Advertisement
ಎಚ್. ಗೋಪಾಲಕೃಷ್ಣ

ಎಚ್. ಗೋಪಾಲಕೃಷ್ಣ ಬೆಂಗಳೂರಿನ BEL ಸಂಸ್ಥೆಯಲ್ಲಿ ಸ್ಪೋರ್ಟ್ಸ್ ಆಫೀಸರ್ ಜೊತೆಗೆ ಹಲವು ಹುದ್ದೆಗಳನ್ನು ನಿರ್ವಹಿಸಿ ಈಗ ನಿವೃತ್ತರಾಗಿದ್ದಾರೆ. ರಾಜಕೀಯ ವಿಡಂಬನೆ ಮತ್ತು ಹಾಸ್ಯ ಬರಹಗಳತ್ತ ಒಲವು ಹೆಚ್ಚು.

ಒಬ್ಬರೊಳಗೊಬ್ಬರು ಮಾಯವಾಗುವ ಬಗೆ

‘ದಿ ವೈಟ್ ಕ್ಯಾಸಲ್’ ಕಾದಂಬರಿ ಟರ್ಕಿಯ ಆಟಮನ್ ಸಾಮ್ರಾಜ್ಯದಲ್ಲಿ ಗುಲಾಮನಾಗಿರುವ ಇಟಲಿ ದೇಶದ ವಿದ್ಯಾರ್ಥಿಯೊಬ್ಬನ ಪ್ರವರ. ಇದು ಹದಿನೇಳನೆಯ ಶತಮಾನದ ಕತೆ. ಇಟಲಿಯ ವೆನಿಸ್ ನಗರದಿಂದ ನೇಪಲ್ಸ್ ನಗರಕ್ಕೆ ಹಡಗಿನಲ್ಲಿ ಪ್ರಯಾಣಿಸುತ್ತಿದ್ದಾಗ ಈತ ಟರ್ಕರ ಸೈನ್ಯಕ್ಕೆ ಸೆರೆ ಸಿಕ್ಕವನು. ಜೀವ ಹೋದರೂ ತಾನು ಹುಟ್ಟಿದ ಕ್ರಿಶ್ಚಿಯನ್ ಧರ್ಮವನ್ನು ಬಿಡಲಾರೆ ಎಂಬ ಪಣ ತೊಟ್ಟವನು. ತೊಟ್ಟ ಪಣವನ್ನು ಕಾಯ್ದುಕೊಳ್ಳುವುದು ಸುಲಭವೇ ? ಧರ್ಮದ ಈ ನಂಟು ಅವನನ್ನು ಎತ್ತ ಕೊಂಡೊಯ್ಯುವುದು?”

Read More

ಈಕೆ ಕಲಿತಿದ್ದು ಪರ್ವತದ ನೀರವತೆಯಿಂದ

ಮನೆಯವರೊಂದಿಗೆ ಹೋರಾಡಿ ತಾರಾ ಕಾಲೇಜೊಂದಕ್ಕೆ ಸೇರಿಕೊಳ್ಳುತ್ತಾಳೆ. ಅಲ್ಲಿಂದ ಮುಂದೆ ಇಂಗ್ಲಂಡಿನ ಕೇಂಬ್ರಿಡ್ಜಿನಲ್ಲಿರುವ ಪ್ರತಿಷ್ಠಿತ ಟ್ರಿನಿಟಿ ಕಾಲೇಜಿನಲ್ಲಿ ಪಿಎಚ್‌ಡಿ ಪದವಿಯನ್ನೂ ಪಡೆಯುತ್ತಾಳೆ. ಈ ಪಯಣದಲ್ಲಿ ತಂದೆ ತಾಯಿಯರಿಂದ ಯಾವುದೇ ಭಾವನಾತ್ಮಕ ಆಶ್ರಯವೂ, ಸ್ಪಂದನೆಯೂ ಅವಳಿಗೆ ದಕ್ಕುವುದಿಲ್ಲ. ಹಿಂತಿರುಗಿ ನೋಡಿದಾಗ ತನ್ನ ತಂದೆ ಯಾವುದೋ ಮಾನಸಿಕ ಅನಾರೋಗ್ಯದಿಂದ ಬಳಲುತ್ತಿರಬಹುದೇ ಎಂದು ಅವಳಿಗೆ ಸಂದೇಹವಾಗುತ್ತದೆ. ಎಲ್ಲರಂತೆ ತನಗೂ ಒಂದು ಸಹಜ ಬಾಲ್ಯವಿರಬೇಕಿತ್ತು..”

Read More

ಕಲಿಸು ಪ್ರಭು; ಕರಗುವುದನ್ನು, ಮುಳುಗದೇ ಇರುವುದನ್ನು

ಎ ಕೆ ರಾಮಾನುಜನ್ ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ನಿರಂತರವಾಗಿ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿ ಕೊಂಡವರು. ಅವರ ದಿನಚರಿಯನ್ನು ಆಧರಿಸಿದ ಪುಸ್ತಕ ‘ಜರ್ನೀಸ್, ಅ ಪೋಯಟ್ಸ್ ಡೈರಿ’ ಎರಡು ವರ್ಷಗಳ ಹಿಂದೆ ಪ್ರಕಟವಾಯಿತು. ಈ ಜೀನಿಯಸ್ ಬರಹಗಾರ
ಐದು ದಶಕಗಳ ಕಾಲ ಬರೆದ ದಿನಚರಿ ಪುಟಗಳನ್ನು ತಮ್ಮ ಓದಿನಲ್ಲಿ ಕಾಣಿಸಿದ್ದಾರೆ, ಕಾವ್ಯಾ ಕಡಮೆ ಈ ಬಾರಿಯ ಅಂಕಣದಲ್ಲಿ.

Read More

ಕಾವ್ಯಾ ಓದಿದ ಹೊತ್ತಿಗೆ: ಅದೊಂದು ಗ್ರೇಟ್ ಅಮೆರಿಕನ್ ನಾವೆಲ್!

ಒಮ್ಮೆ ನಿಕ್‌ನ ಉಪಸ್ಥಿತಿಯಲ್ಲೇ ಗ್ಯಾಟ್ಸ್‌ಬಿ ಮತ್ತು ಡೇಸಿ ಟಾಮ್‌ನೊಂದಿಗೆ ಮಾತಿನ ಚಕಮಕಿ ನಡೆಸಿ ಕಾರನ್ನು ಡ್ರೈವ್ ಮಾಡಿಕೊಂಡು ಹೊರಟುಬಿಡುತ್ತಾರೆ. ಆ ಕಾರು ರಸ್ತೆಯಲ್ಲಿ ಹೊರಟ ಹೆಂಗಸೊಬ್ಬಳಿಗೆ ಢಿಕ್ಕಿ ಹೊಡೆದು ಆಕೆ ಸ್ಥಳದಲ್ಲಿ ಮೃತಪಡುತ್ತಾಳೆ. ಎಫ್ ಸ್ಕಾಟ್ ಫಿಡ್ಜರಾಲ್ಡ್ ಇಪ್ಪತ್ತನೆಯ ಶತಮಾನದ ಕಾದಂಬರಿಕಾರರಲ್ಲಿ ಬಹುಮುಖ್ಯ ಹೆಸರು. ಅವರ ‘ದಿ ಗ್ರೇಟ್ ಗ್ಯಾಟ್ಸ್‌ಬಿ’ ಕಾದಂಬರಿ ಇಂದಿಗೂ ಗ್ರೇಟ್ ಅಮೆರಿಕನ್ ನಾವೆಲ್ . ಈ ಕಾದಂಬರಿಯ ಕುರಿತು ಈ ಬಾರಿಯ ಅಂಕಣದಲ್ಲಿ ಕಾವ್ಯಾ ಕಡಮೆ ದಾಖಲಿಸಿದ್ದಾರೆ.

Read More

ಬೆನ್ನ ಮೇಲೆ ಇಮಾರತಿನ ಭಾರ; ಒಡಲೊಳಗೊಂದು ಪುಟ್ಟ ಝರಿ

“ನಿನ್ನ ಹೆಸರೇನು?” ಎಂದು ಸಂತೆಯಲ್ಲಿ ತನ್ನ ಹೆಸರು ಕೇಳಿದ ತರುಣಿ ಬ್ಲಿಮುಂಡಾಳ ಹಿಂದೆ ಬಲ್ತಸಾರ್ ನಡೆದು ಬಂದಿದ್ದಾನೆ. ಆಕೆಯ ಮನೆಯಲ್ಲೇ ಇಬ್ಬರೂ ಒಂದಾಗಿ ಜೀವನ ನಡೆಸುತ್ತಿದ್ದಾರೆ. ಮೊದಲ ದಿನವೇ ಬ್ಲಿಮುಂಡಾಳ ವಿಚಿತ್ರ ಅಭ್ಯಾಸವನ್ನು ಬಲ್ತಸಾರ್ ಕಾಣುತ್ತಾನೆ. ರಾತ್ರಿಯೇ ಹಾಸಿಗೆಯ ಪಕ್ಕದಲ್ಲಿ ಬ್ರೆಡ್ಡಿನ ತುಂಡೊಂದನ್ನು ತೆಗೆದಿಟ್ಟುಕೊಂಡು ಮುಂಜಾನೆ ಕಣ್ತೆರೆಯುವ ಮೊದಲೇ ಬ್ಲಿಮುಂಡಾ ಆ ಬ್ರೆಡ್ಡನ್ನು ತಿಂದು ಮುಗಿಸಿಯೇ ಕಣ್ಬಿಡುತ್ತಾಳೆ.”
1998ರಲ್ಲಿ ನೊಬೆಲ್ ಪ್ರಶಸ್ತಿ ಪಡೆದ ಪೋರ್ಚುಗೀಸ್ ಭಾಷೆಯ ಬರಹಗಾರ…

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ