Advertisement
ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ಕೆ. ಪ್ರಭಾಕರನ್‌ ಅನುವಾದಿಸಿದ ಎಂ ಮುಕುಂದನ್‌ ಕಥೆ

ಕಾನ್‍ಫೆರೆನ್ಸ್ ರೂಮಿನ ಪಳ ಪಳಾ ಹೊಳೆಯುತ್ತಿದ್ದ ಮೇಜಿನಮೇಲೆ ಫ್ಲವರ್ ಪಾಟೂ ಮಿನರಲ್ ವಾಟರ್ ಬಾಟಲುಗಳೂ ಬಂದು ನಿಂತವು. ಗಾಜಿನ ಬಾಗಿಲುಗಳ ಮೂಲಕ ನೋಡಿದರೆ, ಮಂಜು ಮುಸುಕಿದ ಪರ್ವತ ಶ್ರೇಣಿಗಳಲ್ಲಿ ಎಳೆಬಿಸಿಲು ಸ್ಪಷ್ಟಗೊಳ್ಳುತ್ತಿರುವುದು, ಮಸುಕಾಗುತ್ತಿರುವುದು ಕಾಣಬಹುದು. ಆಕಾಶದಲ್ಲಿ ಮಳೆಯ ಸೂಚನೆಗಳು ಗೋಚರಿಸುತ್ತಿದ್ದವು. ಅವರು ಕಂಪನಿಯ ವಿಚಾರಗಳ ಬಗ್ಗೆ ಚರ್ಚೆ ನಡೆಸುತ್ತಾ ವಾದವಿವಾದಗಳನ್ನು ಮುಂದಿಡುತ್ತಿದ್ದರು.

Read More

ಕಳ್ಳಿಗಾಡಿನ ಇತಿಹಾಸ: ಕರಾಳ ವಾಸ್ತವದ ಜೀವಂತ ಚಿತ್ರಣ

‘ಕಳ್ಳಿಗಾಡಿನ ಇತಿಹಾಸ’ ಎಂಬ ಶೀರ್ಷಿಕೆಯಿದ್ದರೂ, ಇದು ಪ್ರಪಂಚದ ಯಾವುದೇ ಅಭಿವೃದ್ಧಿ ಹೊಂದದ ಅಥವಾ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ನಡೆಯುವ ಶೋಷಿತ ಸಮುದಾಯದ ಇತಿಹಾಸವೇ ಆಗಿದೆ. ಯಾವುದೇ ರಾಜಕೀಯ ವ್ಯವಸ್ಥೆಯಾದರೂ ಶೋಷಿತವರ್ಗದ ನೋವು ನಲಿವುಗಳನ್ನು ಅರ್ಥ ಮಾಡಿಕೊಳ್ಳದೇ ಹೋದಾಗ, ಆ ಜನರು ಅನುಭವಿಸುವ ಕಷ್ಟಕಾರ್ಪಣ್ಯಗಳನ್ನು ಹೇಳತೀರದು. ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಡೆದಂಥ ಇಂಥ ಅನೇಕ ಕಥೆಗಳು ಕರ್ನಾಟಕದ ಮಣ್ಣಿನಲ್ಲೂ ದಾಖಲಾಗಿರುತ್ತವೆ. 
ತಮಿಳಿನ ವೈರಮುತ್ತು ಬರೆದಿರುವ “ಕಳ್ಳಿಕಾಟ್ಟು ಇತಿಹಾಸಂ” ಕಾದಂಬರಿಯನ್ನು ಡಾ. ಮಲರ್‌ವಿಳಿ ‘ಕಳ್ಳಿಗಾಡಿನ ಇತಿಹಾಸ’ ಎಂಬ ಹೆಸರಿನಲ್ಲಿ ಕನ್ನಡಕ್ಕೆ ತಂದಿದ್ದು, ಈ ಕೃತಿಯ ಕುರಿತು ಕೆ. ಪ್ರಭಾಕರನ್ ಬರಹ

Read More

ಜನಮತ

ಸಾಹಿತ್ಯ ಪ್ರಕಾರಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನೋವ ತೋರದ ಗಾಯಗಳು: ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ

ಕಂಟಲಗೆರೆ ಬಹುತೇಕ ಇದು ದುಡಿದು ದುಡಿದು ಬಡವಾಗಿಯೇ ಉಳಿದ ಕುಟುಂಬಗಳಿಂದ ತುಂಬಿದ ಊರಾಗಿದ್ದುದು ನನಗೆ ಗೊತ್ತು. ಇಂಥ ಒಂದು ಊರಿನ ಉರಿಯಿಂದ ಸಿಡಿದ ಬೀಜ ನೀನು. ಅಲ್ಲಿಂದ...

Read More

ಬರಹ ಭಂಡಾರ