇನೋ ಎಂಬ ಹಾಗೆ ಮಾಯವಾಗಿರುತ್ತದೆ. ದ್ವೀಪದ ಒಳಗೂ ಹಾಗೇ. ಬಿಸಿಲಲ್ಲಿ ಬೆಳಗುತ್ತಿದ್ದ ಆಕಾಶವೇನಾದರೂ ಮಂಕಾಗಿದ್ದರೆ ಮನೆಯಿಂದ ಹೊರಬಂದು ಆಕಾಶಕ್ಕೆ ತಲೆ ಎತ್ತಿದರೆ ಕಪ್ಪಗಿನ ಮೇಘವೊಂದು ಕರಿಯ ಬೆಕ್ಕಿನ ಹಾಗೆ ಮೇಲಿನ ಮೂಲೆಯೊಂದರಿಂದ ನಿಮ್ಮನ್ನು ನೋಡುತ್ತಿರುತ್ತದೆ.”
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಫೋಟೋ ಕಥಾನಕದ ಆರನೆಯ ಕಂತು

Read More

ಇಬ್ನ್ ಬತೂತನ ಸ್ತ್ರೀರಾಜ್ಯ

“ಸದಾ ಪ್ರವಾಸಿಗನಾಗಿ ಲೋಕ ಸುತ್ತುತ್ತಿದ್ದ ಇಬ್ನ್ ಬತೂತನಿಗೆ ಮಡದಿಯರ ಅವಶ್ಯಕತೆ ಇತ್ತು. ಆದರೆ ಅವರನ್ನು ಕಟ್ಟಿಕೊಂಡು ಓಡಾಡುವ ತಾಪತ್ರಯಗಳು ಬೇಕಾಗಿರಲಿಲ್ಲ. ಹಾಗಾಗಿ ಆತ ಈ ದ್ವೀಪದ ಇಬ್ಬರು ಸ್ತ್ರೀಯರನ್ನು ವರಿಸುತ್ತಾನೆ. ಇಬ್ಬರೂ ದ್ವೀಪದ ಎರಡು ಪತಿಷ್ಠಿತ ಕುಟುಂಬಗಳಿಗೆ ಸೇರಿದ ಸ್ತ್ರೀಯರು. ಹಾಗಾಗಿ ಆತನಿಗೆ ಈ ದ್ವೀಪದ ಎರಡೂ ಪತಿಷ್ಠಿತ ಕುಟುಂಬಗಳ ಬೆಂಬಲ ದೊರೆತು ಆ ದ್ವೀಪವನ್ನು ಆಳುತ್ತಿದ್ದ ದೊರೆಗಿಂತ ಬಲಶಾಲಿಯಾಗುತ್ತಾನೆ.”
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಫೋಟೋ ಕಥಾನಕದ ಐದನೆಯ ಕಂತು

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ