Advertisement
ಎಚ್. ಗೋಪಾಲಕೃಷ್ಣ

ಎಚ್. ಗೋಪಾಲಕೃಷ್ಣ ಬೆಂಗಳೂರಿನ BEL ಸಂಸ್ಥೆಯಲ್ಲಿ ಸ್ಪೋರ್ಟ್ಸ್ ಆಫೀಸರ್ ಜೊತೆಗೆ ಹಲವು ಹುದ್ದೆಗಳನ್ನು ನಿರ್ವಹಿಸಿ ಈಗ ನಿವೃತ್ತರಾಗಿದ್ದಾರೆ. ರಾಜಕೀಯ ವಿಡಂಬನೆ ಮತ್ತು ಹಾಸ್ಯ ಬರಹಗಳತ್ತ ಒಲವು ಹೆಚ್ಚು.

ಸಿಕ್ಕು ನುಣುಚಿಕೊಳ್ಳುವ ಮೀನು ಬರಹ….: ಆಶಾ ಜಗದೀಶ್ ಅಂಕಣ

“ಬರೆದದ್ದೆಲ್ಲಾ ಹೊನ್ನಾಗಬೇಕೆಂದು ಬಯಸುವುದು ತಪ್ಪಾಗುತ್ತದೆ. ಶ್ರೇಷ್ಠ ಬರಹವನ್ನು ಸೃಷ್ಟಿಸುವುದು ಸಾಧ್ಯವಿಲ್ಲ. ಅದು ತಾನಾಗೆ ಹುಟ್ಟುತ್ತದೆ. ಮತ್ತು ಹುಟ್ಟಬೇಕು ಸಹ. ಬುದ್ಧಿಯ ಚಾತುರ್ಯ ಹುಬ್ಬೇರಿಸುವಂತೆ ಮಾಡಬಲ್ಲದು. ಆದರೆ ನಿಜವಾದ ಬರಹ ಓದುಗರ ಹೃದಯವನ್ನು ತಟ್ಟಬಲ್ಲದು. ಬರಹಗಾರನಾದವನಿಗೆ ಇದರ ಅರಿವು ಮತ್ತು ತಾಳ್ಮೆ ಇರಲೇಬೇಕು. ತಾಳ್ಮೆ ಇಲ್ಲದೇ ಬರಹಗಾರನಾಗಲಾರ.”

Read More

ಹೇಳದೇ ಉಳಿದ ಮಾತೊಂದಿದೆ…: ಆಶಾ ಜಗದೀಶ್ ಅಂಕಣ

“ತಾಯಿ ಎನ್ನುವವಳು ತನ್ನ ಮಕ್ಕಳಿಗಾಗಿ ದೈತ್ಯ ಶಕ್ತಿಯೇ ಆಗಿಬಿಡುತ್ತಾಳೆ. ತನ್ನ ಮಕ್ಕಳ ಸುಖಕ್ಕಾಗಿ ತನ್ನ ಸರ್ವಸ್ವವನ್ನೂ ತ್ಯಾಗ ಮಾಡುತ್ತಾಳೆ. ಆದರೆ ಅದೇ ಸಮಯ ಅದಕ್ಕೆ ಅಪವಾದ ಎನಿಸುವಂತಹ ತಾಯಂದಿರೂ ಸಿಕ್ಕಿಬಿಡುತ್ತಾರೆ. ಅಂಥಹಾ ಕೆಲವರನ್ನು ಬದಿಗಿಟ್ಟು ನೋಡುವುದಾದರೆ ನಾವೆಲ್ಲ ತಾಯಂದಿರೂ ಒಂದೇ. ನಮ್ಮದು ತಾಯಿಜಾತಿ. ನಮ್ಮೆಲ್ಲರ ಬಾಹ್ಯರೂಪ, ಅಂತಸ್ತು, ಸಾಮಾಜಿಕ ಜಾತಿ, ಧರ್ಮ…. ಇತ್ಯಾದಿ ಭೇದಗಳು…”

Read More

ಮತ್ತೆ ಮತ್ತೆ ನೆನೆಯುವುದೂ ಸುಖವೇ…: ಆಶಾ ಜಗದೀಶ್ ಅಂಕಣ

“ಒಮ್ಮೆ ಲಂಡನ್ನಿನಲ್ಲಿ ಒಂದು ಪಕ್ಷಿ ಹಾರಾಡುತ್ತಿರುತ್ತದೆ. ಅದೆಷ್ಟು ಚಂದ ಅದರ ಗರಿಗಳು. ಅದೆಷ್ಟು ಚಂದ ಅದರ ಪಲ್ಟಿ. ಮಕ್ಕಳೆಲ್ಲ ಆ ಹಕ್ಕಿಯನ್ನು ನೋಡಿ ಹರ್ಷದಿಂದ ಕುಣಿಯುತ್ತಿರುತ್ತಾರೆ. ಆಗ ಅಲ್ಲಿಗೆ ಒಬ್ಬ ವ್ಯಕ್ತಿ ಬರುತ್ತಾನೆ. ಆ ಹಕ್ಕಿಯನ್ನು ನೋಡುತ್ತಾನೆ. ಇದನ್ನು ಕೊಂದರೆ ತಿನ್ನಬಹುದು ಎಂದುಕೊಳ್ಳುತ್ತಾನೆ. ಅದರ ಎಮರಲ್ಡ್ ಎದೆಗೆ ಗುಂಡಿಕ್ಕಿ ಕೊಲ್ಲುತ್ತಾನೆ. ಪಾಪದ ಹಕ್ಕಿ ಸತ್ತು ಬೀಳುತ್ತದೆ. ಇವ ಹೋಗಿ ನಿರ್ಲಕ್ಷ್ಯದಿಂದ ಅದನ್ನೆತ್ತಿ ನೋಡಿ ಅಯ್ಯೋ ಸುಲಿದರೆ ಹಿಡಿಯಷ್ಟೂ.. “

Read More

ಕರೆಯೊಂದು ಕೇಳುತ್ತಿದೆ ತ್ವರೇ ತ್ವರೇ…: ಆಶಾ ಜಗದೀಶ್ ಅಂಕಣ

“ಇಲ್ಲಿ ಒಮ್ಮೆ ಕವಿ ಬೇಸಗೆಯ ಒಂದು ಸಂಜೆಯಲ್ಲಿ ಪರಿಸರದ ಸೌಂದರ್ಯವನ್ನು ಸವಿಯುತ್ತಿರುವಾಗ, ಒಂದು ಕಲ್ಲು ಗುಹೆಯ ಬಳಿ ಸುಂದರವಾದ ದೋಣಿಯನ್ನು ನೋಡುತ್ತಾನೆ. ತಕ್ಷಣ ಅವನಿಗೆ ಅದು ತನಗೆ ಬೇಕು ಎನಿಸಿಬಿಡುತ್ತದೆ. ಅವನು ನಿಧಾನವಾಗಿ ಕಳ್ಳತನದಿಂದ ಅದರ ಹಗ್ಗವನ್ನು ಬಿಚ್ಚಿ ಮೆಲ್ಲಗೆ ದೋಣಿಯನ್ನು ತಳ್ಳಿಕೊಂಡು ಹೋಗಿ..”

Read More

ನಮಗೆ ನಾವು ಎದುರಾಗಬೇಕು ಮೊದಲು…: ಆಶಾ ಜಗದೀಶ್ ಅಂಕಣ

“ಒಂದಂತೂ ಸತ್ಯ ಪ್ರತಿಷ್ಠೆ ಪ್ರಸಿದ್ಧಿ ಹೆಸರು ಮಣ್ಣು ಮಸಿ… ಎನ್ನುವ ಬಾಲ ಹಿಡಿದು ಹುಸಿ ಹೋಗುವ ಮುನ್ನ ನಮ್ಮ ಆತ್ಮದ ಜರೂರತ್ತಿಗೆ ನಾವು ಕಿವಿಯಾಗಬೇಕಿದೆ. ಹೃದಯದ ಮಾತನ್ನು ವಿಧೇಯವಾಗಿ ಒಮ್ಮೆ ಆಲಿಸಬೇಕಿದೆ ಎಂದೆಲ್ಲ ತೀವ್ರವಾಗಿ ಅನಿಸುತ್ತದೆ. ಎಲ್ಲವನ್ನೂ ಕೊಡವಿಕೊಂಡು ಸುಮ್ಮನೆ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ