Advertisement
ದೀಪಾ ಫಡ್ಕೆ

ದೀಪಾ ಫಡ್ಕೆ ಬೆಂಗಳೂರು ನಿವಾಸಿ. ಹರಿದಾಸ ಸಾಹಿತ್ಯದಲ್ಲಿ ಅಧ್ಯಯನ ನಡೆಸಿ ಮೈಸೂರು ವಿಶ್ವವಿದ್ಯಾನಿಲಯದಿಂದ ಪಿಎಚ್ ಡಿ ಪದವಿ ಪಡೆದಿದ್ದಾರೆ. ದೀಪಾ ಚಂದನ ಮತ್ತು ಉದಯ ಟಿವಿಯಲ್ಲಿ ಹಲವು ವರ್ಷಗಳ ಕಾಲ ನಿರೂಪಕಿಯಾಗಿ ಕಾರ್ಯನಿರ್ವಹಿಸಿದ್ದರು.

ಮೊದ್ಲು ಕಾರ್‌ ಓಡ್ಸಿದ್ದು ಯಾರ್‌ ಗೊತ್ತಾ?!: ಗುರುದತ್ ಅಮೃತಾಪುರ ಸರಣಿ

ಕಾರ್ಲ್ ಬೆಂಜ್ ತನ್ನ ಪರಿಶ್ರಮದಿಂದ ನಿರ್ಮಿಸಿದ ಚಲಿಸುವ ವಾಹನದ ಬಗ್ಗೆ ಅವನಿಗೆ ಅನುಮಾನವಿತ್ತು. ಜೊತೆಗೆ ಸ್ಪಾರ್ಕ್ ಪ್ಲಗ್, ಬ್ಯಾಟರಿ ತಂತ್ರಜ್ಞಾನ ಇನ್ನೂ ಇರದ ಕಾರಣ, ನಿಂತಲ್ಲೇ ಕಾರನ್ನು ಪ್ರಾರಂಭಿಸಲು ಸಾಧ್ಯವಿರಲಿಲ್ಲ. ಈ ಕಾರಿಗೆ ಸ್ಟಿಯರಿಂಗ್ ಕೂಡ ಇಲ್ಲ. ದಿಕ್ಕು ಬದಲಾಯಿಸಲು ಸೈಕಲ್ ಗಾಲಿಗೆ ಕೊಡುವ ರೀತಿಯ ಒಂದು ಹತೋಟಿ ಮಾತ್ರ ಇದೆ.
“ದೂರದ ಹಸಿರು” ಸರಣಿಯಲ್ಲಿ ಜೆರ್ಮನಿಯ ಕಾರು ಸಂಗ್ರಹಾಲಯದ ಕುರಿತು ಗುರುದತ್ ಅಮೃತಾಪುರ ಬರಹ

Read More

ಗುಮ್ಮನಿಂದಲೂ ಚಾಕೋಲೇಟ್‌ ಕೊಡಿಸುವ “ಕಾರ್ನಿವಲ್” ಹಬ್ಬ…

ಅಕ್ಟೋಬರ್‌ನಿಂದ ಖಿನ್ನಗೊಂಡ ಮನಸ್ಸುಗಳು ಮತ್ತೆ ಸೂರ್ಯನ ಬೆಳಕು ಹೆಚ್ಚಾಗುವುದನ್ನು ಕಾದು ಕುಳಿತಿರುತ್ತವೆ. ಚಳಿಗಾಲದ ಸಂಕ್ರಮಣ ಬದುಕಿನ ಹುರುಪನ್ನು ಹಿಂದಿರುಗಿ ಕೊಡುತ್ತದೆ. ಬಹಳ ಹಿಂದಿನ ದಿನಗಳಲ್ಲಿ ನಂಬಿಕೆಗಳು ಹುಟ್ಟುವ ಕಾಲಘಟ್ಟದಲ್ಲಿ, ಫೆಬ್ರವರಿ ಸಮಯದ ದಿನಗಳನ್ನು ವಿಶೇಷವಾಗಿ ನೋಡಲಾಗುತ್ತಿತ್ತು. ಕತ್ತಲು ಎಂಬ ದುಷ್ಟ ಶಕ್ತಿಯನ್ನು ತೊಲಗಿಸಿ, ಬೆಳಕು ಎಂಬ ಭರವಸೆಯನ್ನು ಮರುಸ್ಥಾಪಿಸಲು ಜನರು ಒಂದು ಹಬ್ಬವನ್ನು ಹುಟ್ಟು ಹಾಕಿದರು.
“ದೂರದ ಹಸಿರು” ಸರಣಿಯಲ್ಲಿ ಗುರುದತ್ ಅಮೃತಾಪುರ ಬರಹ

Read More

ಇನ್ಸ್ಬ್ರುಕ್ ಎಂಬ ಮಾಯಾಲೋಕ

ನಾರ್ಡ್ ಕೆಟ್ಟೆಯಲ್ಲಿ ಪ್ರವಾಸಿಗರಿಗೋಸ್ಕರ “ಇಗ್ಲೂ” ಕೂಡ ಮಾಡಿ ಇಡಲಾಗಿತ್ತು. ಗಟ್ಟಿಯಾದ ಹಿಮದ ಇಟ್ಟಿಗೆಗಳಿಂದ ಕಟ್ಟಿದ ಪುಟ್ಟ ಮನೆಯೇ ಇಗ್ಲೂ. ತಾಪಮಾನ ಹೆಚ್ಚಿದ ಹಾಗೆ ಕರಗಿ ಹೋಗುವ ಈ ಮನೆ, ಬೇಸಿಗೆಯಲ್ಲಿ ಮಾಯವಾಗಿಬಿಡುತ್ತದೆ. ಮತ್ತೆ ಚಳಿಗಾಲದಲ್ಲಿ ಹೊಸದಾಳಿ ಹಿಮ ಬಿದ್ದು, ಗಟ್ಟಿಯಾದಮೇಲೆ ಪುನಃ ಕಟ್ಟಿಕೊಳ್ಳಬೇಕು. ಅಲ್ಲಿಗೆ ಹಿಂದಿನವರ ಕಾಲದಲ್ಲಿ ಪ್ರತಿವರ್ಷ ಹೊಸ ಮನೆ ಕಟ್ಟಿ, ಗೃಹಪ್ರವೇಶ ನಡೆಯುತ್ತಿತ್ತು ಅನ್ನಿಸುತ್ತದೆ!
“ದೂರದ ಹಸಿರು” ಸರಣಿಯಲ್ಲಿ ಇನ್ಸ್ಬ್ರುಕ್ ನಗರದಲ್ಲಿ ಓಡಾಡಿದ ಅನುಭವಗಳ ಬರೆದಿದ್ದಾರೆ ಗುರುದತ್ ಅಮೃತಾಪುರ

Read More

ಕ್ರಿಸ್ಮಸ್ ರಾಜಧಾನಿಯಲ್ಲಿ ಸುತ್ತಾಡಿದ ಕ್ಷಣಗಳು

ಚೆಸ್ಟ್ ನಟ್ ಎಂದರೆ ಒಂದು ರೀತಿಯ ಹಲಸಿನ ಬೀಜದ ಹಾಗಿರುತ್ತದೆ. ಕೆಂಡದಲ್ಲಿ ಆಗ ತಾನೇ ಸುಟ್ಟು ಒಂದು ಪೊಟ್ಟಣದಲ್ಲಿ ತುಂಬಿಸಿ ಕೊಡುತ್ತಾರೆ. ಈ ಪೊಟ್ಟಣದ ವಿಶೇಷ ಎಂದರೆ, ಇದರಲ್ಲಿ ಎರಡು ಭಾಗವಿರುತ್ತದೆ. ಒಂದರಲ್ಲಿ ಬಿಸಿ ಬಿಸಿ ಚೆಸ್ಟ್ ನಟ್ ಹಾಕಿದ್ದರೆ, ಮತ್ತೊಂದು ಭಾಗ ಖಾಲಿ ಇರುತ್ತದೆ. ಬಿಡಿಸಿದ ಸಿಪ್ಪೆ ಹಾಕಲು ಖಾಲಿ ಭಾಗವನ್ನು ಬಳಸಬೇಕು!
“ದೂರದ ಹಸಿರು” ಸರಣಿಯಲ್ಲಿ ಯೂರೋಪಿನ ಕ್ರಿಸ್ಮಸ್ ರಾಜಧಾನಿ ಸ್ಟ್ರಾಸ್‌ಬುರ್ಗ್‌ನಲ್ಲಿ ಓಡಾಡಿದ ಅನುಭವದ ಕುರಿತು ಬರೆದಿದ್ದಾರೆ ಗುರುದತ್ ಅಮೃತಾಪುರ

Read More

ಡಚ್ ಜನರ ಸೈಕಲ್ ಪ್ರೀತಿ!

ಗಿತೋರ್ನ್ ಪಟ್ಟಣದ ಐತಿಹಾಸಿಕ ಭಾಗಗಳಿಗೆ ರಸ್ತೆ ಮಾರ್ಗವಿಲ್ಲ. ದೋಣಿಯ ಸಹಾಯದಿಂದ ಮಾತ್ರ ತಲುಪಬಹುದು. ಇಲ್ಲಿನ ಬಹುತೇಕ ಮನೆಗಳು ಇಂದು “ಹೋಂ ಸ್ಟೇ” ಆಗಿ ಮಾರ್ಪಟ್ಟಿವೆ. ಪ್ರವಾಸಿಗರಿಗೆ ಇದೊಂದು ಅನನ್ಯ ಅನುಭವ. ನಮ್ಮಲ್ಲಿ ಪ್ರಯಾಣಿಕರ ಅನುಕೂಲಕ್ಕೆ ಬಸ್ ವ್ಯವಸ್ಥೆ ಇದ್ದಂತೆ, ಇಲ್ಲಿ ಬೋಟಿನ ವ್ಯವಸ್ಥೆ ಇದೆ. ಕಾಲುವೆಗಳ ಪಕ್ಕದಲ್ಲಿ ನಡೆದು ಹೋಗಲು ಪಾದಚಾರಿ ಮಾರ್ಗವಿದೆ. ಅಲ್ಲಲ್ಲಿ ಪಾದಚಾರಿಗಳಿಗೆ ಸಣ್ಣ ಸೇತುವೆಗಳಿವೆ.
ಗುರುದತ್ ಅಮೃತಾಪುರ ಬರೆಯುವ “ದೂರದ ಹಸಿರು” ಸರಣಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಚಿತ್ರಾಕ್ಷರ: ಕೆ ವಿ ಸುಬ್ರಮಣ್ಯಂ ಕಲೆ ಮತ್ತು ಬರಹಗಳ ಬಿಂಬ

ಯಾವುದೇ ಒಬ್ಬ ಕಲಾವಿದ ಕಲಾಕೃತಿಗಳನ್ನು ತನ್ನ ಸ್ವಂತ ಅಭಿರುಚಿಯಂತೆ ಮಾಡುವುದನ್ನು ಕಲಿಯುವ ಮೊದಲು ನಕಲು ಮಾಡುವುದರಿಂದ ಪ್ರಾರಂಭಿಸುವಂತೆ ಇವರು ಕೂಡ ಮೊದಲು ನಕಲು ಮಾಡಿಯೇ ಪ್ರಾರಂಭಿಸಿದ್ದು. ನೋಡಿದ್ದನ್ನು…

Read More

ಬರಹ ಭಂಡಾರ