Advertisement
ಸುಮಾವೀಣಾ

ವೃತ್ತಿಯಿಂದ ಉಪನ್ಯಾಸಕಿ. ಹಲವಾರು ಪತ್ರಿಕೆಗಳಲ್ಲಿ ಇವರ ಲೇಖನಗಳು ಪ್ರಕಟವಾಗಿವೆ. ‘ನಲವಿನ ನಾಲಗೆ’ (ಪ್ರಬಂಧ ಸಂಕಲನ) ‘ಶೂರ್ಪನಖಿ ಅಲ್ಲ ಚಂದ್ರನಖಿ’(ನಾಟಕ) ‘ಮನಸ್ಸು ಕನ್ನಡಿ’ ಪ್ರಕಟಿತ ಕೃತಿಗಳು. ‘ಲೇಖ ಮಲ್ಲಿಕಾ’,’ವಿಚಾರ ಸಿಂಧು’  ಪುಸ್ತಕಗಳು ಅಚ್ಚಿನಲ್ಲಿವೆ.

ಒಂದು ಮುತ್ತು ನಿಮ್ಮನ್ನು ಅಷ್ಟು ಭಯ ಪಡಿಸಿತಾ?

ಜೀವನದಲ್ಲಿ ನಾನು ಯಾರನ್ನು ನೋಡುತ್ತೇನೆಯೋ ಅವರಂತೆ ಆಗಲು, ಅವರಲ್ಲಿ ತಾನು ಇಷ್ಟಪಟ್ಟದ್ದನ್ನು ತನ್ನ ಭಾಗವಾಗಿಸಿಕೊಳ್ಳುವ ತನ್ನ ಗುಣಕ್ಕೆ ಏನೆನ್ನಬೇಕು? ಆ ರೀತಿ ಎಲ್ಲರೊಳಗಿನಿಂದ ಒಂದೊಂದು ಹೆಕ್ಕುತ್ತಾ ಅರಗಿಸಿಕೊಂಡು ಬರುತ್ತಾ ಇದ್ದ ತನಗೆ ತನ್ನ ನಿಜವಾದ ಅಸ್ಮಿತೆ ಯಾವುದು? ಎಂದು ಪ್ರತಿಸಲ ಗೊಂದಲಕ್ಕೆ ಬೀಳುತ್ತಾನೆ. ಅದೇ ಹೊತ್ತಿಗೆ ಆ ಹುಡುಗ ಅವನು ಕೂತಿದ್ದ ಜಾಗದಿಂದಲೇ ”ಅಂಕಲ್, ನೀವು ರೈಟರ್ ಆಲ್ವಾ?” ಎಂದು ಜೋರಾಗಿ ಕೇಳಿದ. ಅವನು ಸುಮ್ಮನೆ ತಲೆ ಅಲ್ಲಾಡಿಸಿದ.
ದಾದಾಪೀರ್‌ ಜೈಮನ್‌ ಬರೆಯುವ “ಜಂಕ್ಷನ್‌ ಪಾಯಿಂಟ್‌” ಅಂಕಣ

Read More

ಕಬೂಲ್…..

ನಿಶ್ಚಿತಾರ್ಥಕ್ಕೆ ಮೂರು ದಿನ ಉಳಿದಿತ್ತು. ಅದೇನಾಯಿತೋ ಕಾಣೆ. ರಾತ್ರಿ ಮನೆಯಲ್ಲಿ ಮಲಗಿದ್ದವಳು ಬೆಳಗ್ಗಿಗೆ ಕಾಣಲಿಲ್ಲ. ಊರೆಲ್ಲಾ ಹುಡುಕಾಯಿತು. ಸುಳಿವಿಲ್ಲ, ಸುದ್ದಿಲ್ಲ. ಅಮ್ಮ ಪಕ್ಕದೂರಿನ ದರ್ಗಾಕ್ಕೆ ಹೋಗಿ ”ಎಲ್ಲಾರ ಇರ್ಲಿ ಸುಖವಾಗಿರ್ಲಿ” ಅಂತ ದುವಾ ಕೇಳಿಕೊಂಡು ಬಂದ್ಲು. ಬಾಬಾ ‘ಹಿರಿಯಕ್ಕನ ಚಾಳಿ ಮನೆಮಂದಿಗೆಲ್ಲ’ ಅನ್ನೊ ಗಾದೆ ನಿಜವಾಗಬಾರದೆಂದು ಉಳಿದ ನಾವು ನಾಲ್ಕು ಹೆಣ್ಣು ಮಕ್ಕಳನ್ನ ಹೆಚ್ಚು ಹೆಚ್ಚು ಕಾಯಲು ಶುರುಮಾಡಿದ. ಸಹಜವಾಗಿಯೇ ಪಾತಿ ಮತ್ತು ಸಯೀದನ ಮದುವೆ ಮುರಿದುಬಿದ್ದಿತ್ತು. ದಾದಾಪೀರ್‌ ಜೈಮನ್‌ ಬರಹ

Read More

ಪಿಜ್ಜಾ ಡೆಲಿವರಿ ಹುಡುಗನೂ ಹಾಗೂ ಓಲ್ಡ್ ಮಾಂಕ್ ಪರಮಾತ್ಮನೂ

ಹೊರಗಡೆಯಿಂದ ನಿಂತು ನಾವು ಸಾವಿರ ಹೇಳಬಹುದು. ಆದರೆ ಒಳಗಿದ್ದು ಕೆಂಡ ಹಾಯುತ್ತಿರುವವರ ಪರಿಸ್ಥಿತಿಗಳು ಭಿನ್ನವಾಗಿರುತ್ತವೆ. ಪ್ರೀತಿ ಮತ್ತು ಯುದ್ಧದಲ್ಲಿ ಎಲ್ಲವೂ ಹಿತ ಎನ್ನುವ ಹಾಗೆ; ಏಕ್ತಾ ಕಪೂರ್ ಸೀರಿಯಲ್ಲುಗಳಲ್ಲಿರುವಂತೆ ಅದೆಷ್ಟೋ ಬಾರಿ ಬೇರೆಯಾಗಿ ಮತ್ತೆ ಮತ್ತೆ ಕೂಡಿಕೊಳ್ಳಲೂಬಹುದು. ಮಾತಿನ ಕೊನೆಯಲ್ಲಿ ‘ಹೋಗ್ಲಿ ಬಿಡೋ ಯಣ. ಬಿಟ್ಟೆ ಬಿಡ್ತೀನಿ ಅತಾಗ. ಹೊಯ್ಕೋತ ಹೋಗ್ಲಿ!’ ಎಂದೇನೋ ಅಂದ. ದಾದಾಪೀರ್‌ ಜೈಮನ್ ಬರೆಯುವ ಜಂಕ್ಷನ್‌ ಪಾಯಿಂಟ್‌ ಅಂಕಣ

Read More

ನಂಬಿ ಬದುಕಿದವರ ಕಥೆ

ಝುಹೆಬಾನ್ ಎಂಬ ಮಧ್ಯವಯಸ್ಕನೊಬ್ಬರನ್ನು ಮಾತಿಗೆಳೆದಾಗ ಅವರು ದರ್ಗಾಹದ ಇತಿಹಾಸವನ್ನು ಬಿಚ್ಚಿಡುತ್ತಾ ಹೋದರು. ಸುಮಾರು ಎರಡುನೂರ ಎಪ್ಪತ್ತೈದು ವರ್ಷಗಳ ಹಿಂದೆ ಟಿಪ್ಪು ಮಸ್ತಾನ್, ಮಾಣಿಕ್ ಮಸ್ತಾನ್ ಮತ್ತು ತವಕ್ಕಲ್ ಮಸ್ತಾನ್ ಎಂಬ ಮೂವರು, ನವಾಬ್ ಹೈದರ್ ಆಲಿ ಕಟ್ಟಿಸುತ್ತಿದ್ದ ಕಲ್ಲಿನರಮನೆಯ ಕೆಲಸಕ್ಕೆಂದು ಬಂದರು. ಧರ್ಮನಿಷ್ಠರಿದ್ದ ಆ ಮೂವರೂ ಕೆಲಸವೇ ದೇವರೆಂದು ದುಡಿಯುತ್ತಿದ್ದರೂ ಪಗಾರದ ದಿನ ಮಾತ್ರ ಕಾಣೆಯಾಗಿಬಿಡುತ್ತಿದ್ದರಂತೆ!
ದಾದಾಪೀರ್‌ ಜೈಮನ್‌ ಬರೆಯುವ ‘ಜಂಕ್ಷನ್‌ ಪಾಯಿಂಟ್‌’ ಅಂಕಣ

Read More

ವಿದಾಯದಲ್ಲೂ ಬೆಳೆವ ಪ್ರೀತಿ

‘ಎಲ್ಲಾ ಕ್ಯಾಲ್ಕುಲೆಟ್ ಮಾಡಿ ಪ್ರೀತ್ಸಕೆ ಇದು ಅರೆಂಜ್ ಮ್ಯಾರೇಜ್ ಅಲ್ಲ. ಅವನನ್ನು ನೋಡಿದ್ರೆ ನನ್ನ ಎದೆಬಡಿತ ಹೆಚ್ಚಾಗತ್ತೆ. ಅವನ ಸಮುದ್ರದಂತಹ ಕಣ್ಣುಗಳ ಸೆಳೆತದಿಂದ ಪಾರಾಗೋದಿಕ್ಕೆ ಆಗದೆ ಇಲ್ಲ…’ ಎಂದು ಹೇಳುತ್ತಿದ್ದವನನ್ನು ತಡೆದು ‘ಇವೆಲ್ಲಾ ಮೊದಲ ನೋಟದಲ್ಲೇ ಆಯ್ತೆನೋ ಸಾಹೇಬ್ರಿಗೆ?!’ ಎಂದು ಕೇಳಿದಾಗ ಅವನು ಕೊಟ್ಟ ಉತ್ತರ ಅದೆಷ್ಟು ಸಮಂಜಸ ಅನಿಸುತ್ತದೆ… ಅವನು ಹೇಳಿದ; ‘ನೀ ಏನೇ ಅನ್ನು, ಮೊದಲ ನೋಟ, ಮೊದಲ ಗುರುತುಗಳೇ ನಮ್ಮನ್ನು ಸಾಹಸಿಗಳನ್ನಾಗಿ ಮಾಡದು.
ದಾದಾಪೀರ್‌ ಜೈಮನ್‌ ಬರೆಯುವ ‘ಜಂಕ್ಷನ್‌ ಪಾಯಿಂಟ್‌’ ಅಂಕಣ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ