Advertisement
ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ಅವರಿಬ್ಬರೂ ಆ ಸ್ಥಿತಿ ತಲುಪಿ ಬಂದಿದ್ದರು…

ಅಲ್ಲಾಸಾಬರು ಹಾಗೂ ಶಿವಣ್ಣನವರು ಇಬ್ಬರೂ ವಿಭಿನ್ನ ನೆಲೆ, ಪರಿಸರದಿಂದ ಬಂದವರು. ಇಬ್ಬರ ಜಾತಿ ಧರ್ಮಗಳು ಬೇರೆ. ಶಿಕ್ಷಣ, ಆರ್ಥಿಕ ಸ್ಥಿತಿ ವಿಭಿನ್ನ. ಒಬ್ಬರು ದೇವರ ಜಪತಪ ಮಾಡುತ್ತಾ ಸ್ವರ್ಗ ನರಕಗಳ ಬಗ್ಗೆ ಹೇಳುತ್ತಾ ಸತ್ತ ನಂತರದ ಜೀವನ ವಿವರಿಸುತ್ತಾ ಸಂಪೂರ್ಣವಾಗಿ ಧಾರ್ಮಿಕ ವಿಚಾರಗಳನ್ನು ನಂಬುತ್ತಾ ಜಗತ್ತಿನ ಪ್ರತಿಯೊಂದರ ಸೃಷ್ಟಿಯೂ ಆ ದೇವನಿಂದಾದ್ದು ಎಂದು ನಂಬಿ ಸಂಪ್ರದಾಯಬದ್ಧವಾಗಿ ಬದುಕುತ್ತಿರುವ ವ್ಯಕ್ತಿ.
ಇಸ್ಮಾಯಿಲ್‌ ತಳಕಲ್‌ ಬರೆಯುವ “ತಳಕಲ್‌ ಡೈರಿ”

Read More

ಸಿಹಿ ಕೊಟ್ಟರೆ ಅಳುತ್ತಿದ್ದ ಮಂದಿ…

ಸುತ್ತ ಎತ್ತ ನೋಡಿದರೂ ರಾಕ್ಷಸಾಕಾರದ ಗುಡ್ಡಗಳು, ತುಂಬಿ ಹರಿಯುತ್ತಿದ್ದ ನದಿಗಳು. ಅಲ್ಲಿ ನಮ್ಮಂತೆ ಗುಂಪು ಗುಂಪು ಮನೆಗಳಾಗಲಿ ಹಳ್ಳಿಗಳಾಗಲಿ ಇಲ್ಲ. ಗುಡ್ಡಗಳಲ್ಲಿಯೇ ಹಳ್ಳಿಗಳು. ಅರ್ಧ ಕಿಲೋಮೀಟರ್ ಒಂದು, ಕಿಲೋಮೀಟರ್ ಅಂತರದಲ್ಲಿ ಒಂದೊಂದು ಮನೆಗಳು. ವಾಹನಗಳಿಗಿಂತ ಕುದುರೆಗಳೆ ಸಂಚಾರಕ್ಕೆ ಆಸರೆಗಳು. ನಮ್ಮ ತಂಡ ಮೊದಲೆ ತಯಾರಿಸಿ ಇಟ್ಟ ಅಡುಗೆ ಸಾಮಗ್ರಿಗಳ, ಬಟ್ಟೆ, ಹಾಸಿಗೆ ಹೊದಿಕೆಗಳ ಕಿಟ್ಟನ್ನು ಪ್ರತಿ ಮನೆಗೂ ತಲುಪಿಸಿ ಅವರಿಗೊಂದಿಷ್ಟು ಸಾಂತ್ವಾನ ಹೇಳಿ ಬರುತ್ತಿತ್ತು. ಶಾಲೆಗೆ, ದುಡಿಯಲು, ಕೊಂಡಕೊಳ್ಳಲು ಹೊರಗೆ ಹೋದವರು ಮರಳಿ ಹೆಣವಾಗಿ ಸಿಗುತ್ತಿದ್ದರು.
ಇಸ್ಮಾಯಿಲ್‌ ತಳಕಲ್‌ ಬರೆಯುವ ‘ತಳಕಲ್‌ ಡೈರಿ’ಯಲ್ಲಿ ಹೊಸ ಬರಹ ನಿಮ್ಮ ಓದಿಗೆ

Read More

ಅಂಗೈ ಗೆರೆಗಳಾಗುವುದಿಲ್ಲ ಭವಿಷ್ಯದ ಹೆದ್ದಾರಿಗಳು

ನನಗೆ ನನ್ನ ಭವಿಷ್ಯದ ಬಗ್ಗೆ ತಿಳಿಯುವ ಕುತೂಹಲವುಂಟಾಗಿ ನನ್ನ ಅಂಗೈಯನ್ನು ಅವನ ಮುಂದೆ ಮಾಡಿದೆ. ಆ ಭವಿಷ್ಯಗಾರ ಇಡಿ ನನ್ನ ಅಂಗೈ ಜಾಲಾಡಿ ‘ನಿನ್ನ ವಿದ್ಯಾಭ್ಯಾಸ ಇಲ್ಲಿಗೆ ಕೊನೆ ಆಗತೈತಿ. ಇನ್ ಮುಂದಾ ಓದಾಕ ಹೋಗಬ್ಯಾಡ. ಓದಿದ್ರೂ ತಲಿಗೆ ಹತ್ತಾಂಗಿಲ್ಲ. ಈ ಲಾರಿನ ನಿನಗ ಗತಿ ಆಗ್ತೇತಿ’ ಅಂತ ಹೇಳಿ ಇಳಿದು ಹೋಗಿಬಿಟ್ಟ. ಅಂಗೈ ಮೇಲಿನ ಭವಿಷ್ಯ ನಿಜಾನೋ ಸುಳ್ಳೋ ಒಂದು ತಿಳಿಯದ ವಯಸ್ಸದು. ಯಾರಾದ್ರೂ ಏನಾದ್ರೂ ಹೇಳಿಬಿಟ್ಟರೆ ನಂಬಿಬಿಡುವ ಮುಗ್ಧತೆಯೋ ದಡ್ಡತನವೋ ಆಗ ನನ್ನಲ್ಲಿತ್ತು. ಇಸ್ಮಾಯಿಲ್‌ ತಳಕಲ್‌ ಅಂಕಣ

Read More

ನಿರ್ಜೀವವೊಂದು ಉಸಿರು ಪಡೆದುಕೊಳ್ಳುವ ಪರಿ…..

ಭೂಮಿಯ ಗರ್ಭಕ್ಕಿಳಿದ ಬೀಜಗಳು ಮೊಳಕೆಯೊಡೆದು ಸಸಿಯಾಗಿ, ಹೂಬಿಟ್ಟು ನೂರಾರು ಕಾಯಿಗಳಾಗಿ, ಹಣ್ಣಾಗಿ, ತೆನೆಗಳಾಗಿ ಹಸಿದ ಹೊಟ್ಟೆಗಳನ್ನು ತಣಿಸುವುದು ಇದೆಯಲ್ಲ, ಇದಕ್ಕಿಂತ ಸೃಜನಾತ್ಮಕವಾದದ್ದು ಪ್ರಪಂಚದಲ್ಲಿ ಬೇರೆ ಯಾವುದೂ ನನ್ನ ಕಣ್ಣಿಗೆ ಕಾಣುವುದಿಲ್ಲ. ಈ ಮಣ್ಣಿನ ಅಂತಃಕರಣವಾದರೂ ಎಂತಹದ್ದು?
ಇಸ್ಮಾಯಿಲ್‌ ತಳಕಲ್‌ ಬರೆಯುವ “ತಳಕಲ್‌ ಡೈರಿ”ಯಲ್ಲಿ ಹೊಸ ಬರಹ

Read More

ಆ ಹುಡುಗಿ ಹಾಗೆಯೇ ಮರಳಿ ಹೋಗಿದ್ದಳು

ಭಿಕ್ಷುಕರೆಂದರೆ ಯಾಕೆ ನಮ್ಮ ಮನಸ್ಸಿಗೆ ತಂಗಳನ್ನವೇ ಬರಬೇಕು ಅಂತ ಪ್ರಶ್ನಿಸಿಕೊಂಡಿದ್ದೇನೆ. ಯಾವುದೋ ಕಾರಣ, ಅಸಹಾಯಕತೆ, ಮತ್ಯಾವುದೋ ಅನಿವಾರ್ಯತೆಯ ಪರಿಸ್ಥಿತಿಗಳು ಅವರನ್ನು ಭಿಕ್ಷೆಗೆ ಹಚ್ಚಿರಬಹುದು. ಆದರೆ ಅವರಿಗೂ ನಮ್ಮಂತೆಯೇ ಎಲ್ಲ ಸವಿಯನ್ನೂ ಸವಿಯಬೇಕೆನ್ನುವ ಆಸೆಗಳೂ ಇರುತ್ತವೆ. ಆ ಆಸೆಗಳನ್ನು, ಅಭಿಲಾಷೆಗಳನ್ನು ನಾವು ಅರ್ಥ ಮಾಡಿಕೊಂಡರೆ ಆ ಮುಗ್ಧ ಮುಖಗಳಲ್ಲಿ ಒಂದಿಷ್ಟಾದರೂ ಮಂದಹಾಸ ಮೂಡಿಸಬಹುದಲ್ಲವೇ? ದೈಹಿಕ ಸಾಮರ್ಥ್ಯವಿದ್ದೂ, ಶಕ್ತರಾಗಿದ್ದೂ ಭಿಕ್ಷೆ ಬೇಡುತ್ತಿದ್ದರೆ ಅದನ್ನು ವಿರೋಧಿಸೋಣ.
ಇಸ್ಮಾಯಿಲ್‌ ತಳಕಲ್‌ ಬರಹ

Read More

ಜನಮತ

ಅಗಲಿದ ಕೆ.ವಿ. ತಿರುಮಲೇಶರು

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ಆಶಾ ರಘು ಹೊಸ ಕಾದಂಬರಿ “ಚಿತ್ತರಂಗ”ದ ಕೆಲವು ಪುಟಗಳು ನಿಮ್ಮ ಓದಿಗೆ

https://t.co/dhnzowspLv
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ ಬರಹ ನಿಮ್ಮ ಓದಿಗೆ

https://t.co/lQyHNw5sYW
ನಗೋಲತೆ ಬರೆದ “ಬೆದ್ಲು ಬದ್ಕು” ಕಾದಂಬರಿಯ ಕೆಲವು ಪುಟಗಳು ನಿಮ್ಮ ಓದಿಗೆ
https://t.co/Ij6XxBm8KV

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬದುಕೆಂದರೆ ಹೀಗೇನೆ….

ಮನೆ ಭಾಗವಾದಾಗ ಮಧ್ಯಕ್ಕೆ ಪೂರ್ತಿ ಗೋಡೆ ಕಟ್ಟದೆ ಅಟ್ಟದವರೆಗೆ ಮಾತ್ರ ಕಟ್ಟಿದ್ದರಿಂದ‌ ಅಟ್ಟ ಎಲ್ಲರಿಗೂ ಒಂದೆ ಇತ್ತು ಹಾಗಾಗಿ ಪಕ್ಕದ ಮನೆಯಲ್ಲಿ ಮಾತಾಡುವುದೆಲ್ಲ ಪಕ್ಕದಲ್ಲೆ ಮಾತಾಡಿದಷ್ಟು ಸ್ಪಷ್ಟವಾಗೆ...

Read More

ಬರಹ ಭಂಡಾರ