Advertisement
ಗುರುಪ್ರಸಾದ್‌ ಕುರ್ತಕೋಟಿ

ಗುರುಪ್ರಸಾದ್‌ ಕುರ್ತಕೋಟಿ ಇಪ್ಪತ್ತು ವರ್ಷಗಳ ಕಾಲ ಸಾಫ್ಟ್‌ವೇರ್ ಇಂಜಿನಿಯರ್‌ ಆಗಿ ಕಾರ್ಯನಿರ್ವಹಿಸಿ ಕೃಷಿಗಿಳಿದ ಉತ್ಸಾಹಿರೈತರು. "ಬೆಳೆಸಿರಿ" ಎಂಬ ಸಂಸ್ಥೆಯನ್ನು ಹುಟ್ಟುಹಾಕಿದ್ದಾರೆ.  "ಕೇಶಕ್ಷಾಮ" (ಹಾಸ್ಯ ಬರಹಗಳ ಸಂಕಲನ) ಸೇರಿ ಇವರ ಮೂರು ಕೃತಿಗಳು ಪ್ರಕಟಗೊಂಡಿವೆ.

ಆಂಗ್ರೀ ಯೆಂಗ್ ಮ್ಯಾನ್ ಜಿಕೆಜಿ

ಜಿ.ಕೆ. ಗೋವಿಂದ ರಾವ್ ಅವರು ಅಪ್ಪಟ ನಾಗರಿಕ ಬದುಕಿಗೆ ಶ್ರೇಷ್ಠ ಮಾದರಿಯಾಗಿದ್ದರು. ವೈಚಾರಿಕತೆ ಮತ್ತು ವೈಜ್ಞಾನಿಕ ಚಿಂತನೆಗಳ ಪ್ರಖರ ಪ್ರತಿಪಾದಕರಾಗಿದ್ದರು. ಆಡಂಬರದ ಸಾಮಾಜಿಕ ಸುಧಾರಣೆಗಳನ್ನು ಕೈಗೊಂಡು ಪ್ರಚಾರ ಗಳಿಸುವ ಮಠಮಾನ್ಯಗಳನ್ನು ನಿರ್ಭಿಡೆಯಿಂದ ಖಂಡಿಸುವಾಗ ಕೋಪಾವಿಷ್ಟ ವಿಶ್ವಾಮಿತ್ರನಂತಾಗುತ್ತಿದ್ದರು. ಅವರಿಗೆ ದೈವಗಳಲ್ಲಿ, ಅವತಾರಗಳಲ್ಲಿ ಯಾವ ನಂಬಿಕೆಯೂ ಇರಲಿಲ್ಲ; ಮತ್ಸ್ಯಾವತಾರ ಒಂದನ್ನು ಬಿಟ್ಟು!  -ಜಿ.ಕೆ. ಗೋವಿಂದ ರಾವ್  ನೆನಪುಗಳನ್ನು ಹಂಚಿಕೊಂಡಿದ್ದಾರೆ ಅಗ್ರಹಾರ ಕೃಷ್ಣ ಮೂರ್ತಿ

Read More

ಗುರಿ ಮುಟ್ಟದ ಆಮೆ ಕನ್ನಡ ಸಾಹಿತ್ಯ ಪರಿಷತ್ತು

ಕನ್ನಡ ಸಾಹಿತ್ಯ ಪರಿಷತ್ ಸಕ್ರಿಯವಾಗಿ ಕೆಲಸ ನಿರ್ವಹಿಸುತ್ತದೆಯೇ, ಇಲ್ಲವೇ ಎಂಬ ಬಗ್ಗೆ ಆಗಾಗ ಚರ್ಚೆಗಳನ್ನು ಕೇಳುತ್ತೇವೆ. ಆದರೆ ಅದು ಚುನಾವಣೆಯ ಸಮೀಪಿಸುತ್ತಿದ್ದಂತೆಯೇ ಈ ಚರ್ಚೆಗೆ ಮತ್ತಷ್ಟು ಬಿರುಸು ದೊರೆಯುತ್ತದೆ. ಪ್ರಸ್ತುತ ನಿಗದಿಯಾದಂತೆ, ಮೇ 9ರಂದು ಕನ್ನಡ ಸಾಹಿತ್ಯ ಪರಿಷತ್ ನ ಚುನಾವಣೆ ನಡೆಯಲಿದೆ. 100 ವರ್ಷಗಳನ್ನು ದಾಟಿ ಬಂದ ಸಂಸ್ಥೆಯು ಯಾವೆಲ್ಲ ಕನ್ನಡಪರ ಚಳವಳಿಗಳಲ್ಲಿ ಸಕ್ರಿಯವಾಗಿತ್ತು ಎಂಬ ಪ್ರಶ್ನೆಯೊಂದನ್ನು‌ ..” ಮುಂದಿಟ್ಟುಕೊಂಡು, ಹಿರಿಯ ಲೇಖಕರಾದ  ಅಗ್ರಹಾರ ಕೃಷ್ಣಮೂರ್ತಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ