Advertisement
ಸುಮಾವೀಣಾ

ವೃತ್ತಿಯಿಂದ ಉಪನ್ಯಾಸಕಿ. ಹಲವಾರು ಪತ್ರಿಕೆಗಳಲ್ಲಿ ಇವರ ಲೇಖನಗಳು ಪ್ರಕಟವಾಗಿವೆ. ‘ನಲವಿನ ನಾಲಗೆ’ (ಪ್ರಬಂಧ ಸಂಕಲನ) ‘ಶೂರ್ಪನಖಿ ಅಲ್ಲ ಚಂದ್ರನಖಿ’(ನಾಟಕ) ‘ಮನಸ್ಸು ಕನ್ನಡಿ’ ಪ್ರಕಟಿತ ಕೃತಿಗಳು. ‘ಲೇಖ ಮಲ್ಲಿಕಾ’,’ವಿಚಾರ ಸಿಂಧು’  ಪುಸ್ತಕಗಳು ಅಚ್ಚಿನಲ್ಲಿವೆ.

“ಆತ್ಮ ಧ್ಯಾನವೇ ಬುತ್ತಿಯಾದ ಕ್ಷಣ”

ಪುಸ್ತಕ ಕೆಳಗಿಡುವಾಗ ‘ನಾಗೇಶಿ’ ಒಬ್ಬ ಆಪ್ತ ಸಖನಾಗಿ ಎದೆಹೊಕ್ಕಿಬಿಡುತ್ತಾನೆ. ಲೌಕಿಕದ ಬದುಕು ತೋರುವ ವಿಭಿನ್ನ ಮುಖಗಳ ಕರಾಳತೆಯ ದರ್ಶನದೊಂದಿಗೆ ಹೇಗೆ ಅವನ್ನು ಮೆಟ್ಟಿ ನಿಂತು ಅಲೌಕಿಕದತ್ತ ಸಾಗಬೇಕೆಂಬ ಪರಾಮರ್ಶೆಯಿದೆ. ಒಣ ಉಪದೇಶ ಕೊಡುವ ಒಂದೂ ಸಾಲಿರದ, ಆದರೆ ನಮ್ಮೊಳಗೆ ನಾವೇ ಇಳಿದು ತಿದ್ದಿಕೊಳ್ಳಬಹುದಾದ ಒಂದು ಪ್ರಚೋದನೆ ಇಲ್ಲಿದೆ. ಕೊನೆಯಲ್ಲಿ ಬದುಕಿನ ಮಾದರಿ ಹೇಗಿರಬೇಕು ಎಂಬ ಸೂಕ್ಷ್ಮದರ್ಶನಗೈವ ಈ ಗಜಲ್ಲುಗಳು ಖಂಡಿತ ಖುಷಿ ಕೊಡುವ, ಎಲ್ಲ ಬೇಸರದ ಕ್ಷಣಗಳಿಗೂ ಜೊತೆಯಾಗಿ ಜೀವದ್ರವ್ಯ ಸಿಂಪಡಿಸುವ ಸಖರಂತೆ ನಮ್ಮೊಂದಿಗೆ ಉಳಿದುಕೊಳ್ಳುತ್ತವೆ.
ನಾಗೇಶ್ ನಾಯಕ ಅವರ “ಆತ್ಮ ಧ್ಯಾನದ ಬುತ್ತಿ” ಗಝಲ್‌ ಸಂಕಲನದ ಕುರಿತು ಕವಿತಾ ಹೆಗಡೆ ಬರಹ

Read More

ವಾಸುದೇವ ನಾಡಿಗ್ ಕವನ ಸಂಕಲನದ ಕುರಿತು ಕವಿತಾ ಹೆಗಡೆ ಬರಹ

ನಾಡಿಗರ ಕಾವ್ಯಪ್ರೇಮಕ್ಕೆ ಯಾವ ಸಾಕ್ಷಿಯೂ ಬೇಕಿಲ್ಲ. ಅವರನ್ನು ಓದಿದ ಪ್ರತಿಯೊಬ್ಬನಿಗೂ ಗೊತ್ತು, ಬದುಕನ್ನು ಬಂಧಿಸಿರುವ ಎಲ್ಲ ಭಾವಗಳನ್ನೂ ಧಾರಾಳವಾಗಿ ಸುರಿಸುವ ಈ ಭಾವುಕ ನಿಗೂಢ ಮೌನಕ್ಕೆ ಶರಣಾದರೆ ಮರೆಯಲಾಗದ ಕವನವೊಂದು ಮೈತಳೆಯುವುದು ಖಚಿತ. ಒಂದು ಅನೂಹ್ಯ ವಿಷಾದದಲ್ಲಿ ಮುಳುಗಿದರೆಂದರೆ ಬದುಕಿನ ಪರಮ ಸತ್ಯದ ಮಗ್ಗುಲೊಂದನ್ನು ನಮ್ಮತ್ತ ಹೊರಳಿಸಿಬಿಡುವ ಮಾಯಕಾರ. ಒಲವು ಎದೆಯನ್ನು ಹೊಕ್ಕರೆ ಅದನ್ನು ಮೊಗೆ ಮೊಗೆದು ಇತರರಿಗೆ ಸುರಿವ ಪ್ರೇಮಮಯಿ.
ವಾಸುದೇವ ನಾಡಿಗ್‌ ಬರೆದ ‘ಬಂದರಿಗೆ ಬಂದ ಹಡಗು’ ಕವನ ಸಂಕಲನದ ಕುರಿತು ಕವಿತಾ ಹೆಗಡೆ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ