ನಾಗಶ್ರೀ ಎಂ.ಕಾಂ ಹಾಗೂ ICWAI Intermediate ಪದವೀಧರೆ. ಆಕಾಶವಾಣಿ ಎಫ್.ಎಂ ರೈನ್ಬೋದಲ್ಲಿ ರೇಡಿಯೋ ಜಾಕಿಯಾಗಿ ಕಳೆದ ಒಂಭತ್ತು ವರ್ಷಗಳಿಂದ ಹಾಗೂ ದೂರದರ್ಶನ ಚಂದನ ವಾಹಿನಿಯಲ್ಲಿ ನಿರೂಪಕಿಯಾಗಿ ಕಳೆದ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಸಾಹಿತ್ಯದ ಓದು ಹಾಗೂ ನಿರೂಪಣೆ ಅವರ ಆಸಕ್ತಿಯ ಕ್ಷೇತ್ರಗಳು.
ಅಶೋಕ ಹೊಸಮನಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Oct 11, 2022 | ದಿನದ ಕವಿತೆ |
“ಬಾರಿಹಣ್ಣ ನೆತ್ತರನ್ನಾದರೊ ಮಾತಾಡಿಸು ಗೆಳೆಯ
ಗೂಢ ಗಡ್ಡೆಗಳ ಆನೆ ಹೆಜ್ಜೆಗಳನ್ನಾದರೊ ಅರಿಯಬೇಕು ಗೆಳೆಯ”- ಅಶೋಕ ಹೊಸಮನಿ ಬರೆದ ಈ ದಿನದ ಕವಿತೆ
ಹೂ ಅರಳುವ ಸಮಯ…
Posted by ಕೆಂಡಸಂಪಿಗೆ | Oct 7, 2022 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ʻನಿಮ್ಮ ಕಾವ್ಯದಲ್ಲಿ ನೀವು ಬರೆಯಲೇಬೇಕೆಂಬ ಮಾತುಗಳು ಇರುವಂತೆಯೇ ನೀವು ಬರೆದೂ ಬರೆದೂ ಜಾಳಾಗಬಹುದಾದ ಕೆಲವು ಸಂವೇದನೆಗಳು ಸಹ ಜಾಗ ಪಡೆದಿವೆ. ಇದು ಪ್ರತಿ ಕವಿಗೂ ಇರುವ ತೊಡಕು. ನೀವು ಬರೆಯಲಾರಂಭಿಸಿದ ತಕ್ಷಣ ನಿಮಗೆ ಒಂದು ಶೈಲಿಯು ಸಿದ್ಧಿಸುತ್ತದೆ. ಅದನ್ನು ಬಳಕೆ ಮಾಡುತ್ತಾ ಹೋದಂತೆ ಅದರ ಸಾರ ಕಡಿಮೆಯಾದಂತೆ ಅನ್ನಿಸುತ್ತದೆ. ಪ್ರಾಯಶಃ ನೀವು ಆವಾಹಿಸಿಕೊಳ್ಳುವ ಪ್ರೀತಿಯ ವ್ಯಾಮೋಹ ಅನೇಕ ಕವಿತೆಗಳಲ್ಲಿ ಪುನಾರಾವರ್ತನೆ ಆಗುವ ಅಪಾಯದಲ್ಲಿವೆ. ಒಂದು ವಿಷಯವನ್ನು ವೃತ್ತಾಕಾರವಾಗಿ ನಿಧನಿಧಾನವಾಗಿ ಪ್ರವೇಶಿಸಿ ಅದರ ಗಾಢತೆಯನ್ನು ಅರಿಯುವುದು ಒಂದು ತಂತ್ರʼ.
ಚೈತ್ರ ಶಿವಯೋಗಿಮಠ ಕವನ ಸಂಕಲನ “ಪೆಟ್ರಿಕೋರ್”ಗೆ ತಾರಿಣಿ ಶುಭದಾಯಿನಿ ಬರೆದ ಮಾತುಗಳು
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಎಸ್.ಬಿ.ಜೋಗುರ ಬರೆದ ಕತೆ
Posted by ಕೆಂಡಸಂಪಿಗೆ | Oct 2, 2022 | ಸಾಹಿತ್ಯ |
ಸಾತಪ್ಪಗ ಇಕಾಡಿದಿಕಾಡಿ ಕುಡಿಯೂ ಚಟಾ ಬಿದ್ದಂಗಿತ್ತು. ಮೊದ ಮೊದಲ ಅಪರೂಪಕ್ಕೊಮ್ಮ ಹೊಲದೊಳಗ ರಾಶಿ ಇದ್ದಾಗ… ಯಾರದರೇ ಕಣಕ್ಕ ಹೋದರ, ಇಲ್ಲಾಂದ್ರ ಭಜನಾಕ ಹೋದರ ಅಷ್ಟೇ ಕುಡೀತಿದ್ದ. ಈಗೀಗ ಎರಡು ದಿನಕ್ಕೊಮ್ಮ ಕುಡಿಯಾಕ ಸುರು ಮಾಡಿದ್ದ. ರೊಕ್ಕ ಈಡಾಗಲಿಲ್ಲಂದ್ರ ಅಲ್ಲಿ ಇಲ್ಲಿ ಸಾಲಾ ತಗೊಂತಿದ್ದ. ವಿಜಯಪುರದೊಳಗ ಒಂದಿಬ್ಬರು ಅಡತ ಅಂಗಡಿಯವರಿದ್ದರು. ಸಾತಪ್ಪನ ಅಪ್ಪ ಬೋಜಪ್ಪ ಇದ್ದಾಗಿನಿಂದಲೂ ಅಲ್ಲೇ ವ್ಯವಹಾರ ಮಾಡಕೊಂಡು ಬಂದವರು. ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಎಸ್.ಬಿ.ಜೋಗುರ ಬರೆದ ಕಥೆ “ಕೇಡುಗಾಲದ ಕುದುರೆ”
Read Moreಕಿ. ರಂ. ನಾಗರಾಜ ಕೊನೆಯ ಉಪನ್ಯಾಸ – ‘ಜೋಗಿ’ ಕವಿತೆಯ ಗ್ರಹಿಕೆಯ ವಿಭಿನ್ನ ನೆಲೆಗಳು..
Posted by ಕೆಂಡಸಂಪಿಗೆ | Sep 29, 2022 | video of the day |
ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಓದುಗರ ಮೆಚ್ಚು
ನಮ್ಮ ಫೇಸ್ ಬುಕ್
ನಮ್ಮ ಟ್ವಿಟ್ಟರ್
ನಮ್ಮ ಬರಹಗಾರರು
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಪುಸ್ತಕ ಸಂಪಿಗೆ
ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ
ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…
Read Moreಬರಹ ಭಂಡಾರ
ಹಳೆಯವನ್ನು ಹುಡುಕಿ
ಇತ್ತೀಚಿನ ಬರಹಗಳು
-
ಜವಾಬ್ದಾರಿಗಳು ಹೊರೆಯಲ್ಲ..: ಎಸ್. ನಾಗಶ್ರೀ ಅಜಯ್ ಅಂಕಣMar 27, 2024 | ಅಂಕಣ
-
ಸದಾ ಕಾಯುವ ನೆರಳು: ಚೈತ್ರಾ ಶಿವಯೋಗಿಮಠ ಸರಣಿMar 27, 2024 | ದಿನದ ಅಗ್ರ ಬರಹ
-
ಜಂಬೋಸರ್ಕಸ್ ಮತ್ತು ವಸಂತ ಚಂದಿರ: ಸುಮಾವೀಣಾ ಸರಣಿMar 27, 2024 | ಸರಣಿ