ಜ್ಯೋತಿ ಭಟ್ ಬರೆದ ಈ ದಿನದ ಕವಿತೆ
“ಸಂಕೋಲೆಯ ಎಲ್ಲೆ ಮೀರಿ
ಚಿಗುರು ಒಡೆದಂತೆ …
ನಿನ್ನೊಲುಮೆಯೇ
ಬೆಳಕಾಗಿ ಹರಡುವಂತೆ…..”- ಜ್ಯೋತಿ ಭಟ್ ಬರೆದ ಈ ದಿನದ ಕವಿತೆ
ಕಥೆಗಾರ ಎಸ್. ಗಂಗಾಧರಯ್ಯ ಅವರು ಮೂಲತಃ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮಾಕಳ್ಳಿಯವರು. ನವಿಲ ನೆಲ, ಒಂದು ಉದ್ದನೆಯ ನೆರಳು (ಕಥಾ ಸಂಕಲನಗಳು), ‘ಬಯಲ ಪರಿಮಳ’ (ವ್ಯಕ್ತಿಚಿತ್ರ ಸಂಪುಟ), ವೈಕಂ ಅವರ ಕಥೆಗಳು, ದಾರಿಯೋ ಫೋ ನಾಟಕ, ಚಿಂಗೀಝ್ ಐತ್ಮತೋವ್ ಕಾದಂಬರಿ ಜಮೀಲಾ, ‘ಆಫ್ರಿಕನ್ ಸಾಹಿತ್ಯವಾಚಿಕೆ’ (ಅನುವಾದಿತ) ಇವರ ಪ್ರಕಟಿತ ಕೃತಿಗಳು.
Posted by ಜ್ಯೋತಿ ಭಟ್ | May 1, 2023 | ದಿನದ ಕವಿತೆ |
“ಸಂಕೋಲೆಯ ಎಲ್ಲೆ ಮೀರಿ
ಚಿಗುರು ಒಡೆದಂತೆ …
ನಿನ್ನೊಲುಮೆಯೇ
ಬೆಳಕಾಗಿ ಹರಡುವಂತೆ…..”- ಜ್ಯೋತಿ ಭಟ್ ಬರೆದ ಈ ದಿನದ ಕವಿತೆ
Posted by ಜ್ಯೋತಿ ಭಟ್ | Jan 12, 2022 | ದಿನದ ಪುಸ್ತಕ |
‘ಜೀವಕೊಡಲೇ ಚಹಾ ಕುಡಿಯಲೇ..’ ಎಂಬ ಕಾದಂಬರಿಯು ಮೇಲ್ನೋಟಕ್ಕೆ ತ್ರಿಕೋನ ಪ್ರೇಮ ಕತೆ ಅನಿಸಿದರೂ ಇಲ್ಲಿ ಹಲವು ಆಯಾಮಗಳಿವೆ. ಕೊನೆಯವರೆಗೂ, ತನ್ನದೂ ಪ್ರೀತಿಯೇ ಎಂದು ಅರಿಯರಲಾರದೇ ತಲ್ಲಣಗೊಳ್ಳುವ ಹುಡುಗನ ಪಾಡು ಇಲ್ಲಿದೆ. ಗಾಲಿಬ್ ಕವಿತೆ ಮೂಲಕ ತನ್ನದೇ ಭಾವ ಬೆರೆಸಿ ಶಾಯರಿ ರಚಿಸಿ ಪ್ರೀತಿ ವ್ಯಕ್ತಪಡಿಸುವ ಫಾತಿಮಾ, ಸಲಿಂಗಕಾಮ ಆಯ್ಕೆ ಮಾಡಿಕೊಳ್ಳುವ ದಿಟ್ಟೆ ಚಿತ್ರಾ, ಕೊನೆಗೂ ದಕ್ಕಿದ ಪ್ರೀತಿಯ ಸಾಕ್ಷಾತ್ಕಾರದ ಸನ್ನಿವೇಶಗಳಿವೆ. ಈ ಹಂತದಲ್ಲಿ ಕಾದಂಬರಿಯು ವಿಭಿನ್ನ ತಿರುವು ಪಡೆದುಕೊಳ್ಳುವುದು. ಆ ತಿರುವೇನು ಎಂಬುದನ್ನು ಓದುಗರೇ ಕಂಡುಕೊಳ್ಳಬೇಕು. ಕೊಂಕಣಿಯಿಂದ ಕನ್ನಡಕ್ಕೆ ಅನುವಾದಗೊಂಡ ಕಾದಂಬರಿಯ ಕುರಿತು ತಮ್ಮ ಅನಿಸಿಕೆ ಬರೆದಿದ್ದಾರೆ ಜ್ಯೋತಿ ಭಟ್.
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಕಂಟಲಗೆರೆ ಬಹುತೇಕ ಇದು ದುಡಿದು ದುಡಿದು ಬಡವಾಗಿಯೇ ಉಳಿದ ಕುಟುಂಬಗಳಿಂದ ತುಂಬಿದ ಊರಾಗಿದ್ದುದು ನನಗೆ ಗೊತ್ತು. ಇಂಥ ಒಂದು ಊರಿನ ಉರಿಯಿಂದ ಸಿಡಿದ ಬೀಜ ನೀನು. ಅಲ್ಲಿಂದ...
Read More