Advertisement
ವಸಂತಕುಮಾರ್‌ ಕಲ್ಯಾಣಿ

ವಸಂತಕುಮಾರ್‌ ಕಲ್ಯಾಣಿ ಹವ್ಯಾಸಿ ಬರಹಗಾರರು. ಕಥನ ಇವರ ಇಷ್ಟದ ಪ್ರಕಾರ. ಕನ್ನಡ ಪರ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದವರು, ಗೋಕಾಕ್ ಚಳುವಳಿಯಲ್ಲಿ ಸಕ್ರಿಯರಾಗಿದ್ದರು, ಹಲವು ಕಿರುತೆರೆ, ಚಲನಚಿತ್ರಗಳಲ್ಲಿ ಪುಟ್ಟ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಇವರ ಬರಹಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ 'ಬಾಲರಾಜನೂ ಕ್ರಿಕೆಟ್ಟಾಟವೂ' ಕಥೆಗೆ ಮೇವುಂಡಿ ಮಲ್ಲಾರಿ ಕಥಾ ಪುರಸ್ಕಾರ ಪ್ರಶಸ್ತಿ ದೊರಕಿದೆ. 'ಕಾಂಚನ ಮಿಣಮಿಣ'  (ಸಣ್ಣಕಥಾ ಸಂಕಲನ) ‘ಪರ್ಯಾಪ್ತ’ ಪ್ರಕಟಿತ ಕಥಾ ಸಂಕಲನಗಳು.

ಮಹಾಸಾಂಕ್ರಾಮಿಕದ ಕಾದಂಬರಿಗಳು ನಮಗೆ ಕಲಿಸುವ ಪಾಠ

ವಿಶ್ವದ ಶ್ರೇಷ್ಠ ಸಮಕಾಲೀನ ಬರಹಗಾರರಲ್ಲಿ ಒಬ್ಬರಾದ ಓರ್ಹಾನ್ ಪಾಮುಖ್ ಟರ್ಕಿಯ ಬಹುಮಾನ್ಯ ಕಾದಂಬರಿಕಾರ. 2006ರಲ್ಲಿ ನೋಬೆಲ್ ಪ್ರಶಸ್ತಿಗೆ ಪಾತ್ರರಾದ ಪಾಮುಖ್ ಅವರ ಕೃತಿಗಳು ವಿಶ್ವದ ಅನೇಕಾನೇಕ ಭಾಷೆಗಳಲ್ಲಿ ಅನುವಾದಗೊಂಡಿವೆ. ಪಾಮುಖ್ 2020ರ ಏಪ್ರಿಲ್ನಲ್ಲಿ ಕರೋನಾ ವೈರಸ್ ಸಾಂಕ್ರಾಮಿಕದ ಕುರಿತಾಗಿ ಬರೆದ ಬರಹ ಇದು. ಕಮಲಾಕರ ಕಡವೆ ಅವರು ಆ ಲೇಖನವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. 

Read More

ಮಾಹಿತಿಯ ವಿಫುಲತೆ ಮತ್ತು ಮನರಂಜನೆಯ ವಿಪರೀತ

“ಪೋಸ್ಟ್ಮನ್ನರ ಪ್ರಕಾರ ಈ ಬೆಳವಣಿಗೆಯ ಕೆಡುಕೆಂದರೆ ನಮಗೆ ನೇರವಾಗಿ ಸಂಬಂಧಿಸಿರದ ವಿಷಯಗಳತ್ತ ಹೆಚ್ಚು ಹೆಚ್ಚುಗಮನ ಸೆಳೆಯಲಾಗುತ್ತದೆ ಮತ್ತು ಯಾವ ಆಗುಹೋಗುಗಳು ನಮ್ಮ ಜೀವನಕ್ಕೆ ನೇರ ಸಂಬಂಧ ಹೊಂದಿವೆಯೋ ಅವು ಸುದ್ದಿಯಾಗಿ ನಮ್ಮೆದುರು ಬರದಿರುವುದು. ಯಾವ ವಿಷಯದೊಂದಿಗೆ ನಮಗೆ ನೇರ ಸಂಬಂಧ ಇಲ್ಲವೋ, ಅದರ ಕುರಿತು ನಾವು ಗಂಭೀರವಾಗಿ, ಜವಾಬ್ದಾರಿಯುತವಾಗಿ…”

Read More

ನಿತ್ಯಸಂಸ್ಕೃತಿಯ ನಿಖರ ನಿರೂಪಣೆ

“ತಾನು ಜೋಗಪ್ಪನಾದ ಪರಿಸ್ಥಿತಿಯನ್ನು ನೆನಪಿಗೆ ತರುವಂತ ಬೇನೆಬಿದ್ದ ಬಾಲಕನನ್ನು ತಾಯಪ್ಪನ ಬಳಿ ತಂದಾಗ ವಾಡಿಕೆಯ ಪ್ರಕಾರ ಗುಡ್ಡದ ಎಲ್ಲವ್ವನಿಗೆ ಬಿಡಿರೆಂಬ ಸಲಹೆ ಕೊಡುವುದಿಲ್ಲ. ಒಳ್ಳೆಯ ವೈದ್ಯರ ಬಳಿ ತೋರಿಸಿ ಎನ್ನುವ ಅವನ ಸಲಹೆಯಲ್ಲಿ ಈ ಕಾದಂಬರಿ ದೇವದಾಸಿ ಪದ್ಧತಿಯ ಅಂತ್ಯಕ್ಕೆ ಈ ಪದ್ಧತಿಯ ಮೂಲಸೆಲೆಗಳನ್ನು ಹೇಗೆ ಒಳಗಿನಿಂದಲೇ ಕೊನೆಗಾಣಿಸಲು ಸಾಧ್ಯವೆನ್ನುವುದನ್ನು ಗ್ರಹಿಸುತ್ತದೆ.”

Read More

ಮರೆಯಾದ ಮಹಾಶಹರದ ಶೋಕಗೀತೆ

“ಶಹರದ ದಾರಿಗಳಲ್ಲಿ ಓಡಾಡುತ್ತ ಓರ್ಹಾನ್ ಇಸ್ತಾನ್‌ಬುಲ್ ಶಹರವನ್ನು ಓದುವ ಮತ್ತು ಅದರ ಕುರಿತು ಬರೆಯುವುದನ್ನು, ಅದರ ಕುರಿತು ಬರೆಯಲಾಗಿರುವ ಲೇಖನಗಳು ಮತ್ತು ಅದರ ಚಿತ್ರಗಳ ಮುಖೇನವೇ ಕಲಿತುಕೊಳ್ಳುತ್ತಾರೆ. ಇಸ್ತಾನ್‌ಬುಲ್ ಶಹರದ ಹಳೆಯ ಫೋಟೋಗಳು ಯುರೋಪಿನ ಮತ್ತು ಟರ್ಕಿಯ ಕಲಾವಿದರುಗಳು ಪ್ರಸ್ತುತಪಡಿಸಿರುವ ಶಹರದ ಸಂಸ್ಕೃತಿ, ಜೀವನಶೈಲಿ, ಇತಿಹಾಸ, ಕಲೆಗಳ ಕುರಿತಾದ ಟಿಪ್ಪಣಿಗಳನ್ನು ಒದಗಿಸುತ್ತವೆ. ಈ ಕೃತಿಯನ್ನು ಓದುತ್ತ ಹೋದ ಹಾಗೆ…”

Read More

ಬಿಸಿನೆಸ್ ಕಲಿಸುವ ಕಾದಂಬರಿ!

“ಕಾದಂಬರಿಯೊಂದು ಮ್ಯಾನೇಜಮೆಂಟ್ ತತ್ವಗಳನ್ನು ಕಲಿಸುತ್ತದೆ ಎಂದರೆ ಸೋಜಿಗ ಬೆರಗಿನಲ್ಲಿ ಬದಲಾಗುವುದಿಲ್ಲವೇ? ವಿಶ್ವದ ಅತ್ಯಂತ ಜನಪ್ರಿಯ ಮ್ಯಾನೇಜ್ಮೆಂಟ್ / ಬಿಸಿನೆಸ್ ಪುಸ್ತಕವು ವಾಸ್ತವದಲ್ಲಿ ಒಂದು ಕಾದಂಬರಿ ಎಂದರೆ ಅಚ್ಚರಿಯಾಗದೇ? ಬಿಸಿನೆಸ್ಸನ್ನು ಸುಸೂತ್ರ ನಡೆಸುವ ಕಾರ್ಯಪದ್ಧತಿಯನ್ನು ವಿವರಿಸಲು “ಕೇಸ್ ಸ್ಟಡಿ”ಯಾಗಿ ಕಾದಂಬರಿಯನ್ನು ಬಳಸುವುದು..”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ