Advertisement
ಎಚ್. ಗೋಪಾಲಕೃಷ್ಣ

ಎಚ್. ಗೋಪಾಲಕೃಷ್ಣ ಬೆಂಗಳೂರಿನ BEL ಸಂಸ್ಥೆಯಲ್ಲಿ ಸ್ಪೋರ್ಟ್ಸ್ ಆಫೀಸರ್ ಜೊತೆಗೆ ಹಲವು ಹುದ್ದೆಗಳನ್ನು ನಿರ್ವಹಿಸಿ ಈಗ ನಿವೃತ್ತರಾಗಿದ್ದಾರೆ. ರಾಜಕೀಯ ವಿಡಂಬನೆ ಮತ್ತು ಹಾಸ್ಯ ಬರಹಗಳತ್ತ ಒಲವು ಹೆಚ್ಚು.

ಉತ್ಸಾಹ ಚಿಲುಮೆಯ ತೋಳಿಗೆ ಬಳ್ಳಿಯಾಗಿದ್ದ ನಾನು!

ಧರ್ಮಶಾಲಾದಿಂದ 112 ಕಿಲೋಮೀಟರ್‌ಗಳಷ್ಟು ದೂರದಲ್ಲಿ ಆಕರ್ಷಿಸುತ್ತದೆ ಖಜ್ಜಿಯಾರ್ ಗಿರಿಧಾಮ. ದೌಲಾದರ ಪರ್ವತಶ್ರೇಣಿಯ ನಡುವೆ 12ನೆಯ ಶತಮಾನದಲ್ಲಿ ಚಂಬಾ ರಾಜಮನೆತನದವರು ಕಟ್ಟಿಸಿರುವ, ಸಂಪೂರ್ಣ ಮರದಿಂದ ಮಾಡಿರುವ ಅರಮನೆ. ಅದರ ಬಾಗಿಲುವಾಡಗಳಿಗೆ ಕಟ್ಟಿಕೊಂಡಿರುವ ಚಿನ್ನದ ತಗಡು, ಅರಮನೆಯ ಒಳಗೇ ಇರುವ ಖಾಜ್ಜಿ ನಾಗಮಂದಿರ. ಶಿವ ಮತ್ತು ಹಿಡಿಂಬೆಯ ಮೂರ್ತಿಗಳೂ ಇರುವುದು ಇಲ್ಲಿನ ಆಕರ್ಷಣೆ. ನವರಾತ್ರಿಯಲ್ಲಿ ಮಾತ್ರ ಇಲ್ಲಿ ಪೂಜೆ ನಡೆಯುತ್ತದೆ. ಬಾಕಿಯಂತೆ ದೈವಭಕ್ತ ಪ್ರವಾಸಿಗರು ತಾವೇ ಕುಂಕುಮವಿಟ್ಟು ಪೂಜೆ ಮಾಡಿ ಬರಬಹುದು.
ʻಕಂಡಷ್ಟೂ ಪ್ರಪಂಚʼ ಪ್ರವಾಸ ಅಂಕಣದಲ್ಲಿ ಅಂಜಲಿ ರಾಮಣ್ಣ ಬರಹ

Read More

ಸವಾರಿ ಹೊರಡುವ ಮುನ್ನ ಕೇಳಿರಿ ಸಲಹೆಗಳನ್ನ

ಸ್ಥಳೀಯರ ಜೊತೆಗಿನ ಮಾತು ಪ್ರವಾಸದ ಹೊರಹನ್ನು ಮತ್ತಷ್ಟು ಹೆಚ್ಚಿಸಿ, ಮಾಹಿತಿಯೊದಗಿಸಿ ಅರ್ಥಪೂರ್ಣವೆನಿಸುತ್ತದೆ. ಹಾಗೆ ಮಾತನಾಡುವಾಗ ವೈಯಕ್ತಿಕ ಮಾಹಿತಿ ಕೊಡುವುದರಿಂದ ದೂರ ಉಳಿಯುವುದು ಮತ್ತು ಧಾರ್ಮಿಕ ಹಾಗು ಆಹಾರದಂತಹ ಸೂಕ್ಷ್ಮ ವಿಚಾರಗಳ ಬಗ್ಗೆ ವೈಯಕ್ತಿಕ ಅಭಿಪ್ರಾಯಗಳನ್ನು ಹೇಳದಿರುವುದು ಸ್ವಾಗತಾರ್ಹ. ಅರೆಬರೆ ರಾಜಕೀಯ ಜ್ಞಾನದಿಂದ ನಮ್ಮ ದೇಶದ ಬಗ್ಗೆ ಚೀಳು ಅಭಿಪ್ರಾಯ ಬರದಂತೆ ಮಾತನಾಡುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿ. ಬೇರೆಯವರ ಮಕ್ಕಳನ್ನು ಹಿರಿಯರ ಅನುಮತಿಯಿಲ್ಲದೆ ಮುದ್ದು ಮಾಡುವ ಬಗ್ಗೆ ಎಚ್ಚರಿಕೆ ಇರಬೇಕು. ಕಂಡಷ್ಟೂ ಪ್ರಪಂಚ ಪ್ರವಾಸ ಅಂಕಣದಲ್ಲಿ ಅಂಜಲಿ ರಾಮಣ್ಣ  ಪ್ರವಾಸಕ್ಕೆ ಬೇಕಾದ ಸಲಹೆಗಳನ್ನು ನೀಡಿದ್ದಾರೆ. 

Read More

ಕಾಮಾಕ್ಯದಲ್ಲಿ ದೊರೆತ ಅನಿರೀಕ್ಷಿತ ಆಶೀರ್ವಾದ

ಪುರಾಣಗಳಲ್ಲಿ ಉಲ್ಲೇಖಗೊಂಡಿರುವ 51 ಶಕ್ತಿಪೀಠಗಳ ಪೈಕಿ ಕಾಮಾಕ್ಯ ದೇವಿಯ ಈ ದೇವಸ್ಥಾನವೂ ಒಂದು ಎಂದು ಹೇಳಲಾಗುತ್ತದೆ. ಭುವನೇಶ್ವರಿ, ಬಾಗಲಮುಖಿ, ಚಿನ್ನಮಸ್ತ, ತಾರಾ, ಕಾಳಿ, ಭೈರವಿ, ಧೂಮಮತಿ ಎನ್ನುವ ಹೆಸರುಗಳಲ್ಲಿ ಇಲ್ಲಿ ದೇವಿಯನ್ನು ಆರಾಧಿಸುತ್ತಾರೆ. ಮುಖ್ಯ ಗೋಪುರದಲ್ಲಿ ಅವಳನ್ನು ಮಾತಂಗಿ, ತ್ರಿಪುರ ಸುಂದರಿ ಮತ್ತು ಕಮಲ ಎನ್ನುವ ಹೆಸರುಗಳಲ್ಲಿ ವಿಗ್ರಹಗಳನ್ನು ಸ್ಥಾಪಿಸಿ ತಾಂತ್ರಿಕ ಶೈಲಿಯಲ್ಲಿ ಆರಾಧಿಸಲಾಗುತ್ತದೆ. ಎಲ್ಲಾ ದೇವಿಯರ ಗರ್ಭಗುಡಿಯಲ್ಲಿಯೂ ಹತ್ತು ಇಂಚು ಆಳದ ಯೋನಿಯಾಕಾರದ ಕಪ್ಪುಶಿಲೆಯೊಳಗಿನಿಂದ ಸದಾಕಾಲವೂ ನೀರಿನ ಬುಗ್ಗೆ ಉಕ್ಕುತ್ತಿರುತ್ತದೆ. ಕಂಡಷ್ಟೂ ಪ್ರಪಂಚ ಅಂಕಣದಲ್ಲಿ ಅಂಜಲಿ ರಾಮಣ್ಣ ಅವರ ಲೇಖನ

Read More

ಜಗತ್ತಿನಾದ್ಯಂತ ಹರಡಿಕೊಂಡ ಗಾಂಧೀಜಿಯ ಅವಿನಾಶೀ ಆತ್ಮ

“ಅದ್ಯಾಕೆ ಗಾಂಧಿಯನ್ನು ಮಾತ್ರ ನೆಲದಲ್ಲಿ ನಿಲ್ಲಿಸಿದ್ದೀರ?” ಎಂದು ಕೇಳಲು ಬಾಯಿ ತೆರೆದೆ. ಆತನೇ ಹೇಳಿ ಬಿಟ್ಟ “ಅಲ್ಲಿ ನೋಡಿ ಗಾಂಧಿ ಮತ್ತು ಮಂಡೇಲಾ ಇಬ್ಬರು ಬರೀ ನೆಲದ ಮೇಲಿದ್ದಾರೆ. ಈ ಜಗತ್ತು ಕಂಡ ಅತ್ಯಂತ ಸರಳ ಜೀವಿಗಳು. ಅಬ್ಬರ, ಆಡಂಬರದಿಂದ ದೂರವೇ ಉಳಿದ ಇವರಿಬ್ಬರು ಎಲ್ಲರಿಗಿಂತ ಎತ್ತರದಲ್ಲಿ ನಿಲ್ಲಲು ಎಂದೂ ಬಯಸರು, ಆ ಕಾರಣಕ್ಕಾಗಿಯೇ ಹೀಗೆ ನಿಲ್ಲಿಸಲಾಗಿದೆ”. ಆತನ ಮಾತನ್ನು ಕೇಳಿ ದೇವರನ್ನೂ ವೈಭವದಲ್ಲಿ ಸ್ಥಾವರಗೊಳಿಸುವ ನನ್ನ ಅಲ್ಪಮತಿಯ ತಲೆಯ ಮೇಲೊಂದು ಮೊಟಕಿಕೊಂಡು ಮುಂದ್ಮುಂದೆ ನಡೆದೆ. ʼಕಂಡಷ್ಟೂ ಪ್ರಪಂಚʼ ಅಂಕಣದಲ್ಲಿ ಅಂಜಲಿ ರಾಮಣ್ಣ ಬರಹ

Read More

ಪ್ರಕೃತಿಯ ರಮ್ಯವಾದ ಮಾಯಾತಾಣ ಮಾರೀಷಿಯಸ್

ಅಲ್ಲಿನ ಶಾಲಾ ಕಾಲೇಜಿನ ಮಕ್ಕಳೆದುರು ಪ್ರಧಾನಮಂತ್ರಿಯೂ ರಸ್ತೆ ಕಾಯುವವನೇ. ಮಾತು ಮಾತಿಗೂ ಪರದೇಶದ ಸಂಸ್ಕೃತಿಯನ್ನು ಹಳಿದೇ ನನ್ನ ಸಂಸ್ಕೃತಿಯ ಹಿರಿಮೆಯನ್ನು ಮೆರೆಯುವ ಮನಸ್ಸಿನೊಳಗೊಂದು ಗಂಟಾನಾದ. ಅಂದಹಾಗೆ ಮಾರೀಷಿಯಸ್ಸಿನ ಅಳತೆ ನೋಡಿ ದಾರಿ ಕ್ರಮಿಸಲು ಕಡಿಮೆ ಸಮಯ ಸಾಕೆಂದು ಅಂದಾಜು ಹಾಕಿದರೆ ತಪ್ಪಾದೀತು. ಕಿರಿದಾದ ದಾರಿಗಳಲ್ಲಿ 45 ಕಿಲೋಮೀಟರ್ ಕ್ರಮಿಸಲು ಬೇಕಾದ ಸಮಯ 90 ನಿಮಿಷಗಳು!  ಅಲ್ಲಿಗೆ ಹೋಗುವ ಪ್ರವಾಸ ಖಚಿತವಾಗುವವರೆಗೂ ಮಾರಿಷಿಯಸ್ ಆಫ಼್ರಿಕಾ ಖಂಡಕ್ಕೆ ಸೇರಿದ ದ್ವೀಪ ಎನ್ನುವ ಸಾಮಾನ್ಯಜ್ಞಾನ ನನಗಿರಲಿಲ್ಲ. ʼಕಂಡಷ್ಟೂ ಪ್ರಪಂಚʼ ಅಂಕಣದಲ್ಲಿ ಅಂಜಲಿ ರಾಮಣ್ಣ ಲೇಖನ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ