Advertisement
ವಸಂತಕುಮಾರ್‌ ಕಲ್ಯಾಣಿ

ವಸಂತಕುಮಾರ್‌ ಕಲ್ಯಾಣಿ ಹವ್ಯಾಸಿ ಬರಹಗಾರರು. ಕಥನ ಇವರ ಇಷ್ಟದ ಪ್ರಕಾರ. ಕನ್ನಡ ಪರ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದವರು, ಗೋಕಾಕ್ ಚಳುವಳಿಯಲ್ಲಿ ಸಕ್ರಿಯರಾಗಿದ್ದರು, ಹಲವು ಕಿರುತೆರೆ, ಚಲನಚಿತ್ರಗಳಲ್ಲಿ ಪುಟ್ಟ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಇವರ ಬರಹಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ 'ಬಾಲರಾಜನೂ ಕ್ರಿಕೆಟ್ಟಾಟವೂ' ಕಥೆಗೆ ಮೇವುಂಡಿ ಮಲ್ಲಾರಿ ಕಥಾ ಪುರಸ್ಕಾರ ಪ್ರಶಸ್ತಿ ದೊರಕಿದೆ. 'ಕಾಂಚನ ಮಿಣಮಿಣ'  (ಸಣ್ಣಕಥಾ ಸಂಕಲನ) ‘ಪರ್ಯಾಪ್ತ’ ಪ್ರಕಟಿತ ಕಥಾ ಸಂಕಲನಗಳು.

“ಮೂರ್ತಣ್ಣ”: ದರ್ಶನ್ ಜೆ. ಬರೆದ ಈ ವಾರದ ಕತೆ

“ಹೀಗೆ ನಡೆಯುತ್ತಿರುವಾಗಲೊಮ್ಮೆ, ಕೃಷ್ಣಪ್ಪನ ಹೋಟೆಲ್ಲಿಗೆ ನಾಲ್ಕು ಬಿಂದಿಗೆ ನೀರು ಸೇದಿ, ಸೈಕಲ್ ನ ಕ್ಯಾರಿಯರ್ ಮೇಲೆರಡು ಬಿಂದಿಗೆ ಕಟ್ಟಿ, ಮುಂದಿನ ಬಾರಿನ ಮೇಲೆರಡಿಟ್ಟು, ಬಿರಬಿರನೆ ಬರುತ್ತಿರುವಾಗ ಯಾರೋ ಎದುರಿನಿಂದ ಹಂದಿಗಳನ್ನು ಓಡಿಸುತ್ತಾ ಬಂದರು. ಮೂರ್ನಾಲಕ್ಕು ಕೊಚ್ಚೆ ಮೈನ ಹಂದಿಗಳು ಒಮ್ಮೆಗೆ ಇದಿರಾದದ್ದರಿಂದ ಮತ್ತು ಹಂದಿಯನ್ನು ಮುಟ್ಟಿಸಿಕೊಂಡರೆ ಸೈಕಲ್ ಮಾರಬೇಕಾದ ಪ್ರಸಂಗದ ಬಗ್ಗೆ ಹೆದರಿ, ಅದನ್ನು ತಪ್ಪಿಸಲು ಹೋಗಿ…”

Read More

ಭಾನುವಾರದ ವಿಶೇಷ:ದರ್ಶನ್ ಜೆ. ಬರೆದ ಸಣ್ಣಕಥೆ ’ಅಬೀಬಾ’

”ನನಗೆ ಹೊಟ್ಟೆಯಲ್ಲಿ ಸಂಕಟ ಶುರುವಾಯಿತು. ಇಂಥಾ ಸಮಯದಲ್ಲಿ ನಾವೆಲ್ಲಾ ಗೆಳೆಯರು ನಮ್ಮ ಜೀವದ ಗೆಳೆಯ ಅಬೀಬಾನ ಹತ್ತಿರ ಇರಬೇಕು, ಹೌದು ಅದೇ ಒಳಿತೆನಿಸಿತು.ಎಲ್ಲರು ನಮ್ಮ ಮನೆಗಳ ಹಿಂದಿನ ಬೀದಿಯ ಸಾಬರ ಬೀದಿಗೆ ಹೋದೆವು. ದೂರದಿಂದಲೇ ಅಬೀಬಾನ ಮನೆಯ ಹತ್ತಿರದ ಜನಸಂದಣಿ ನೋಡಿ ಭಯವಾಯ್ತು.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ