Advertisement
ರಾಮಪ್ರಸಾದ್ ಬಿ.ವಿ.

ರಾಮಪ್ರಸಾದ್ ಬಿ.ವಿ. ಯವರು ಕುವೆಂಪು ವಿಶ್ವವಿದ್ಯಾಲಯದ ಇಂಗ್ಲಿಶ್ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಕೆಲವು ಕತೆಗಳನ್ನು ಹಾಗೂ ಲೇಖನಗಳನ್ನು ಪ್ರಕಟಿಸಿದ್ದಾರೆ.

‘ಬೇಕಿತ್ತು ನಿಮ್ಮದೊಂದೆರೆಡು ಕವಿತೆಗಳು ಸಾಲವಾಗಿ…ʼ

ಮೂಲ ಲೇಖಕರ ಒಪ್ಪಿಗೆಯಿರಲಿ, ಅವರ ಗಮನಕ್ಕೂ ತಾರದೇ ನೇರವಾಗಿ ಕವಿತೆಯ ಸಾಲುಗಳನ್ನು ನಕಲು ಮಾಡಿ ಅಲ್ಪ ಸ್ವಲ್ಪ ಬದಲಾವಣೆಯೊಂದಿಗೆ ತಾವೇ ರಚಿಸಿದ್ದೆಂದು ಪ್ರಚಾರ ಪಡೆಯುವ ಕಪಟ ಸಾಹಿತಿಗಳನ್ನು ಕೆಣಕಿದ್ದಾರೆ. ‘ಇರಬೇಕು, ಇದ್ದೇ ಇರುತ್ತಾರೆ, ಒಬ್ಬಿಬ್ಬರಲ್ಲ ಒಂದಷ್ಟು ಜನ, ಇರುವಿಕೆಯ ಅರಿವನ್ನಷ್ಟೇ ಉಳಿಸಿ, ಎಲ್ಲರೊಳಗೂ ಸಾಲವಾಗಿಯೇ ಉಳಿಯುವವರು..’ ಎಂದೆನ್ನುತ್ತಾ ಪ್ರತಿಯೊಂದರಲ್ಲೂ ಮೂಗು ತೋರಿಸುವವರ ಸಂಖ್ಯೆ ಈಗ ಅಧಿಕ. ಅದರ ಬಗ್ಗೆ ಪರಿಜ್ಞಾನ ಇದೆಯೋ ಇಲ್ಲವೋ ಗೊತ್ತಿಲ್ಲ ಆದರೆ ತನ್ನದೂ ಒಂದು ಅಭಿಪ್ರಾಯವಿರಲಿ ಎನ್ನುವವರೇ ಹೆಚ್ಚಾಗಿದ್ದಾರೆ.
ಸೌಜನ್ಯ ದತ್ತರಾಜ ಕವನ ಸಂಕಲನ “ಭಾವನೌಕೆಯನೇರಿ” ಕುರಿತು ಪ ನಾ ಹಳ್ಳಿ ಹರೀಶ್ ಕುಮಾರ್ ಬರಹ

Read More

ದೊಡ್ಡವರಿಗೆ ಬುದ್ಧಿ ಹೇಳಬಲ್ಲ ಹಾರುವ ಕುದುರೆ

ಮಕ್ಕಳ ಮನೋಭಾವವನ್ನು ಗ್ರಹಿಸಿ ರಚಿಸಿರುವ ಈ ಸಂಕಲನದಲ್ಲಿ  ಸಾಮಾನ್ಯ ಕಥೆಗಳೂ ಇವೆ. ಜೊತೆಗೆ ಅಸಾಮಾನ್ಯ ಫ್ಯಾಂಟಸಿ ಕಥೆಗಳೂ ಇವೆ. ಕಲ್ಪನೆಯನ್ನು ಇಷ್ಟಪಡುವ ಮಕ್ಕಳಿಗೆ ಫ್ಯಾಂಟಸಿ ಇಷ್ಟವಾಗುತ್ತದೆ. ಅವರ  ಇಷ್ಟವನ್ನು ಗ್ರಹಿಸಿ , ಅವರು ಕಥೆಗಳನ್ನು ಪೋಣಿಸಿದ್ದಾರೆ. ಫ್ಯಾಂಟಸಿ ಕಥೆಗಳನ್ನು ಹೇಳಲು ಕಾಲ್ಪನಿಕ ಅಜ್ಜನೊಬ್ಬನನ್ನು ಸೃಷ್ಟಿಸಿಕೊಂಡಿದ್ದಾರೆ.   ನಾಗರಾಜ್ ಎಂ ಹುಡೇದ  ಬರೆದ ‘ಅವತಾರ್ ಮತ್ತು ಹಾರುವ ಕುದುರೆ’ ಕಥಾಸಂಕಲನದ ಕುರಿತು ಪ.ನಾ.ಹಳ್ಳಿ ಹರೀಶ್‍ ಕುಮಾರ್ ಅವರ ಅಭಿಪ್ರಾಯ  ಇಲ್ಲಿದೆ.

Read More

ಮಲ್ಲಪ್ಪ ಫ ಕರೇಣ್ಣನವರ ಪುಸ್ತಕದ ಕುರಿತು ಪ.ನಾ.ಹಳ್ಳಿ. ಹರೀಶ್ ಕುಮಾರ್ ಬರಹ

ಸದಾಕಾಲ ಹೆತ್ತಮ್ಮನ ಸೆರಗಿಡಿದು ಓಡಾಡುತ್ತಿದ್ದ ಲೇಖಕನಿಗೆ ತನ್ನ ಆತ್ಮವಿಶ್ವಾಸ ಹೆಚ್ಚಿಸಿ ಧೈರ್ಯ ತುಂಬಿದ ಮೊದಲ ಕಿರುಪ್ರವಾಸದ ನೆನಪಿನಿಂದ ಪ್ರಾರಂಭವಾಗಿ, ಕ್ರಿಕೆಟ್ ಹುಚ್ಚನ್ನು ಹತ್ತಿಸಿಕೊಂಡು ಸುಲಭಕ್ಕೆ ಸಿಗುವ ತೆಂಗಿನ ಮಟ್ಟಿಯನ್ನೇ ಸಚಿನ್ನನ ಎಂ ಆರ್ ಎಫ್ ಬ್ಯಾಟಾಗಿಸಿಕೊಂಡದ್ದು, ಕ್ರೀಡಾಕೂಟವನ್ನು ಆಯೋಜಿಸಿ ಸಂಗ್ರಹಿಸಿದ್ದ ಬಹುಮಾನದ ಹಣದೊಂದಿಗೆ ಗೆಳೆಯರು ಪರಾರಿಯಾದಾಗ ಬಹುಮಾನಿತ ತಂಡಕ್ಕೆ ಕೂಡಿಟ್ಟಿದ್ದ ಸಗಣಿಯನ್ನೇ ಹರಾಜು ಹಾಕಿ ಹಣ ಹೊಂದಿಸಿ ಊರಿನ ಮರ್ಯಾದೆ ಕಾಪಾಡಿಕೊಂಡಿದ್ದು… ಸೈಕಲ್ ತುಳಿಯುವ ಆಸೆಯಿಂದ ತುಳಿಯಲು ಸೈಕಲ್ ಕೊಡಲು ನಿರಾಕರಿಸಿದ ಸ್ನೇಹಿತನ ಸೈಕಲ್ಲನ್ನು ಕಿಡ್ನಾಪ್ ಮಾಡಿದ ಪ್ರಸಂಗಗಳು ಓದುಗರಲ್ಲಿ ಮಂದಹಾಸವನ್ನು ಮೂಡಿಸುತ್ತವೆ.
ಮಲ್ಲಪ್ಪ ಫ ಕರೇಣ್ಣನವರ “ನಮ್ಮೂರ ಅಗಸ್ಯಾಗ” ಕೃತಿಯ ಕುರಿತು ಪ.ನಾ.ಹಳ್ಳಿ. ಹರೀಶ್ ಕುಮಾರ್ ಬರಹ

Read More
  • 1
  • 2

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ