Advertisement
ಎನ್.ಸಿ. ಮಹೇಶ್

ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜಿನಲ್ಲಿ ಕೆಲ ಕಾಲ ಕನ್ನಡ ಉಪನ್ಯಾಸರಾಗಿ ಹಾಗೂ 'ಕನ್ನಡ ಪ್ರಭ' ದಿನಪತ್ರಿಕೆಯಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಣೆ. ಸಾಹಿತ್ಯ, ಸಂಗೀತ ಮತ್ತು ರಂಗಭೂಮಿ ಆಸಕ್ತಿಯ ಕ್ಷೇತ್ರಗಳು. 'ಬೆಳಕು ಸದ್ದುಗಳನ್ನು ಮೀರಿ', ' ಸರಸ್ವತಿ ಅಕಾಡಮಿ' (ಕಥಾಸಂಕಲನ) ' ತಮ್ಮ ತೊಟ್ಟಿಲುಗಳ ತಾವೇ ಜೀಕಿ' (ಕಾದಂಬರಿ) ಪ್ರಕಟಿತ ಕೃತಿಗಳು. ಪ್ರಸ್ತುತ 'ಡ್ರಾಮಾಟ್ರಿಕ್ಸ್' ಎಂಬ ರಂಗತಂಡದಲ್ಲಿ ನಾಟಕ ರಚನೆ ಮತ್ತು ನಿರ್ದೇಶನದಲ್ಲಿ ಸಕ್ರಿಯ.

ಯಕ್ಷಗಾನ ಪಠ್ಯ: ಪ್ರಮಾದಗಳ ಹೊಣೆ ಯಾರದ್ದು?

 ಉತ್ತರ ಕನ್ನಡದ ಕರ್ಕಿ ಯಕ್ಷಗಾನ ಮಂಡಳಿ  ಮರಾಠಿ ರಂಗಭೂಮಿಯ ಉದಯಕ್ಕೆ ಪ್ರೇರಣೆಯಾಗಿದೆ ಎಂದು ಮರಾಠಿ ರಂಗಭೂಮಿಯ  ಇತಿಹಾಸಕಾರರೇ  ಒಪ್ಪಿಕೊಂಡಿರುವಾಗ  ಕನ್ನಡದ ಹೆಮ್ಮೆಯ  ಕಲೆಯಾದ ಯಕ್ಷಗಾನದ ಇತಿಹಾಸದಲ್ಲಿ ಇದರ ಉಲ್ಲೇಖವಿಲ್ಲದಿರುವುದು ಬಲು ದೊಡ್ಡ ದೋಷ. ಪದ್ಮಶ್ರೀಯಂತಹ  ರಾಷ್ಟ್ರ ಮಟ್ಟದ ಉನ್ನತ  ಪ್ರಶಸ್ತಿಯ ಉಲ್ಲೇಖವೇ ಇಲ್ಲದಿರುವುದು ಮತ್ತೊಂದು ಕೊರತೆ.  ವೇಷ ಕ್ರಮದ ಕುರಿತು  ಪಠ್ಯದಲ್ಲಿ  ಮಾಹಿತಿಯನ್ನು  ನೀಡುವಾಗ ವಿವಿಧ ದೃಷ್ಟಿಕೋನದಿಂದ ಮಾಹಿತಿ ಸಂಗ್ರಹಿಸಿ ಉಲ್ಲೇಖಿಸದಿದ್ದರೆ ತಪ್ಪಾಗುತ್ತದೆ. ಯಕ್ಷಗಾನ ಪಠ್ಯಪುಸ್ತಕದಲ್ಲಿರುವ ಲೋಪಗಳ ಕುರಿತು ಬರೆದಿದ್ದಾರೆ ಕಡತೋಕಾ ಗೋಪಾಲಕೃಷ್ಣ ಭಾಗವತ. 

Read More

ಯಕ್ಷಗಾನದ ಛಂದಃಪರಂಪರೆ ಸಾಯದಿರಲಿ…: ಕಡತೋಕಾ ಗೋಪಾಲಕೃಷ್ಣ ಬರೆದ ಲೇಖನ

“ಇಂದಿನ ತಲೆಮಾರಿನ ಪ್ರಸಂಗಕರ್ತರು ಮಾಡಬೇಕಾದದ್ದೇನು? ಯಕ್ಷಗಾನ ಪ್ರಸಂಗಕರ್ತನಾಗಲು ಬಯಸುವ ಪ್ರತಿಯೊಬ್ಬನೂ ಶೆಟ್ಟರು ಕೊಟ್ಟ ಲಕ್ಷಣಗಳಿಗೆ ಅನುಗುಣವಾಗಿ ಪದ್ಯವನ್ನು ರಚಿಸುವುದರ ಮೂಲಕ ಪ್ರಸಂಗ ಸಾಹಿತ್ಯ ವಿಭಾಗಕ್ಕೆ ಅಗತ್ಯವಾದ ಶಿಸ್ತನ್ನು ಒದಗಿಸಬೇಕಾಗಿದೆ. ಯಕ್ಷಗಾನ ತರಬೇತಿ ಕೇಂದ್ರಗಳು ಛಂದಸ್ಸಿನ ಪ್ರಾಥಮಿಕ ಜ್ಞಾನವನ್ನಾದರೂ…”

Read More

ಜನಮತ

ಸಾಹಿತ್ಯ ಪ್ರಕಾರಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನೋವ ತೋರದ ಗಾಯಗಳು: ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ

ಕಂಟಲಗೆರೆ ಬಹುತೇಕ ಇದು ದುಡಿದು ದುಡಿದು ಬಡವಾಗಿಯೇ ಉಳಿದ ಕುಟುಂಬಗಳಿಂದ ತುಂಬಿದ ಊರಾಗಿದ್ದುದು ನನಗೆ ಗೊತ್ತು. ಇಂಥ ಒಂದು ಊರಿನ ಉರಿಯಿಂದ ಸಿಡಿದ ಬೀಜ ನೀನು. ಅಲ್ಲಿಂದ...

Read More

ಬರಹ ಭಂಡಾರ