Advertisement
ಗುರುಪ್ರಸಾದ್‌ ಕುರ್ತಕೋಟಿ

ಗುರುಪ್ರಸಾದ್‌ ಕುರ್ತಕೋಟಿ ಇಪ್ಪತ್ತು ವರ್ಷಗಳ ಕಾಲ ಸಾಫ್ಟ್‌ವೇರ್ ಇಂಜಿನಿಯರ್‌ ಆಗಿ ಕಾರ್ಯನಿರ್ವಹಿಸಿ ಕೃಷಿಗಿಳಿದ ಉತ್ಸಾಹಿರೈತರು. "ಬೆಳೆಸಿರಿ" ಎಂಬ ಸಂಸ್ಥೆಯನ್ನು ಹುಟ್ಟುಹಾಕಿದ್ದಾರೆ.  "ಕೇಶಕ್ಷಾಮ" (ಹಾಸ್ಯ ಬರಹಗಳ ಸಂಕಲನ) ಸೇರಿ ಇವರ ಮೂರು ಕೃತಿಗಳು ಪ್ರಕಟಗೊಂಡಿವೆ.

ಇಲ್ಲದ ಸಲ್ಲದ ಭ್ರಮೆಗಳು ಮತ್ತು ಸ್ವಯಂ ಚಿಕಿತ್ಸೆ ತಂದೊಡ್ಡುವ ಆಪತ್ತುಗಳು

ಟಿವಿಯಲ್ಲಿ ಕೆಲವು ಖಾಯಿಲೆಯ ಕುರಿತಾಗಿ ಬರುವ ಮಾತುಗಳನ್ನು, ಪೇಪರಿನಲ್ಲಿ ಬರುವ ವಿಷಯಗಳನ್ನು ಓದಿ ಮತ್ತು ಗೂಗಲ್ ಸರ್ಚ್‌ನಲ್ಲಿ ಬರುವ ವಿವರಗಳನ್ನು ನೋಡಿಕೊಂಡು ತಮಗೆ ಆ ಕಾಯಿಲೆ ಇದೆ ಮತ್ತು ಈ ರೋಗ ಇದೆ ಎಂದು ತಪ್ಪಾಗಿ ನಿಶ್ಚಯಿಸಿಬಿಡುವ ಬೃಹಸ್ಪತಿಗಳು ಕೂಡ ನಮ್ಮಲ್ಲಿ ಇದ್ದಾರೆ.  ಅಷ್ಟೇ ಅಲ್ಲ, ಕೆಲವೊಮ್ಮೆ ಕಾಯಿಲೆಗಳಿಗೆ ಸ್ವಯಂ ಔಷಧಿ ಸೇವಿಸುವ ಪರಿಪಾಠ  ಇತ್ತೀಚೆಗೆ ಹೆಚ್ಚಾಗಿದೆ. ‘ನೆನಪುಗಳ ಮೆರವಣಿಗೆ’ ಸರಣಿಯಲ್ಲಿ  ಡಾ. ಕೆ.ಬಿ. ಸೂರ್ಯಕುಮಾರ್ ಬರಹ 

Read More

ಸತ್ತವನು ಎದ್ದು ಬಂದಾಗ…

ಈಗ ಕಂಪ್ಯೂಟರ್ ಯುಗ ಬಂದು, ಎಲ್ಲಾ ದಾಖಲು ಡಿಜಿಟಲೀಕರಣ ಆಗಿ, ಪ್ರತಿ ರೋಗಿಗೆ ಒಂದು ನಿರ್ದಿಷ್ಟ ಸಂಖ್ಯೆಯನ್ನು ಕೊಡುವುದರಿಂದ, ಹಿಂದಿನ ದಿನಗಳಂತೆ ಸರ್ಟಿಫಿಕೇಟ್ ಕೊಡುವುದು ಸ್ಪಲ್ಪ ಕಷ್ಟ. ಹಾಗೆಯೇ ಈಗ, ಕೆ. ಪಿ. ಎಂ. ಇ. ಕಾನೂನಿನಲ್ಲಿ ಪ್ರತಿ ವೈದ್ಯರೂ, ತಾವು ಚಿಕಿತ್ಸೆ ನೀಡುವ ಎಲ್ಲಾ ರೋಗಿಗಳ ವಿವರಗಳನ್ನು ಒಂದು ಪುಸ್ತಕದಲ್ಲಿ ಬರೆದು ಇಡಬೇಕು ಎಂದಿದೆ. ಹಾಗಾಗಿ ಈ ಮೊದಲಿನಂತೆ ಸರ್ಟಿಫಿಕೇಟ್ ಕೊಡಲು, ಈಗ ಈಗ ಬಹಳ ಪ್ರಯಾಸ ಪಡಬೇಕು.
ಡಾ. ಕೆ.ಬಿ. ಸೂರ್ಯಕುಮಾರ್‌ ಬರೆಯುವ ನೆನಪುಗಳ ಮೆರವಣಿಗೆ ಸರಣಿಯ ಕಂತು ನಿಮ್ಮ ಓದಿಗೆ

Read More

ಗಣ್ಯರ ಒಡನಾಟದಲ್ಲಿ ಕಂಡ ಸರಳತೆಯ ಮುಖಗಳು

ಯಾವುದಾದರೂ ಗಣ್ಯ ವ್ಯಕ್ತಿಗಳನ್ನು ಬರುವಿಕೆಯು ಮಧ್ಯಾಹ್ನ ಹನ್ನೊಂದು ಗಂಟೆಗೆ ಎಂದು ಇದ್ದರೂ ನಾವು ಭದ್ರತೆಯ ದೃಷ್ಟಿಯಿಂದ ಬೆಳಿಗ್ಗೆ ಮುಂಜಾನೆಯೇ ಅಲ್ಲಿರಬೇಕಾಗುತ್ತಿತ್ತು. ಅಲ್ಲಿ ಎಲ್ಲ ತಪಾಸಣೆಗಳನ್ನು ಮಾಡಿದ ನಂತರ ಆಸ್ಪತ್ರೆಯವರಾದ ನಾವು ಮೊದಲಿನ ಸುತ್ತಿನಲ್ಲಿ ಇರುತ್ತಿದ್ದೆವು. ಗಣ್ಯವ್ಯಕ್ತಿಗಳಿಗಾಗಿ ತಯಾರು ಮಾಡುತ್ತಿರುವ ಎಲ್ಲಾ ತಿನಿಸುಗಳ ರುಚಿಯನ್ನು ಕೂಡ ನೋಡಬೇಕೆಂಬ ಸೂಚನೆ ನೀಡಲಾಯಿತು. ಡಾ. ಕೆ.ಬಿ. ಸೂರ್ಯಕುಮಾರ್ ಬರೆಯುವ ನೆನಪುಗಳ ಮೆರವಣಿಗೆ ಸರಣಿ.

Read More

ಸಣ್ಣ ತಪ್ಪಿನಿಂದಾಗುವ ದೊಡ್ದ ಅನಾಹುತ

ಆಗಷ್ಟೇ ಶಾಲೆ ಬಿಟ್ಟು ಮಕ್ಕಳು ಅತ್ತಿಂದಿತ್ತ ಓಡಾಡುತ್ತಾ ರಸ್ತೆಯ ಮೇಲೂ, ಪಕ್ಕದಲ್ಲೂ ಚಲಿಸುತ್ತಿದ್ದರು. ಆಗ  ನಡೆದುಕೊಂಡು ಹೋಗುತ್ತಿದ್ದ ಒಬ್ಬ ಚಿಕ್ಕ ಹುಡುಗಿಗೆ ಮುಂದಿನಿಂದ ಬಂದ ಒಂದು ಮೋಟಾರ್ ಬೈಕ್ ಸವಾರನ ಯಡವಟ್ಟಿನಿಂದಾಗಿ,  ಅಪಘಾತ ಸಂಭವಿಸಿತ್ತು. ಕೂಡಲೇ ಕೆಲವು ಆಸ್ಪತ್ರೆಯ ಸಿಬ್ಬಂದಿ, ಓಡಿಹೋಗಿ ಮಗುವನ್ನು ಎತ್ತಿಕೊಂಡು ತುರ್ತು ವಿಭಾಗಕ್ಕೆ ತಂದಿದ್ದರು. ನಮ್ಮ ಜೊತೆ ಹರಟುತ್ತಾ ನಿಂತಿದ್ದ ಅಂದಿನ ತುರ್ತು ವಿಭಾಗದ ವೈದ್ಯರು ಅಲ್ಲಿದ್ದ ಅಪಘಾತ ಪುಸ್ತಕದಲ್ಲಿ ಅಂದಿನ ದಿನಾಂಕ, ಸಮಯ, ಮಗುವಿನ ಹೆಸರು, ವಯಸ್ಸು  ಇತ್ಯಾದಿ ವಿವರಗಳನ್ನು…

Read More

ಐಬಿಲ್ಲದ ಕೊಲೆಯ ಜಾಡು ಹಿಡಿದಾಗ ಕಂಡ ವಿಸ್ಮಯಗಳು

ಐಬಿಲ್ಲದ ಕೊಲೆ ಎಂದು ಶೀರ್ಷಿಕೆ ಕೊಟ್ಟು ಬರಹವನ್ನು ಮುಗಿಸಿದರೂ, ಅದು ನಿಜಕ್ಕೂ ಹಾಗಿರಲಿಲ್ಲ ಎಂಬುದು ನನಗೆ ಬಳಿಕ ತಿಳಿಯಿತು. ಮರಳುಗಾಡಿನಲ್ಲಿ ನಡೆದ ಕೊಲೆಯ ಪೂರ್ವಾಪರಗಳು ಎಷ್ಟೋಕಾಲದ ಬಳಿಕ ಅನಾವರಣಗೊಂಡಿದ್ದವು. ಅದು ಮೊಬೈಲು, ಕಂಪ್ಯೂಟರು ಇಲ್ಲದ ಕಾಲವಾದ್ದರಿಂದ ಪತ್ತೆದಾರಿಕೆಯು ನಿಧಾನವಾಗಿತ್ತು. ಕೊಲೆಯ ಹಿಂದಿರುವ ಕಾರಣವನ್ನು ಹುಡುಕಬೇಕಾದರೆ ಸಾಕ್ಷ್ಯಗಳು ಅಗತ್ಯವಾಗಿರುತ್ತವೆ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ