Advertisement
ಸುಮಾವೀಣಾ

ವೃತ್ತಿಯಿಂದ ಉಪನ್ಯಾಸಕಿ. ಹಲವಾರು ಪತ್ರಿಕೆಗಳಲ್ಲಿ ಇವರ ಲೇಖನಗಳು ಪ್ರಕಟವಾಗಿವೆ. ‘ನಲವಿನ ನಾಲಗೆ’ (ಪ್ರಬಂಧ ಸಂಕಲನ) ‘ಶೂರ್ಪನಖಿ ಅಲ್ಲ ಚಂದ್ರನಖಿ’(ನಾಟಕ) ‘ಮನಸ್ಸು ಕನ್ನಡಿ’ ಪ್ರಕಟಿತ ಕೃತಿಗಳು. ‘ಲೇಖ ಮಲ್ಲಿಕಾ’,’ವಿಚಾರ ಸಿಂಧು’  ಪುಸ್ತಕಗಳು ಅಚ್ಚಿನಲ್ಲಿವೆ.

ಆಶಿಶ್‌ ಪ್ರಭು ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ಆಶಿಶ್‌ ಪ್ರಭು. ಕ್ಲೌಡ್‌ ಇಂಜಿನಿಯರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಚಾರಣ, ಅಡುಗೆ ಮಾಡುವುದು ಮತ್ತು ಚಿತ್ರ ಬಿಡಿಸುವುದು ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

Read More

“ಉಡದಾರ” ಪ್ರಬಂಧ ಸಂಕಲನದ ಒಂದು ಪ್ರಬಂಧ…

ಶನಿವಾರ ಬಂದರೆ ಸಾಕು ಚೌಕದ ಮೂಗು ಅರಳುತ್ತಿತ್ತು ಒಂದು ಕಾಲಕ್ಕೆ! ಮಸೀದಿಯ ಮೂಲೆಗೆ ಸುತ್ತಲಿನ ಹಳ್ಳಿಗಳಿಂದ ಬಂದ ಹೆಣ್ಮಕ್ಕಳು ಒಲೆ ಹೂಡಿ ತುಪ್ಪ ಕಾಯಿಸುತ್ತಿದ್ದರು. ಚೌಕದಿಂದಾಚೆ ಸುಮಾರು ದೂರದವರೆಗೆ ತುಪ್ಪದ ವಾಸನೆ ಗಮ್ಮಂತ ಬರುತ್ತಿತ್ತು. ಹದವಾಗಿ ಕಾಯುತ್ತಿದ್ದ ತುಪ್ಪಕ್ಕೆ ವೀಳ್ಯದೆಲೆ ಹಾಕಿ ತುಪ್ಪದ ವಾಸನೆಗೊಂದು ಅಪ್ಯಾಯತೆ ತರುತ್ತಿದ್ದರು. ಘಮ ಘಮಿಸುವ ತುಪ್ಪ ಕಾಯಿಸಿದ ಸ್ವಲ್ಪ ಹೊತ್ತಿಗೆ ಖಾಲಿಯಾಗುತ್ತಿತ್ತು. ತುಪ್ಪ ಮಾರುವವರಿಗೆ ಚೌಕ ಖಾಯಂ ವಿಳಾಸವಾಗಿತ್ತು.
ಶರಣಬಸವ ಕೆ. ಗುಡದಿನ್ನಿ ಬರೆದ ಹೊಸ ಪ್ರಬಂಧಗಳ ಸಂಕಲನ “ಉಡದಾರ” ಪುಸ್ತಕದಿಂದ ಒಂದು ಪ್ರಬಂಧ ನಿಮ್ಮ ಓದಿಗೆ

Read More

ಬಿ.ಎಚ್. ಶ್ರೀಧರ ಬರೆದ ಕಾವ್ಯ ಕುಸುಮ: ಎಸ್. ಟಿ. ಬಸ್

“ನೂರ್‌ ಮೀರಿದ ವೃದ್ಧಾಪ್ಯದ ಗೂಡೊಳಗಿನ ಮೂಳೆಗಳೋ
ಕಡಲಾಳದ ಜಲಚರಗಳ ಹಿಡಿದೆಳೆದಿಹ ಜಾಲಗಳೋ
ತುಂಬಿರಬೇಕಿದರಲ್ಲೆನೆ ಕಿವಿಯಾಳವ ಸೀಳುತ್ತಿದೆ,
ಅಂತರಯಂತ್ರ ಧ್ವನಿ ಮಿದುಳಲೆಗಳನೊಡೆದಾಳುತ್ತಿದೆ!”- ಬಿ.ಎಚ್. ಶ್ರೀಧರ ಬರೆದ ಕಾವ್ಯ ಕುಸುಮ: ಎಸ್. ಟಿ. ಬಸ್

Read More

ಕುವೆಂಪು ಹುಟ್ಟಿದ ದಿನದ ಹಿನ್ನೆಲೆಯಲ್ಲಿ ಅವರದೊಂದು ಕವಿತೆ: ಕವಿಶೈಲದಲ್ಲಿ ಸಂಧ್ಯೆ

“ಪಶ್ಚಿಮ ಗಿರಿಶಿರದಲಿ ಸಂಧ್ಯೆಯ ರವಿ;
ನಿರ್ಜನ ಕವಿಶೈಲದೊಳೊಬ್ಬನೆ ಕವಿ;
ಮಲೆನಾಡಿನ ಬುವಿ ಮೇಲರುಣಚ್ಛವಿ;
ವಸಂತ ಸಂಧ್ಯಾ ಸುವರ್ಣ ಶಾಂತಿ!
ಅನಂತ ಶಾಂತಿ!” ಕುವೆಂಪು ಹುಟ್ಟಿದ ದಿನದ ಹಿನ್ನೆಲೆಯಲ್ಲಿ ಅವರದೊಂದು ಕವಿತೆ: ಕವಿಶೈಲದಲ್ಲಿ ಸಂಧ್ಯೆ

Read More

ಯಂತ್ರವೂ, ರಿಪೇರಿ ಡ್ರೆಸ್ಸೂ…

ಒಂದು ಸಲ ಕವಿತಾ ಲಂಕೇಶ್ ಮತ್ತು ಗೌರಿ ಲಂಕೇಶ್ ಮನೆಗೆ ಬರುತ್ತೇವೆಂದು ತಿಳಿಸಿದರು. ಕಿರಗೂರಿನ ಗಯ್ಯಾಳಿಗಳು ಸಿನೆಮಾ ಮಾಡುವುದರ ಬಗ್ಗೆ ಮಾತಾಡಬೇಕೆಂದು. ಅವತ್ತು ನನ್ನ ಮಹಾರಾಜ ಮಿಕ್ಸಿ, ಕೆಲಸ ಮಾಡುತ್ತಿದ್ದಾಗ ಕರ್ಕಶ ಸದ್ದಿನೊಂದಿಗೆ ಗಕ್ಕನೆ ನಿಂತು ಹೋಯಿತು. ಮಹಡಿ ಮೇಲಿದ್ದ ಇವರಿಗೆ ಆ ಕರ್ಕಶ ಸದ್ದಿನಿಂದಲೇ ಗೊತ್ತಾಗಿತ್ತು ಎಲ್ಲ.  ಸರಿರಾತ್ರಿ ಹನ್ನೆರಡೂವರೆ ಗಂಟೆಗೆ ಕೆಳಗೆ ಬಂದು ಮಿಕ್ಸಿಯನ್ನು ಬಿಚ್ಚಿ ನೋಡಿದ್ದಾರೆ. ಬಳಿಕ  ಎಮರಿ ಪೇಪರ್ ನಲ್ಲಿ ತಿಕ್ಕಿ ಕ್ಲೀನ್ ಮಾಡಿ ಹಾಕಿದ್ರು.. ಅವರಿಗೆ ನನ್ನ ಮೇಲೆ ಪ್ರೀತಿ ಎನ್ನುವುದಕ್ಕಿಂತ ಯಂತ್ರದ ಬಗ್ಗೆ ಕುತೂಹಲ. ರಾಜೇಶ್ವರಿ ತೇಜಸ್ವಿ ಬರೆಯುವ ಮೂಡಿಗೆರೆ ಹ್ಯಾಂಡ್ ಪೋಸ್ಟ್. 

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ