Advertisement
ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ಪಿಕ್ ನಿಕ್‍ ಎಂದು ಯಾಮಾರಿಸಿದ್ದು!!!: ಬಸವನಗೌಡ ಹೆಬ್ಬಳಗೆರೆ ಬರಹ

ಊರಿಂದ ಇನ್ನೇನು ಸ್ವಲ್ಪ ದೂರ ಹೋಗಿರಲಿಲ್ಲ, ಅವನ ವಿರೋಧಿಗಳು ಕೈಯಲ್ಲಿ ಕಣಿಗೆ (ಮರದ ಬಡಿಗೆ) ಹಿಡಿದು ನಮ್ಮ ರಸ್ತೆಗೆ ಅಡ್ಡವಾಗಿ ನಿಂತಿದ್ದರು. ವ್ಯಾನು ನಿಲ್ಲಿಸಿ ‘ಯಾಕೆ?’ಎಂದು ಕೇಳಿದಾಗ ಅವರು ವ್ಯಾನಿನ ಸುತ್ತಲೂ ನಿಂತು ‘ನೋಡಲು ನರಪೇತಲ ನಾರಾಯಣರಂತೆ ಇದೀರ ಬೋ… ಮಕ್ಕಳಾ.. ರೌಡಿಗಳೇನ್ರೂ ನೀವು, ತಲೆ ಸೀಳಿ ಬಿಡ್ತೀವಿ’ ಎಂದು ಸಿಟ್ಟಾಗಿ ಕಣಿಗೆ ಎತ್ತುತ್ತಾ ಬೈಗುಳ ಶುರು ಮಾಡಿದರು. ಆಗ ನಾವು ನಡುಗುತ್ತಾ ಕಣ್ಣೀರಿಡುತ್ತಾ ನಮ್ಮ ಹಿನ್ನೆಲೆ ತಿಳಿಸಿದೆವು. ತಾಳ್ಮೆಯಿಂದ ನಮ್ಮ ಮಾತನ್ನು ಅವರು ಕೇಳಿದ್ದರಿಂದಲೋ ಏನೋ ಅವರು ನಮಗೇನೂ ಮಾಡದೇ, ಹೋಗಲು ಸುಮ್ಮನೆ ಬಿಟ್ಟರು!
ಬಸವನಗೌಡ ಹೆಬ್ಬಳಗೆರೆ ಬರಹ ನಿಮ್ಮ ಓದಿಗೆ

Read More

ನನ್ನಜ್ಜನೂ… ಮತ್ತು ಅವನ ಸೈಕಲ್ಲೂ….: ಬಸವನಗೌಡ ಹೆಬ್ಬಳಗೆರೆ ಪ್ರಬಂಧ

ಮನೆಯಲ್ಲಿ ಸೈಕಲ್ ಇಲ್ಲದ ಹುಡುಗರು ಆ ಊರಲ್ಲಿದ್ದ ಸಬ್ಬೀರಣ್ಣನ ಪಂಕ್ಚರ್ ಶಾಪ್‌ನಲ್ಲಿ ಬಾಡಿಗೆ ಇರಿಸಿದ್ದ ಸಣ್ಣ ಸೈಕಲ್ಲುಗಳನ್ನು ಹೊಡೆಯುತ್ತಿದ್ದರು. ಇಪ್ಪತ್ತೈದು ಪೈಸೆಗೆ ಅರ್ಧ ಘಂಟೆ ಕಾಲ ಬಾಡಿಗೆ ಕೊಡುತ್ತಿದ್ದನವನು! ಅದ್ಯಾವ ನಂಬಿಕೆ ಮೇಲೆ ಕೊಡುತ್ತಿದ್ದನೋ ಗೊತ್ತಿಲ್ಲ. ಹೊಲಕ್ಕೆ ಬುತ್ತಿ ಒಯ್ಯಬೇಕಾದಾಗ ಮಾತ್ರ ಖುಷಿಯಿಂದ ಸೈಕಲ್ ಕೊಡುತ್ತಿದ್ದ ಅಜ್ಜ ಬೇರೆ ಸಮಯದಲ್ಲಿ ಅದನ್ನು ಮುಟ್ಟೋಕು ಬಿಡ್ತಾ ಇರಲಿಲ್ಲ. ಪೆಟ್ರೋಲ್ ಡೀಸೆಲ್ ಅಂತಾ ಏನೂ ಖರ್ಚು ಆಗೋಲ್ಲ. ಅದ್ಯಾಕಂಗೆ ಆಡ್ತಿದ್ರು ನಮ್ಮಜ್ಜ ಅನ್ನೋದೆ ಇಂದಿಗೂ ನನಗೆ ಉತ್ತರ ಹೊಳೆಯದ ಪ್ರಶ್ನೆಯಾಗಿದೆ!
ಬಸವನಗೌಡ ಹೆಬ್ಬಳಗೆರೆ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಕನಸುಗಾರ ನೇಯ್ದ ಅನನ್ಯ ಕಥೆಗಳು: ಅಬ್ದುಲ್‌ ರಶೀದ್‌ ಕಥಾಸಂಕಲನಕ್ಕೆ ಎಸ್‌. ದಿವಾಕರ್ ಮುನ್ನುಡಿ

ನಮ್ಮ ಕನ್ನಡ ಕಥನ ಪರಂಪರೆಯಲ್ಲಿ ರಶೀದರನ್ನು ಯಾರ ಜೊತೆ ನಿಲ್ಲಿಸಬಹುದು? ಯಾರ ಜೊತೆಗೂ ಅಲ್ಲ. ಅವರನ್ನು ಓದುತ್ತಿರುವಾಗ ನನಗೆ ಕೆಲವೊಮ್ಮೆ ಮಲಯಾಳಂನ ಒ.ವಿ. ವಿಜಯನ್ ಮತ್ತು ಪಾಲ್...

Read More

ಬರಹ ಭಂಡಾರ