ನಾಗರಾಜ್.ವೈ.ಕಾಂಬಳೆ ಬರೆದ ಗಝಲ್
“ವ್ಯರ್ಥವಾಗಿ ಹೋದ ಎಲ್ಲ ರಾತ್ರಿಗಳ ನೆನಪಿನ ಹಾವಳಿ ಎದ್ದಿದೆ
ಈ ರಾತ್ರಿ ಅದಕ್ಕೊಂದು ಸಾಂತ್ವನದ ಕತೆಯನ್ನು ಮುಟ್ಟಿಸಿಬಿಡು”- ನಾಗರಾಜ್.ವೈ.ಕಾಂಬಳೆ ಬರೆದ ಗಝಲ್
ಡಾ. ಚಂದ್ರಮತಿ ಸೋಂದಾ ಅವರಿಗೆ ಸಾಹಿತ್ಯದಲ್ಲಿ ಆಸಕ್ತಿ. ‘ಮೈಸೂರು ಮಿತ್ರ’ದಲ್ಲಿ ಬರೆದ ಇವರ ಅಂಕಣಗಳು ಆರು ಸಂಕಲನಗಳಲ್ಲಿ ಪ್ರಕಟವಾಗಿವೆ. ಮಹಿಳಾಪರ ಚಿಂತನೆ ಅವರ ಆದ್ಯತೆ.
Posted by ಕೆಂಡಸಂಪಿಗೆ | May 23, 2019 | ದಿನದ ಕವಿತೆ |
“ವ್ಯರ್ಥವಾಗಿ ಹೋದ ಎಲ್ಲ ರಾತ್ರಿಗಳ ನೆನಪಿನ ಹಾವಳಿ ಎದ್ದಿದೆ
ಈ ರಾತ್ರಿ ಅದಕ್ಕೊಂದು ಸಾಂತ್ವನದ ಕತೆಯನ್ನು ಮುಟ್ಟಿಸಿಬಿಡು”- ನಾಗರಾಜ್.ವೈ.ಕಾಂಬಳೆ ಬರೆದ ಗಝಲ್
Posted by ಕೆಂಡಸಂಪಿಗೆ | May 23, 2019 | ದಿನದ ಫೋಟೋ |
ಡೆಕ್ಕನ್ ಬ್ಯಾಂಡೆಡ್ ಗೆಕೋ(ಹಲ್ಲಿ)ದ ಕಣ್ಣಿನ ಚಿತ್ರವನ್ನು ಕ್ಲಿಕ್ಕಿಸಿದವರು ಕಾರ್ತಿಕ್ ಎ. ಕೆ. ಉದ್ಯೋಗ ನಿಮಿತ್ತ ಸದ್ಯ ಅಮೇರಿಕದಲ್ಲಿ ನೆಲೆಸಿರುವ ಕಾರ್ತಿಕ್ ಸಾಫ್ಟವೇರ್ ಉದ್ಯೋಗಿ. ಪ್ರಕೃತಿ ಹಾಗೂ ಮ್ಯಾಕ್ರೋ ಛಾಯಾಗ್ರಹಣದಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Posted by ಕೆಂಡಸಂಪಿಗೆ | May 20, 2019 | ದಿನದ ಪುಸ್ತಕ, ಸಾಹಿತ್ಯ |
“ಕಾಲಕಾಲಕ್ಕೆ ಸನ್ನಿವೇಶಕ್ಕೆ ಅನುಗುಣವಾಗಿ ಸಾಹಿತಿಯ ಬಣ್ಣ, ಭಾಷೆ ಬದಲಾಗಬಾರದು ಅನ್ನುವುದಾದ್ರೆ ಪ್ರದರ್ಶನಕ್ಕೆ ಇಟ್ಟ ಸರಕೇ ಒಳಗೂ ತುಂಬಿರಬೇಕಾಗುತ್ತದೆ. ಅಲ್ಲದಿದ್ರೆ ಅಭಾಸ ಖಂಡಿತ. ದೀಪ್ತಿಯವರ ಕಥೆಗಳಲ್ಲಿ ಸಾಹಿತಿ ಮತ್ತು ಸಾಹಿತ್ಯ ಬೇರೆ ಅನ್ನಿಸಲ್ಲ. ಗುಮಾನಿಗಳಿಲ್ಲದೆ ಓದಿ ದಿಕ್ಕು ತಪ್ಪುವ ಭಾವನೆಗಳಿಲ್ಲದೆ ಸ್ವಂತವೆಂದು ಅಪ್ಪಿಕೊಳ್ಳಬಹುದಾದಂತಹ ಪಾತ್ರಗಳು. ಇಲ್ಲಿಯ ಹೆಣ್ಣು ಪಾತ್ರಗಳು ಸೋತು ನಶಿಸಿದಾಗ ಅಪರಾಧಿ ಮನೋಭಾವ…”
Read MorePosted by ಕೆಂಡಸಂಪಿಗೆ | May 20, 2019 | ದಿನದ ಫೋಟೋ |
ಲಾವಣ್ಯ ಮೈಸೂರಿನವರು. ಎಂ.ಎಸ್ಸಿ, ಎಂ.ಫಿಲ್ ಪದವೀಧರೆಯಾಗಿರುವ ಇವರು ಮಾನಸ ಗಂಗೋತ್ರಿಯಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದ ಅತಿಥಿ ಉಪನ್ಯಾಸಕರಾಗಿ ಕಾರ್ಯವಿರ್ವಹಿಸುತ್ತಿದ್ದಾರೆ. ನೃತ್ಯ, ಸಂಗೀತ, ಮತ್ತು ಪಕ್ಷಿ ಛಾಯಾಗ್ರಹಣ ಇವರ ನೆಚ್ಚಿನ ಹವ್ಯಾಸಗಳು.
ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Posted by ಕೆಂಡಸಂಪಿಗೆ | May 16, 2019 | ದಿನದ ಕವಿತೆ |
“ನಾನು ಚುಂಬಿಸಿದ್ದಾದರೂ ಎಲ್ಲಿ
ನಿನ್ನೆಯಿಂದ ಹುಡುಕುತ್ತಿರುವೆ
ಚುಂಬಿಸಿದ ಯಾವ ಕಲೆಯೂ
ಅಲ್ಲಿಲ್ಲ…”- ಮೆಹಬೂಬ ಮುಲ್ತಾನಿ ಬರೆದ ಎರಡು ಹೊಸ ಕವಿತೆಗಳು
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…
Read More