Advertisement
ಮಾರುತಿ ಗೋಪಿಕುಂಟೆ

ಮಾರುತಿ ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಗೋಪಿಕುಂಟೆ ಗ್ರಾಮದವರು. ಶ್ರೀ ಅಮ್ಮಾಜಿ ಗ್ರಾಮಾಂತರ ಪ್ರೌಢಶಾಲೆ ಹಾರೋಗೆರೆಯಲ್ಲಿ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಹಲವಾರು ಕತೆ-ಕವನಸಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. "ಎದೆಯ ನೆಲದ ಸಾಲು" ಎಂಬ ಕವನ ಸಂಕಲನ ಅಚ್ಚಿನಲ್ಲಿದೆ.

‘ದೆವ್ವವಿದೆ ಎಂದು ಸಾಬೀತು ಮಾಡಲಾಗದು, ಇಲ್ಲವೆಂದೂ ಹೇಳಲಾಗದು’

ಮೊಲದ ಕಾಲನ್ನು ಜೇಬಿನಲ್ಲಿಟ್ಟುಕೊಂಡು ಓಡಾಡಿಕೊಂಡಿದ್ದರೆ ಒಳ್ಳೆಯ ಕತೆ ಬರೆಯಲಾಗುವುದಿಲ್ಲ ಎನ್ನುವ ಲೇಖಕ ಐಸಾಕ್ ಬಾಷೆವಿಸ್ ಸಿಂಗರ್ ಬರೆದಿದ್ದು ಯಿದ್ದಿಷ್ ಭಾಷೆಯಲ್ಲಿ.  ಜಗತ್ತಿನಲ್ಲಿ ಅತೀ ಕಡಿಮೆ ಜನರು ಮಾತನಾಡುವ ಭಾಷೆಯಿದು. ಆದರೆ ಇದೇ ಭಾಷೆಯಲ್ಲಿ ಅವನು ಸೃಷ್ಟಿಸಿದ ಸಾಹಿತ್ಯ ಜಗತ್ತಿನ ಅನೇಕ ಭಾಷೆಗಳಿಗೆ ಅನುವಾದಗೊಂಡಿತು. ಅನುವಾದದ ಮೂಲಕವೇ ಬಹುದೊಡ್ಡ ಓದುಗ ಸಮುದಾಯ ಅವನಿಗೆ ಒಲಿಯಿತು. ನೊಬೆಲ್ ಪ್ರಶಸ್ತಿಯೂ ಬಂತು.  1968ರಲ್ಲಿ ಮತ್ತೊಬ್ಬ ಲೇಖಕ ಹೆರಾಲ್ಡ್ ಪ್ಲೆಂಡರ್  ‘ಪ್ಯಾರಿಸ್ ರಿವ್ಯೂ’ ಪತ್ರಿಕೆಗಾಗಿ ನಡೆಸಿದ ಸಂದರ್ಶನದಲ್ಲಿ ಸಿಂಗರ್…

Read More

ತಂಟೆಕೋರ ಅಕಿರ: ಅಕಿರ ಕುರೊಸಾವ ಆತ್ಮಕತೆಯ ಕಂತು

“ಗಣಿತದ ಮೇಷ್ಟ್ರ ಮಗ ನಮ್ಮ ತರಗತಿಯಲ್ಲಿದ್ದ. ವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ನಮಗೆ ಮೊದಲೇ ತಂದುಕೊಡುವಂತೆ ಅವನ ಬೆನ್ನುಹತ್ತಿದೆವು. ಮೊದಲಿಗೆ ಅವನು ಒಪ್ಪಲಿಲ್ಲ. ಕಡೆಗೆ ಅಂತೂ ಇಂತೂ ಅವನಿಂದ ಪ್ರಶ್ನೆಪತ್ರಿಕೆಗಳನ್ನು ವಸೂಲಿ ಮಾಡಿದೆವು. ಅದನ್ನು ಇಡೀ ತರಗತಿಗೆ ಹಂಚಿಬಿಟ್ಟೆವು…”

Read More

ಭಯಾನಕ ಸುತ್ತಾಟ: ಅಕಿರ ಕುರೊಸಾವ ಆತ್ಮಕತೆಯ ಕಂತು

“ನನ್ನಣ್ಣನ ಉದ್ದೇಶ ಅರ್ಥವಾಗಲಿಲ್ಲ. ಇಷ್ಟು ಭಯಂಕರವಾಗಿರುವುದನ್ನು ನೋಡಲು ಬಲವಂತ ಮಾಡುತ್ತಿದ್ದಾನಲ್ಲ ಅಂತ ಅವನ ಮೇಲೆ ಕೋಪ ಬಂತು. ಕೆಂಪಾಗಿದ್ದ ಸುಮಿಡಗಾವ ನದಿ ದಂಡೆಯ ಮೇಲೆ ನಿಂತಾಗ ಕಂಡ ದೃಶ್ಯ ಅತ್ಯಂತ ಭೀಕರವಾಗಿತ್ತು. ಹೆಣಗಳ ರಾಶಿ ದಂಡೆಯನ್ನೆಲ್ಲ ತುಂಬಿತ್ತು. ಅದನ್ನು ನೋಡುತ್ತಿದ್ದಂತೆ…”

Read More

ಮನುಷ್ಯತ್ವ ಮತ್ತು ಕರಾಳ ಸತ್ಯ: ಅಕಿರ ಕುರೊಸಾವ ಆತ್ಮಕತೆಯ ಕಂತು

“ಈ ಪುಟ್ಟ ಕತೆಗೆ ಅದರದೇ ಆದ ಸೊಗಸಿದೆ. ಈ ಕತೆ ಯಾರಿಗೂ ನೋವುಂಟುಮಾಡುವುದಿಲ್ಲ. ಭಯ ಮನುಷ್ಯನನ್ನು ಹೇಗೆಲ್ಲ ವರ್ತಿಸುವಂತೆ ಮಾಡುತ್ತದೆ ಎನ್ನುವುದನ್ನು ನೋಡಿದಾಗ ಭಯವಾಗುತ್ತದೆ. ಕತ್ತಲಿಗೆ ಹೆದರಿದ ಜನ ಊಹಿಸಲು ಆಗದಷ್ಟು ಭಯಾನಕವಾದ ಕೃತ್ಯಗಳಲ್ಲಿ ತೊಡಗಿದರು. ಹಿಂದೆಂದೂ ಅನುಭವಿಸದೇ ಇದ್ದ ಕತ್ತಲು…”

Read More

ಕಸದಗುಂಡಿಯ ನೆರೆಹೊರೆ: ಕುರಸೋವಾ ಆತ್ಮಕತೆಯ ಮತ್ತೊಂದು ಪುಟ

“ನಾಯಕನನ್ನು ಪ್ರಾಂತ್ಯವೊಂದರ ಭೂಗತದೊರೆ ಮಾಡಿದೆ. ಅವನ ಪಾತ್ರವನ್ನು ನಿಕಷಕ್ಕೆ ಒಡ್ಡಲು ಅವನ ಎದುರು ಮತ್ತೊಂದು ಪಾತ್ರವನ್ನು ಇಡಲು ನಿರ್ಧರಿಸಿದೆ. ಮೊದಲು ಈ ಪ್ರತಿನಾಯಕ ಮಾನವೀಯ ಅನುಕಂಪವುಳ್ಳ ಆ ಪ್ರದೇಶದಲ್ಲಿ ತನ್ನ ದವಾಖಾನೆಯನ್ನು ತೆರೆಯುತ್ತಿರುವ ಯುವವೈದ್ಯ ಎಂದುಕೊಂಡೆ. ಆದರೆ ನಾನು ಮತ್ತು ವೆಕ್ಸಾ ಎಷ್ಟೇ ಪ್ರಯತ್ನಿಸಿದರೂ ಈ ಪಾತ್ರವನ್ನು ಜೀವಂತಗೊಳಿಸಲು ಸಾಧ್ಯವಾಗಲಿಲ್ಲ. ಈ ಪಾತ್ರದಲ್ಲಿ ಚೈತನ್ಯವೇ ಇರಲಿಲ್ಲ..”

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಗಿರೀಶ್‌ ಕಾಸರವಳ್ಳಿ ಚಿತ್ರಗಳ ಸಂಕಥನ

ನಮ್ಮ ಹೆಚ್ಚಿನ ಚಿತ್ರಗಳಲ್ಲಿ ಮಳೆ ಬಳಕೆಯಾಗುತ್ತಿದ್ದುದು ಒಂದೋ ಹಾಡು, ನೃತ್ಯದ ಚಿತ್ರಣದಲ್ಲಿ, ಇಲ್ಲವೇ ಫೈಟಿಂಗ್‌ಗೆ ಹಿನ್ನೆಲೆಯಾಗಿ. ಅಲ್ಲೆಲ್ಲಾ ಮಳೆಯು ನಡೆಯುತ್ತಿರುವ ಘಟನೆಗೆ ಹಿನ್ನೆಲೆ ಒದಗಿಸುತ್ತಿತ್ತು ಅಷ್ಟೇ. ಅದು…

Read More

ಬರಹ ಭಂಡಾರ