Advertisement
ಆಶಾ ಜಗದೀಶ್

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಶಿಕ್ಷಕಿ. ಕತೆ, ಕವಿತೆ, ಪ್ರಬಂಧ ಬರೆಯುವುದು ಇವರ ಆಸಕ್ತಿಯ ವಿಷಯ.ಮೊದಲ ಕವನ ಸಂಕಲನ "ಮೌನ ತಂಬೂರಿ."

ಡಾ. ಜನಾರ್ದನ ಭಟ್‌ ಬರೆಯುವ ‘ಕರಾವಳಿಯ ಕವಿರಾಜಮಾರ್ಗʼ ಸರಣಿ ಆರಂಭ

“ಪಂಜೆಯವರು ಕಹಿಯನ್ನೆಲ್ಲ ಉಂಡು ಸಾಹಿತ್ಯದ ರಸಪಾಕವನ್ನು ಜನತೆಗೆ ನೀಡಿದರು. ಅವರು ಬಾಸೆಲ್ ಮಿಷನಿನವರಿಗಾಗಿ ಕನ್ನಡ ಮೊದಲನೆಯ, ಎರಡನೆಯ ಮತ್ತು ಮೂರನೆಯ ಪದ್ಯಪುಸ್ತಕಗಳನ್ನು ಸಂಪಾದಿಸಿಕೊಟ್ಟರಲ್ಲದೆ ಹೊಸತನವುಳ್ಳ ಕವನಗಳನ್ನು ಸ್ವತಃ ಬರೆದರು. ಮಕ್ಕಳಿಗಾಗಿ ಆಕರ್ಷಕವಾದ ಕಥೆಗಳನ್ನು ಬರೆದರು.”
ಡಾ. ಬಿ. ಜನಾರ್ದನ ಭಟ್‌ ಬರೆಯುವ ಕಡಲ ತಡಿಯ ಕವಿಶ್ರೇಷ್ಠರ ಕುರಿತ…”

Read More

ಓಬಿರಾಯನ ಕಾಲದ ಕಥಾಸರಣಿಯಲ್ಲಿ ಗೋಪಾಲಕೃಷ್ಣ ಪೈ ಬರೆದ ಕಥೆ

“ವೆಂಕು ಹೆಂಗ್ಸಿಗೆ ತನಗಾಗದ ಮಂದಿ ಯಾರೆಂದು ಊಹಿಸುವುದು ಸುಲಭವಾಗಿತ್ತು. ಅವರುಗಳು ಆಗಾಗ ಆ ಹೋಟೇಲಿಗೆ ಬರುವುದು ಕ್ರಮ. ಬರುವುದು ಕತ್ತಲಾದ ಮೇಲೆಯೇ. ಒಂದು ದೋಸೆ ತಿಂದು ಬೇಕೆಂದೇ ಆ ಗಂಡನಿಲ್ಲದವಳೊಡನೆ ಮಾತು ತೆಗೆಯುವುದು ರೂಢಿ. ಹೆಣ್ಣು ಹಸಿದಿದ್ದಾಳೆಂದು ವಾಸನೆ ಹಿಡಿಯುವ ಬೀಜದ ಹೋರಿಗಳವು.”

Read More

ಓಬಿರಾಯನ ಕಾಲದ ಕಥಾಸರಣಿಯಲ್ಲಿ ವ್ಯಾಸರಾವ್ ನಿಂಜೂರು ಬರೆದ ಕಥೆ

“ನರ್ಸಪ್ಪಯ್ಯ ಹಳೆಯ ಫೆವರ್ಲೂಬಾ ಅಲಾರಾಮ್ ಗಡಿಯಾರ ನೋಡುತ್ತಾರೆ, ನಾಲ್ಕು ಗಂಟೆ ಹತ್ತು ನಿಮಿಷ ತೋರಿಸುತ್ತಿತ್ತದು. ತಾನು ಎದ್ದಾಗಲೂ ಅದು ಅದೇ ಟೈಮ್ ತೋರಿಸುತ್ತಿದ್ದುದ್ದು ನೆನಪಾಗಿ, ಹಿಂದಣ ದಿನ ಸಂಜೆಯೇ ಅದು ನಿದ್ರಾಪರವಶವಾಗಿದೆ ಎಂದೂ, ತಾನು ಕೀ ಕೊಡಲು ಮರೆತು ಹೋಗಿದ್ದೂ ನೆನಪಾಗಿ ಒಲೆಗಳ ಕಟ್ಟಿಗೆ ಹಿಂದೆ ಮಾಡಿ ಗ್ಯಾಸ್ ಲೈಟ್ ಆರಿಸಿ ತಗಣೆಗಳ ಸೈನ್ಯವಿರುವ ಬೆಂಚಿಗೆ ತನ್ನ ಬೆನ್ನು ಬಲಿಕೊಟ್ಟರು.”

Read More

ಓಬೀರಾಯನ ಕಾಲದ ಕಥಾಸರಣಿಯಲ್ಲಿ ಗುರುರಾಜ ಮಾರ್ಪಳ್ಳಿ ಬರೆದ ಕತೆ

“ಮನುಷ್ಯನಿಗೆ ಹಾಳಾಗಲಿಕ್ಕೆ ಒಂದು ಕಾಲ. ಒಳ್ಳೆಯದಾಗಲಿಕ್ಕೆ ಒಂದು ಕಾಲ. ಸಾಮಾನ್ಯ ಅದೇ ಟೈಮಿಗೆ ಇರಬಹುದು, ವೆಂಕಟರಾಯರ ದಂಡು ಮದರಾಸಿನಿಂದ ಹೆಂಡತಿಯನ್ನು ಕರೆದುಕೊಂಡು ಟಾಂಗಾದಿಂದ ಬರುತ್ತಿತ್ತು. ಆ ಬ್ಯಾಗು ಹೋಲ್ಡಾಲು, ಹೆಂಡತಿಯ ತುಟಿಗೆ ಮೆತ್ತುವ ರಂಗು; ಆ ಚಪ್ಪಲಿ, ಆ ಬೂಟ್ಸು, ಹ್ಯಾಟು, ಪ್ಯಾಂಟು, ಕೋಟು, ವಾಕಿಂಗ್ ಸ್ಟಿಕ್, ಐ ರಿಮೆಂಬರ್ ಎವರಿಥಿಂಗ್, ಅಂಡರ್ಸ್ಟೇಂಡ್…”

Read More

ಓಬಿರಾಯನಕಾಲದ ಕಥಾಸರಣಿಯಲ್ಲಿ ಕುಕ್ಕೇಟಿ ಮಾಧವ ಗೌಡ ಬರೆದ ಕಥೆ

“ಅಜ್ಜ ಅಡ್ಕಾರಿಗೆ ಹೋದದ್ದು ಯಾಕೆ ಎಂದು ಅಮೇಲೆ ತಿಳಿಯಿತು. ಅವರು ಕ್ಷೌರ ಮಾಡಿಸಿಕೊಳ್ಳಲು ಹೋಗಿದ್ದರು. ಮರುದಿನ ಅಮ್ಮ ಅಜ್ಜನ ಸ್ವಚ್ಛ ಬಟ್ಟೆಗಳನ್ನು ಮಡಚಿ ತಂದು ಅಜ್ಜನಿಗೆ ಕೊಟ್ಟರು. ನಾನು ಕಿಸ್ತು ಕಟ್ಟಲು ಹೋಗುವ ನಮ್ಮ ಅಜ್ಜನ ಸಡಗರವನ್ನು ಗಮನಿಸುತ್ತಿದ್ದೆ. ಯಾವುದೋ ರಾಜಕಾರ್ಯಕ್ಕೆ ಹೋಗುವವರಂತೆ ಅಜ್ಜ ಸಂಭ್ರಮಿಸುತ್ತಿದ್ದರು. ಒಗೆದು ಶುಚಿಯಾಗಿದ್ದ ಮೊಣಕಾಲಿನ ಕೆಳಗೆ ಬರುವಂಥ ಮುಂಡು ಉಟ್ಟು”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ