Advertisement
ಮಾಲಾ ಮ. ಅಕ್ಕಿಶೆಟ್ಟಿ

ಮಾಲಾ ಅಕ್ಕಿಶೆಟ್ಟಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕಿ. ಲೇಖನ, ಕವಿತೆ, ಕಥೆ, ಲಲಿತ ಪ್ರಬಂಧ, ಮಕ್ಕಳ ಕಥೆಗಳನ್ನು ಬರಿಯೋದು ಹವ್ಯಾಸ. ಹಲವು ಪತ್ರಿಕೆಗಳಲ್ಲಿ ಇವರ ಬರಹಗಳು ಪ್ರಕಟವಾಗಿವೆ

ಅವಳು ಮತ್ತು ಅವಳ ಅಸ್ಮಿತೆ: ಆಶಾ ಜಗದೀಶ್ ಅಂಕಣ

“ನಮ್ಮ ಸಮಾಜದ ಮೂಲ ಘಟಕಗಳಾದ ಹೆಣ್ಣು ಮತ್ತು ಗಂಡು, ಮತ್ತವರ ನಡುವಿನ ಆರೋಪ ಪ್ರತ್ಯಾರೋಪ ಇಂದಿಗೂ ಹೊಸತಲ್ಲ. ಈ ಎರೆಡು ಅನನ್ಯ ಭಿನ್ನ ಎಂಟಿಟಿಗಳ ನಡುವೆ ಹೋಲಿಕೆ ವ್ಯತ್ಯಾಸವೇ ಅಸಂಗತ. ಅದಾಗ್ಯೂ ಅದು ನಡೆಯುತ್ತಲೇ ಹೋಗುತ್ತದೆ. ಹೆಣ್ಣು ಹೆಣ್ಣಿನ ನಡುವಿನ ಹೋಲಿಕೆಯೂ ಕೆಲವೊಮ್ಮೆ ಸಮಂಜಸವೆನಿಸುವುದಿಲ್ಲ.”

Read More

ರಾಜು ಸನದಿ ಪುಸ್ತಕದ ಕುರಿತು ಆಶಾ ಜಗದೀಶ್ ಲೇಖನ

“ಧಾರ್ಮಿಕ ಕಟ್ಟುಪಾಡುಗಳು ಹೇಗೆಲ್ಲ ಹೆಣ್ಣನ್ನು, ಬಲಹೀನರನ್ನು ತನ್ನ ಕಪಿಮುಷ್ಠಿಯಲ್ಲಿ ಬಂಧಿಸುತ್ತದೆ ಎನ್ನುವುದನ್ನು ರಾಜುರವರ ಕವಿತೆಗಳು ಸರಳ ಭಾಷೆಯಲ್ಲಿ ಮನಮುಟ್ಟುವಂತೆ ಹೇಳುತ್ತಾ ಹೋಗುತ್ತವೆ. ತನ್ನ ಸುತ್ತಮುತ್ತಲ ಸಂವೇದನೆಗಳಿಗೆ ಕವಿಯಾದವನು ಹೇಗೆ ಪ್ರತಿಸ್ಪಂದಿಸುತ್ತಾನೆ ಎಂಬುದು ಬಹಳ ಗಮನದಲ್ಲಿಟ್ಟುಕೊಳ್ಳಬೇಕಾದದ್ದು. ಕಾರಣ ಕವಿ ತನ್ನ ಒಳಗಿನ ಪ್ರಪಚಂದಲ್ಲಿ ಕಣ್ಣು ತೆರೆದುಕೊಂಡ ಸಮಯದಲ್ಲಿಯೇ ಹೊರಗಿನ ಪ್ರಪಂಚಕ್ಕೂ…”

Read More

ಏನೊಂದೂ ಅರಿವಾಗದ ಅಯೋಮಯತೆಯಲ್ಲಿ: ಆಶಾ ಜಗದೀಶ್ ಅಂಕಣ

“ಹೆಣ್ಣು ತನ್ನ ಮನೆಯ, ಇರುವ ಪರಿಸರದ ಸೌಂದರ್ಯವನ್ನು ಹೆಚ್ಚಿಸುವ ರೀತಿಯಲ್ಲೇ ತನ್ನಿರುವಿಕೆಯಿಂದಲೇ ಆ ಪರಿಸರಕ್ಕೊಂದು ಸೌಂದರ್ಯ ದಕ್ಕುವಂತೆ ಮಾಡಬಲ್ಲವಳು. ಅದೇ ವೇಳೆ ತನ್ನ ಒಳಗಿನಲ್ಲೂ ಸೌಂದರ್ಯದ ಚಿಲುಮೆ ಬತ್ತದಿರುವಂತೆ ಕಾಪಿಟ್ಟುಕೊಳ್ಳಬಲ್ಲವಳು. ಇದೊಂದು ಮಾತು, ಯಾರಿಗಾದರೂ ಗೊತ್ತಿರಬಹುದು… ಗಂಡು ಕಟ್ಟಡವನ್ನು ಕಟ್ಟುತ್ತಾನೆ, ಹೆಣ್ಣು ಅದನ್ನು ಮನೆಯನ್ನಾಗಿ ಮಾಡುತ್ತಾಳೆ ಎಂದು.”

Read More

ಹೆಣ್ಮನಗಳ ಕಾವ್ಯದ ಜಾಡು ಹಿಡಿದು: ಆಶಾ ಜಗದೀಶ್ ಅಂಕಣ

“ಹೆಣ್ಣು ತನ್ನ ಸಂಪರ್ಕಕ್ಕೆ ಬರುವ ಎಲ್ಲರನ್ನೂ ತೆಕ್ಕೆಗೆಳೆದುಕೊಳ್ಳುತ್ತಾಳೆ. ಸೂಕ್ಷ್ಮವಾಗಿ ಅರ್ಥೈಸಿಕೊಳ್ಳುತ್ತಾಳೆ ಎನ್ನುವುದಕ್ಕೆ ನಿದರ್ಶನ. ಆ ಅವನ ಕೋಪವನ್ನು ಅವ ಹೇಳದೆಯೇ ಅವಳು ಗ್ರಹಿಸುತ್ತಾಳೆ. ಮೊದಲಿಗೆ ಹೆಣ್ಣೊಬ್ಬಳು ಗಂಡನ್ನು ಬಯಸುವುದು ಒಂದು ರೀತಿ ಬಂಡಾಯದ ದನಿ ಎನಿಸುತ್ತದೆಯಾದರೂ ಪದ್ಯ ಮಧ್ಯಭಾಗದಿಂದ ಬೇರೊಂದು ಮಜಲಿಗೆ ಹೊರಳಿಕೊಳ್ಳುತ್ತದೆ. ಗಂಡನ್ನು ವರ್ಣಿಸುತ್ತಾ ಸಾಗುವ ಕವಿತೆ, ಅದನ್ನು ಲೋಕ ಗ್ರಹಿಸುವ ರೀತಿಯನ್ನು ವಿಡಂಬನೆ ಮಾಡುತ್ತದೆ.”

Read More

ರವೀಂದ್ರನಾಥರೊಳಗಿನ “ಅವಳ” ನೆರಳು: ಆಶಾ ಜಗದೀಶ್ ಅಂಕಣ

“ತಂದೆಯಂತಹವನೊಬ್ಬ ವ್ಯಾಪಾರಿ ತನ್ನ ಮಗಳ ವಯಸ್ಸಿನ ಮಗುವಿನಲ್ಲಿ ತನ್ನ ಮಗಳನ್ನು ಕಾಣುವುದನ್ನು ಮನೋಜ್ಞವಾಗಿ ಕಟ್ಟಿಕೊಡುತ್ತಾರೆ ರವೀಂದ್ರರು. ಕಾಬೂಲ್ ಕಡೆಯವನಾದ್ದರಿಂದ ಅವನು ಕಾಬುಲೀವಾಲಾ. ಸಮಯದ ಸಮಯಸಾಧಕತನ ಎನ್ನುವಂತೆ ಕಾಬೂಲೀವಾಲಾ ಜೈಲಿಗೆ ಹೋಗುವ ಪ್ರಸಂಗ ಎದುರಾಗುತ್ತದೆ. ಏಳೆಂಟು ವರ್ಷಗಳ ಸೆರೆವಾಸದ ತರುವಾಯ ಅದೇ ಕಾಬುಲೀವಾಲ….”

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ