Advertisement
ಎಚ್. ಗೋಪಾಲಕೃಷ್ಣ

ಎಚ್. ಗೋಪಾಲಕೃಷ್ಣ ಬೆಂಗಳೂರಿನ BEL ಸಂಸ್ಥೆಯಲ್ಲಿ ಸ್ಪೋರ್ಟ್ಸ್ ಆಫೀಸರ್ ಜೊತೆಗೆ ಹಲವು ಹುದ್ದೆಗಳನ್ನು ನಿರ್ವಹಿಸಿ ಈಗ ನಿವೃತ್ತರಾಗಿದ್ದಾರೆ. ರಾಜಕೀಯ ವಿಡಂಬನೆ ಮತ್ತು ಹಾಸ್ಯ ಬರಹಗಳತ್ತ ಒಲವು ಹೆಚ್ಚು.

ಆಸ್ಮ ಎಂಬ ಸಂಗಾತಿ: ಕೆ.ವಿ. ತಿರುಮಲೇಶ್ ಬರೆದ ಲೇಖನ

“ಇದೆಲ್ಲದರಿಂದ ರೋಗ ಪರಿಹಾರ ಆಗುತ್ತದೆ ಎನ್ನಲಾಗದು, ಆಸ್ಮ ಪರಿಹಾರವಾಗುವುದು ಎಂದಿಲ್ಲ, ಸ್ವಲ್ಪ ತಹಬಂದಿಗೆ ಬರುತ್ತದೆ ಅಷ್ಟೆ. ಅಷ್ಟಾದರೆ ಅದೇ ದೊಡ್ಡ ವಿಷಯ. ಆರಂಭದಲ್ಲಿ ನನಗೆ ಏರುಪೇರುಗಳಿದ್ದುವು, ತಿಂಗಳಿಗೊಮ್ಮೆಯಾದರೂ ಏದುಸಿರು ಜೋರಾಗುತ್ತಿತ್ತು. ಆಗಲೆಲ್ಲ ನನ್ನ ಪಕ್ಕೆಗಳು ನೋಯುತ್ತಿದ್ದು ಸಹಿಸಲು ಕಷ್ಟವಾಗುತ್ತಿತ್ತು. ಅಮ್ಮ ನನ್ನ ಬೆನ್ನು ಉಜ್ಜುತ್ತಿದ್ದಳು. ಇಂಥದೊಂದು ಮಗುವಿಗೆ ಜನ್ಮವಿತ್ತೆನಲ್ಲ ಎಂದು ಅವಳಿಗೆ ದುಃಖವಾಗಿರಬೇಕು.”

Read More

ತಿರುಮಲೇಶ್ ಅನುವಾದಿಸಿದ ಫ್ರೆಂಚ್ ಕಾದಂಬರಿಕಾರ ಜಾನ್ ದ ಓರ್ಮೆನ್ಸನ್ ಕೃತಿಯ ಕೆಲವು ಪುಟಗಳು

ಅವನ ಅತ್ಯಂತ ಸಂತೋಷದ ಸಂಗತಿಯೆಂದರೆ ಪುರೋಹಿತರ ಮಾತುಗಳನ್ನು ಆಲಿಸುವುದಾಗಿತ್ತು. ಬೇರೆ ಹುಡುಗರ ಜತೆ ಹೋಗಿ ಆಡುವುದು ಬಿಟ್ಟು, ಅವನೆಷ್ಟೇ ಮೃದುವಾಗಿದ್ದರೂ ಆ ಹುಡುಗರಿಗೆ ಅವನ ಬಗ್ಗೆ ಸಂದೇಹ ಇತ್ತು; ಅವನು ಯಾವುದಾದರೊಂದು ಪವಿತ್ರ ಪ್ರದೇಶದಲ್ಲಿ ನೆಲೆಗೊಂಡು, ಚಲಿಸದೆ ಅಥವಾ ಮಾತಾಡದೆ, ದೇವರುಗಳ ಮೂಲ ಮತ್ತು ವಿಶ್ವದ ಸ್ಥಿರತತ್ವ ಮುಂತಾದ ಸಂಗತಿಗಳ ಕುರಿತಾದ…”

Read More

ಸಾಹಿತಿ ಮಾಹಿತಿ ಕೋಶ ಎಂಬ ಮುಗಿಯದ ರೊಮ್ಯಾನ್ಸ್: ಕೆ.ವಿ. ತಿರುಮಲೇಶ್ ಲೇಖನ

“ಹಾಥಾರ್ನ್ ನ ವಿವರಗಳನ್ನು ಓದಿದ ನಂತರ ನಾನು ಕಣ್ಣೋಡಿಸಿದ ನಮೂದು ಸರ್ ವಾಲ್ಟರ್ ಸ್ಕಾಟ್ ಗೆ ಸಂಬಂಧಿಸಿದ್ದು. ಈ ಸುಪ್ರಸಿದ್ಧ ಐತಿಹಾಸಿಕ ಕಾದಂಬರಿಕಾರನ “ಐವಾನ್ ಹೊ” ಎಂ.ಎ. ಯ ಓದಿನ ಪಟ್ಟಿಯಲ್ಲಿ ಇದ್ದರೂ ನಾನದನ್ನು ಓದಿರಲಿಲ್ಲ. ನಾವು ವಿದ್ಯಾರ್ಥಿಗಳು ಪಾಠಪಟ್ಟಿಯಲ್ಲಿ ಇದ್ದುದೆಲ್ಲವನ್ನೂ ಓದುತ್ತಿರಲಿಲ್ಲ, ಅದಕ್ಕೆ ಸಮಯವೂ ಇರುತ್ತಿರಲಿಲ್ಲ. ಪ್ರಶ್ನೆ ಪತ್ರಿಕೆಯಲ್ಲಿ ಆಯ್ಕೆಗೆ ಅವಕಾಶವಿದ್ದುದರಿಂದ ನಾವು ಈ ರಿಸ್ಕನ್ನು ತೆಗೆದುಕೊಳ್ಳುತ್ತಿದ್ದೆವು.”

Read More

ಸಂಸ್ಕೃತಿಸಂಕರ: ಕೆ.ವಿ. ತಿರುಮಲೇಶ್ ಲೇಖನ

“ಮನುಷ್ಯ ಸಮಾಜಕ್ಕೆ ಐಡೆಂಟಿಟಿಯನ್ನು ನೀಡುವುದು ಭಾಷೆಯೊಂದೇ ಅಲ್ಲ, ಸಾಮೂಹಿಕವಾದ ಧರ್ಮ, ಜಾತಿ, ಆಚಾರ ವಿಚಾರಗಳು, ಸಂಸ್ಕಾರಗಳು, ಕಲೆಗಳು, ನಿಷೇಧಗಳು, ನಂಬಿಕೆಗಳು, ದೇವಳಗಳು, ಮಠಗಳು, ನಿತ್ಯಕರ್ಮಗಳು, ಸ್ತ್ರೀಯರ ಸ್ಥಾನ ಮಾನ ಇತ್ಯಾದಿ ಹಲವಾರು ವಿಷಯಗಳು ಸಮಾಜದ ಗುರುತನ್ನು ರೂಪಿಸುತ್ತವೆ. ಕಾಸರಗೋಡಿನಲ್ಲಿ ಗುಡಿಗಳು, ದೇವಸ್ಥಾನಗಳು, ಭೂತಸ್ಥಾನಗಳು, ಮಸೀದಿಗಳು, ಇಗರ್ಜಿಗಳು ನಿಬಿಡವಾಗಿವೆ.”

Read More

ಏನು ಏನು ಜೇನು ಜೇನು: ಕೆ. ವಿ. ತಿರುಮಲೇಶ್ ಲೇಖನ

“ಚಿಕ್ಕಂದಿನಲ್ಲಿ ನಾನು ತೋಟದಲ್ಲಿ ಅಪರೂಪಕ್ಕೆ ಹೆಜ್ಜೇನಿನ ಗೂಡುಗಳನ್ನು ನೋಡಿದ್ದಿದೆ, ಆದರೆ ಅವುಗಳ ಜೇನನ್ನು ಇಳಿಸಬೇಕೆನ್ನುವ ವಿಚಾರ ಯಾರೂ ಮಾಡಿರಲಿಲ್ಲ. ಜನ ಹೆಜ್ಜೇನಿನ ತಂಟೆಗೆ ಹೋಗುತ್ತಿರಲಿಲ್ಲ ಎಂದು ಇದರರ್ಥ. ಇದರಿಂದ ಹೆಜ್ಜೇನಿಗೆ ಲಾಭವಾಯಿತೇ ಎಂದರೆ ಹೇಳುವುದು ಕಷ್ಟ. ಮನುಷ್ಯರ ಕೋನದಿಂದ ಜೇನಿನಲ್ಲಿ ಹೆಜ್ಜೇನು ‘ವೈಲ್ಡ್’, ಮನುಷ್ಯರ ಆಯ್ಕೆಗೆ ಒಳಗಾದುದಲ್ಲ. ಕೋಳಿಗಳಲ್ಲಿ ಕಾಡುಕೋಳಿ, ನಾಡುಕೋಳಿ ಇದ್ದಹಾಗೆ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ