Advertisement
ಗುರುಪ್ರಸಾದ್‌ ಕುರ್ತಕೋಟಿ

ಗುರುಪ್ರಸಾದ್‌ ಕುರ್ತಕೋಟಿ ಇಪ್ಪತ್ತು ವರ್ಷಗಳ ಕಾಲ ಸಾಫ್ಟ್‌ವೇರ್ ಇಂಜಿನಿಯರ್‌ ಆಗಿ ಕಾರ್ಯನಿರ್ವಹಿಸಿ ಕೃಷಿಗಿಳಿದ ಉತ್ಸಾಹಿರೈತರು. "ಬೆಳೆಸಿರಿ" ಎಂಬ ಸಂಸ್ಥೆಯನ್ನು ಹುಟ್ಟುಹಾಕಿದ್ದಾರೆ.  "ಕೇಶಕ್ಷಾಮ" (ಹಾಸ್ಯ ಬರಹಗಳ ಸಂಕಲನ) ಸೇರಿ ಇವರ ಮೂರು ಕೃತಿಗಳು ಪ್ರಕಟಗೊಂಡಿವೆ.

ಕೊರೋನಾ ಎಂಬ ಸಾವಿನ ರೂಪಕ: ಲಕ್ಷ್ಮಣ ವಿ.ಎ. ಅಂಕಣ

“ನ್ಯಾಷನಲ್ ಜಿಯೋಗ್ರಾಫಿಕ್ ಚ್ಯಾನೆಲ್ ನಲ್ಲಿ ಆಫ್ರಿಕಾದ ಮಸಾಯ್ ಮಾರಾ ಕಾಡಿನಲ್ಲಿ ಹಸಿದ ಹುಲಿಗಳು ಬೇಟೆಯಾಡುವುದನ್ನು ನೀವು ನೋಡಿರಬಹುದು. ಹುಲಿ ತನ್ನ ಬೇಟೆಯನ್ನು ಬಲು ಜಾಣ್ಮೆಯಿಂದ ಅಷ್ಟೇ ಎಚ್ಚರಿಕೆಯಿಂದ ಗುಂಪಿನಲ್ಲಿರುವ ಅತಿ ದುರ್ಬಲವಾದ ಪ್ರಾಣಿಯನ್ನೇ ಆಯ್ದುಕೊಂಡಿರುತ್ತದೆ. ಕಾರಣವಿಷ್ಟೇ ಹುಲಿಗೆ ಸುಲಭವಾಗಿ ಯಾವುದೇ ಪ್ರತಿರೋಧವಿಲ್ಲದೆ ತನ್ನ ಆಹಾರ ಸಂಪಾದಿಸಬೇಕೆನ್ನುವ ಇರಾದೆಯಷ್ಟೇ..”

Read More

ಇಸ್ಪೀಟಾಟ್ಟ ಮತ್ತು ಕ್ರಿಕೆಟ್ಟಾಟ ಎಂಬ ಆಧ್ಯಾತ್ಮ: ಲಕ್ಷ್ಮಣ ವಿ.ಎ. ಅಂಕಣ

“ಮಳೆ ಬೀಳದ ಊರಿನಲ್ಲಿ ಕೂಲಿ ನಾಲಿ ಕೆಲಸ ಸಿಗುವುದೂ ಅಷ್ಟರಲ್ಲೇ ಇತ್ತು, ಅಥವ ಇದೊಂದು ನೆಪವೇನೋ.. ಈ ಇಸ್ಪೀಟೆಲೆಗಳನ್ನು ನೀಟಾಗಿ ಯಾರಿಗೂ ಕಾಣದಂತೆ ಅಷ್ಟೇ ಕಲಾತ್ಮಕವಾಗಿ ಮಡಚಿ ಹಿಡಿಯುವುದು, ಮತ್ತೆ ಜೋಕರುಗಳು ಬಂದಾಗ ಒಳಗೊಳಗೇ ಖುಷಿಪಡುವುದು, ತಮಗೆ ಬೇಕಾದ ನಂಬರು ಸಿಗದಿದ್ದಾಗ ಆಕ್ರೋಶಗೊಂಡು ಪಟ್ ಅಂತ ಇಸ್ಪೀಟಿನೆಲೆ ನೆಲಕೆ ಬಡಿಯುವುದು…”

Read More

ಧಾರವಾಡದ ದಿನಗಳ ನೆನೆಯುತ್ತಾ…: ಲಕ್ಷ್ಮಣ ವಿ.ಎ. ಅಂಕಣ

“ಎಲೆಯುದುರುವ ಕಾಲವಿದು. ರಾತ್ರಿ ಮೈಯ್ಯೆಲ್ಲ ಥರಗುಟ್ಟುವ ಚಳಿ. ಕಾಲಿಗೆ ಬರುವ ಹೊದಿಕೆ ತಲೆಗೆ ಬರುತ್ತಿರಲಿಲ್ಲ ತಲೆಗೆ ಬಂದದ್ದು ಕಾಲಿಗೆ ಬರುತ್ತಿರಲಿಲ್ಲ. ಅಷ್ಟೇ ಹಾಸಿಗೆ ಇದ್ದಷ್ಟೇ ಕಾಲು ಚಾಚಬೇಕು ವಿಶೇಷವಾಗಿ ಚಳಿಗಾಲದಲ್ಲಿ ಹೀಗಾಗಿ ತಾಯ ಗರ್ಭದಲ್ಲಿ ಮಗು ಮಲಗಿರುತ್ತದಲ್ಲ ಎರಡು ಕಾಲು ಮಡಚಿ ತಲೆ ತಗ್ಗಿಸಿ ಅರ್ಧ ಬಿಲ್ಲಿನಾಕಾರಾದಲ್ಲಿ ಹಾಗೆ ಮಲಗುತ್ತಿದ್ದೆ, ಧಾರವಾಡದ ಸಪ್ತಾಪೂರದ ಮಿಚಿಗನ್ ಕಂಪೌಂಡಿನ ಸಿಂಗಲ್ ಔಟ್ ಹೌಸ್ ರೂಮಿನಲ್ಲಿ…”

Read More

ಕಚ್ಚಾ ಹಾಳೆಯಂತಹ ನನ್ನ ಊರು: ಲಕ್ಷ್ಮಣ ವಿ.ಎ. ಅಂಕಣ

“ಉತ್ತರ ದಿಕ್ಕಿನ ಅಂಗಳದ ಎಡಭಾಗದಲ್ಲಿ ಎರಡು ಹಿಂಡುವ ಎಮ್ಮೆ ಮತ್ತು ಇನ್ನೊಂದು ವಯಸ್ಸಾದ ಮುರುಕುಕೋಡಿನ ಗೊಡ್ಡೆಮ್ಮೆ. ದಕ್ಷಿಣದ ಬಾಗಿಲಿನ ಹಿತ್ತಲಿನಲ್ಲಿ ಜೋಳದ ದಂಟಿನಿಂದ ಮರೆಮಾಚಿದ ಸ್ನಾನಕ್ಕೆಂದು ಮರೆಮಾಡಿದ ಎರಡಗಲದ ಒಂದು ಜಾಗ, ಸ್ನಾನದ ನೀರು ಹೋಗಿ ಇಂಗುವಲ್ಲಿ ತಿಪ್ಪೆ, ಆ ತಿಪ್ಪೆಯಲ್ಲಿ ಎಮ್ಮೆ ಆಡುಗಳ ಯಥೇಚ್ಛ ಗೊಬ್ಬರ ಇಂತಹ ಊರಿನಲ್ಲಿ ಬಹುಬೇಗ ಬೆಳೆಯುವಂತವು ಒಂದು ತಿಪ್ಪೆಗಳು ಮತ್ತು ಇನ್ನೊಂದು ಮೈ ನೆರೆದ ಹುಡುಗಿಯರು…”

Read More

ಕಾಯುವುದಿಲ್ಲ ಕವಿತೆಗೆ ಯಾರೂ ಕವಿಯೊಬ್ಬನಲ್ಲದೆ…: ಲಕ್ಷ್ಮಣ ವಿ.ಎ. ಅಂಕಣ

“ಮೊನ್ನೆ ಮೊನ್ನೆ ನಮ್ ರಸ ಋಷಿ ಕುವೆಂಪು ಅವರ ಜನ್ಮ ಶತಮಾನೋತ್ಸವ ಇದ್ದಾಗ ರವೀಂದ್ರ ಕಲಾಕ್ಷೇತ್ರದಾಗ ಒಂದ ಕವಿಗೋಷ್ಠಿ ಇಟ್ಟಿದ್ರು. ನಾಡಿನ ಎಲ್ಲ ಯುವಕವಿಗಳೂ ದಂಡಿ ದಂಡಿಯಾಗಿ ಬಂದಿದ್ರು… ಆದರೆ ಕೇಳೋ ಕಿವಿಗಳು ಅಲ್ಲೊಂದು ಇಲ್ಲೊಂದು…. ಎಲ್ಲಾರೂ ತಮ್ಮ ತಮ್ಮ ಕವಿತೆ ಓದಿದ ಮ್ಯಾಲ ಶಾಲು ಸನ್ಮಾನ ಮಾಡಿಸ್ಕೊಂಡು ಸಿಟಿ ಮಾರ್ಕೆಟಿಗೆ ಸಂತಿ ಮಾಡ್ಲಿಕ್ಕ ಹೋಗಬೇಕ!? ಕೊನೆಗೆ ವೇದಿಕೆ ಮೇಲೆ ಉಳಿದವರು ಕವಿಗೋಷ್ಠಿ ಅಧ್ಯಕ್ಷರು ಮತ್ತು ನಿರೂಪಕರು.”

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ