Advertisement
ಎಸ್. ಜಯಶ್ರೀನಿವಾಸ ರಾವ್

ಜಯಶ್ರೀನಿವಾಸ ರಾವ್ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಗದ್ಯ-ಪದ್ಯಗಳ ಅನುವಾದಕರು.  ‘ಚಂದ್ರಮುಖಿಯ ಘಾತವು’ (1900) ಕಾದಂಬರಿಯನ್ನು, ‘ಸ್ಟೀಲ್ ನಿಬ್ಸ್ ಆರ್ ಸ್ಪ್ರೌಟಿಂಗ್: ನ್ಯೂ ದಲಿತ್ ರೈಟಿಂಗ್ ಫ಼್ರಮ್ ಸೌತ್ ಇಂಡಿಯ’ ಸಂಕಲನದಲ್ಲಿ ಕವನಗಳು, ಕತೆಗಳು, ಹಾಗೂ ಪ್ರಬಂಧಗಳನ್ನು, ಹಾಗೂ ಕೇರೂರ ವಾಸುದೇವಾಚಾರ್ಯರ ಸ್ವರಚಿತ ‘ವಿಸ್ಮಯಜನಕವಾದ ಹಿಂಸೆಯ ಕ್ರಮವು’ ಎಂಬ ಶರ್ಲಾಕ್ ಹೋಮ್ಸ್ ಕತೆಯನ್ನು ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ.  “ಸುರಿದಾವೋ ತಾರೆಗಳು: ಅನುವಾದಿತ ಪೋಲಿಷ್ ಕವನಗಳು" (ಪೋಲೀಷ್‌ ಕವಿತೆಗಳ ಕನ್ನಡಾನುವಾದಿತ ಸಂಕಲನ).  ಇವರು ಇಂಗ್ಲಿಷಿಗೆ ಅನುವಾದ ಮಾಡಿದ ಶ್ರೀ ಕೆ. ವಿ. ತಿರುಮಲೇಶರ ಕವನಗಳು ಇಂಗ್ಲಿಷ್ ಸಾಹಿತ್ಯ ಪತ್ರಿಕೆಗಳಾದ ‘ಸೆಷುರೆ’ ಹಾಗೂ ‘ಮ್ಯೂಜ಼್ ಇಂಡಿಯ’ ದಲ್ಲಿ ಪ್ರಕಟವಾಗಿವೆ.  ಹೈದರಾಬಾದಿನ CIEFLನಿಂದ (ಈಗ The EFL University) ‘Translation and Transformation: The Early Days of the Novel in Kannada’ ಶೀರ್ಷಿಕೆಯಡಿಯಲ್ಲಿ ನಡೆಸಿದ ಸಂಶೋಧನೆಗಾಗಿ 2003ರಲ್ಲಿ PhD ಪದವಿ ಪಡೆದಿದ್ದಾರೆ.

ಜೀವನ ರೂಪಿಸಿಕೊಳ್ಳುವ ನಿರೀಕ್ಷೆಯಲ್ಲಿ ಕೆಲವು ಮಾತುಗಳು

ಗಂಟಿಚೋರ ಸಮುದಾಯ ಬಹುಶಃ ಹೊಟ್ಟೆಪಾಡಿನ ಕೆಲಸವಾಗಿ ಈ ಭಾಗದಲ್ಲಿ ಸ್ಥಳೀಯವಾಗಿ ಬಾವಿ ತೋಡುವ ಕೆಲಸಕ್ಕೆ ಹೊಂದಿಕೊಂಡಿರಬಹುದು ಅನ್ನಿಸುತ್ತದೆ. ಹಾಗಾಗಿ ಪರ್ಯಾಯ ವೃತ್ತಿಗಳನ್ನು ಕೈಗೊಳ್ಳಲು ಸರಕಾರ ತನ್ನ ಯೋಜನೆಗಳಲ್ಲಿ ಸಹಾಯ ಮಾಡಿದರೆ, ಈ ಸಮುದಾಯ ಈ ಅಪಾಯಕಾರಿ ವೃತ್ತಿಯಿಂದ ಬಿಡುಗಡೆ ಪಡೆಯಲು ಸಾಧ್ಯವಿದೆ. ಅಂತೆಯೇ ಇದೇ ವೃತ್ತಿಯನ್ನು ಸುರಕ್ಷಿತವಾಗಿ ಮುಂದುವರೆಯಲು ಸರಕಾರ ಆಧುನಿಕ ತಾಂತ್ರಿಕ ಸೌಲಭ್ಯವನ್ನು ಪಡೆಯಲು ಸಹಕರಿಸಬಹುದಾಗಿದೆ.
ಡಾ. ಅರುಣ್ ಜೋಳದಕೂಡ್ಲಿಗಿ ಬರೆಯುವ ಗಂಟಿಚೋರರ ಕಥನ ಸರಣಿಯ ಕೊನೆಯ ಕಂತು

Read More

ಬಿಟ್ಟೇನೆಂದರೂ ಬಿಡದ ಹಣೆಪಟ್ಟಿಗಳ ಕಳಚುವುದು ಹೇಗೆ…

ಈ ಹೆಸರಿನಿಂದುಂಟಾಗುವ ಸಾಮಾಜಿಕ ಅಪಮಾನದಿಂದ ದೂರಾಗಲು ಈ ಸಮುದಾಯ ತನ್ನ ಹೆಸರನ್ನು ಹೊಸ ವೃತ್ತಿಗನುಗುಣವಾಗಿ ಗಿರಣಿ ವಡ್ಡರ್ ಮುಂತಾಗಿ ಕರೆದುಕೊಂಡಿದ್ದಾರೆ. ಹೀಗಾಗಿ ಡಿನೋಟಿಫೈಡ್ ಸಮುದಾಯ ಅಪರಾಧಿ ಬುಡಕಟ್ಟು ಎನ್ನುವ ಹಣೆಪಟ್ಟಿ ಕಳಚಿದರೂ ಅಪರಾಧದ ಸಂಕೇತವಾದ `ಗಂಟಿಚೋರ್ಸ್’ ಎನ್ನುವ ಹೆಸರಿನಿಂದಲೇ ಈ ಸಮುದಾಯದ ಜನರು ತಮ್ಮ ಇರವನ್ನು ಗುರುತಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ.
ಡಾ. ಅರುಣ್ ಜೋಳದಕೂಡ್ಲಿಗಿ ಸರಣಿ

Read More

ಇರಾನ್ ದೇಶಕ್ಕೆ ತೆರಳಿದ್ದ ಕ್ರೀಡಾಪಟು ಅರ್ಜುನ ಬಸಪ್ಪ ಗಾಯಕವಾಡ

ಗಂಟಿಚೋರ್ ಸಮುದಾಯದಲ್ಲಿ ಹೆಚ್ಚು ಪ್ರಸಿದ್ಧಿಯನ್ನು ಪಡೆದ ಕ್ರೀಡಾಪಟು ಅಂದರೆ, ಅರ್ಜುನ ಬಸಪ್ಪ ಗಾಯಕವಾಡ. ಕ್ಷೇತ್ರಕಾರ್ಯದಲ್ಲಿ ರಾಯಭಾಗ ಸಮೀಪದ ಶಾಹು ಪಾರ್ಕ್ ನೋಡಲು ಹೋದಾಗ ನಮ್ಮ ಜತೆಗೆ ಎ.ಬಿ. ಗಾಯಕವಾಡ ಅವರ ಮಗ ವಿಜಯ್ ನಮ್ಮ ಜೊತೆಗೆ ಬಂದಿದ್ದರು. ತನ್ನ ತಂದೆಯ ಕ್ರೀಡಾ ಸಾಹಸವನ್ನು ವಿವರಿಸಿದರು. ಗಾಯಕವಾಡರ ರಾಯಭಾಗದ ಮನೆಗೆ ಹೋಗಿದ್ದೆವು. ಅಲ್ಲಿ ಗಾಯಕವಾಡರು ಕ್ರೀಡೆಯಲ್ಲಿ ಭಾಗವಹಿಸಿದ ಫೋಟೋ ಚಿತ್ರಗಳು ನೋಡಲು ಸಿಕ್ಕವು. ಡಾ. ಅರುಣ್ ಜೋಳದಕೂಡ್ಲಿಗಿ ಬರೆಯುವ ಗಂಟಿಚೋರರ ಕಥನ ಸರಣಿಯ ಇಪ್ಪತ್ತಮೂರನೆಯ ಕಂತು

Read More

ಕ್ರಿಯಾಶೀಲ ಸಂಘಟನೆಗಳು ಮತ್ತು ಆಗ್ರಹಗಳು

ಗಂಟಿಚೋರರ ಸಂಘಟನೆಗಳು ಆಯಾ ಭಾಗದ ಸಮಸ್ಯೆಗಳನ್ನು ಗುರುತಿಸುವ ಮತ್ತು ಆ ಸಮಸ್ಯೆಗಳನ್ನು ಸರಕಾರದ ಗಮನಕ್ಕೆ ತರುವ ಕೆಲಸ ಮಾಡಬೇಕಿದೆ. ಸಮುದಾಯದ ಸಮಸ್ಯೆಗಳು ಪ್ರದೇಶದಿಂದ ಪ್ರದೇಶಕ್ಕೆ ಭಿನ್ನವಾಗಿರುತ್ತವೆ. ಲಿಂಗದ ನೆಲೆಯಲ್ಲಿ ಮಹಿಳೆಯರ ಸಮಸ್ಯೆಗಳು ಬೇರೆಯೇ ಆಗಿರುತ್ತವೆ. ಗಂಟೀಚೋರರ ಕಥನಗಳು ಸರಣಿಯಲ್ಲಿ ಗಂಟಿಚೋರರ ಸಂಘಟನೆಗಳ ಕುರಿತು ಅರುಣ್ ಜೋಳದ ಕೂಡ್ಲಿಗಿ ಬರೆದ 22ನೆಯ ಕಂತು ಇಂದಿನ ಓದಿಗಾಗಿ

Read More

ಬೆಂಕಿಯಲ್ಲಿ ಅರಳಿದ `ಹೂ’ “ಗೋದಾವರಿ ಗಂಟಿಚೋರ”

ಗಂಟಿಚೋರ ಸಮುದಾಯವನ್ನು ಬ್ರಿಟೀಶ್ ಆಡಳಿತದಲ್ಲಿ ಕ್ರಿಮಿನಲ್ ಟ್ರೈಬ್ಸ್ ಪಟ್ಟಿಗೆ ಸೇರಿಸಿ ಇವರನ್ನು ನಿಯಂತ್ರಿಸಲು `ಸೆಟ್ಲಮೆಂಟ್’ ಎಂಬ ದೊಡ್ಡ ಜೈಲಲ್ಲಿ ಬಂಧಿಸಿದ್ದರು. ಇವರನ್ನು ಹದ್ದಿನ ಕಣ್ಣಿನಲ್ಲಿ ಕಾವಲು ಕಾಯುತ್ತಾ ಚಿತ್ರ ಹಿಂಸೆಗೆ ಒಳಗುಮಾಡಿದ್ದರು. ಪೌಜುದಾರ, ಪೋಲಿಸರಿಂದ ನಿರಂತರ ಹಿಂಸೆಗೆ ಒಳಗಾದ ಈ ಪುಟ್ಟ ಗಂಟಿಚೋರ ಸಮುದಾಯ ಕಾಲಾನಂತರದಲ್ಲಿ ಯಾರೇ ಕಳ್ಳತನ ಮಾಡಿದರೂ ಇವರನ್ನೇ ಹಿಂಸಿಸುತ್ತಿದ್ದ ಪೋಲಿಸರ ದಬ್ಬಾಳಿಕೆಗೆ ನಲುಗಿತು. ಡಾ. ಅರುಣ್ ಜೋಳದಕೂಡ್ಲಿಗಿ ಬರೆಯುವ ಸರಣಿ

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಗಿರೀಶ್‌ ಕಾಸರವಳ್ಳಿ ಚಿತ್ರಗಳ ಸಂಕಥನ

ನಮ್ಮ ಹೆಚ್ಚಿನ ಚಿತ್ರಗಳಲ್ಲಿ ಮಳೆ ಬಳಕೆಯಾಗುತ್ತಿದ್ದುದು ಒಂದೋ ಹಾಡು, ನೃತ್ಯದ ಚಿತ್ರಣದಲ್ಲಿ, ಇಲ್ಲವೇ ಫೈಟಿಂಗ್‌ಗೆ ಹಿನ್ನೆಲೆಯಾಗಿ. ಅಲ್ಲೆಲ್ಲಾ ಮಳೆಯು ನಡೆಯುತ್ತಿರುವ ಘಟನೆಗೆ ಹಿನ್ನೆಲೆ ಒದಗಿಸುತ್ತಿತ್ತು ಅಷ್ಟೇ. ಅದು…

Read More

ಬರಹ ಭಂಡಾರ